ಅಕ್ರಮ ಗೋವು ಸಾಗಾಣಿಕೆಗೆ ಕಡಿವಾಣ ಅಗತ್ಯ: ಸುದರ್ಶನ

ಮೂಡುಬಿದಿರೆ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

Team Udayavani, Jul 4, 2019, 5:18 AM IST

0307MOOD2AKRAMA-GOVU

ಮೂಡುಬಿದಿರೆ: ಅಕ್ರಮವಾಗಿ ನಡೆಯುತ್ತಿರುವ ಗೋವುಗಳ ಹತ್ಯೆ, ಕಳ್ಳತನ, ಅಕ್ರಮ ಸಾಗಾಟ ಪ್ರಕರಣಗಳು ಮತ್ತು ಜಿಲ್ಲೆಯಲ್ಲಿರುವ ಅನಧಿಕೃತ ಕಸಾಯಿಖಾನೆಗಳ ವಿರುದ್ಧ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಒತ್ತ್ತಾಯಿಸಿ ವಿಶ್ವಹಿಂದೂ ಪರಿಷತ್‌, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ತಾಲೂಕು ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.

ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಎಂ. ಮಾತನಾಡಿ, ಅಕ್ರಮ ಗೋವು ಸಾಗಣಿಕೆಯನ್ನು ಪೊಲೀಸರು ತಡೆಯದಿರುವುದರಿಂದ ಯುವಕರು ಈ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಅಕ್ರಮ ಗೋವು ಸಾಗಾಟ, ಹತ್ಯೆ ಮೂಲಕ ಜಿಲ್ಲೆಯ ಶಾಂತಿಯನ್ನು ಕದಡುತ್ತಿದ್ದು ಈ ಅನ್ಯಾಯವನು ತಡಯಬೇಕಿದೆ ಎಂದರು.

ವಿಶ್ವ ಹಿಂದೂ ಪರಿಷತ್‌ ಮೂಡುಬಿದಿರೆ ಪ್ರಖಂಡದ ಕಾರ್ಯಾಧ್ಯಕ್ಷ ಕೆ.ಶ್ಯಾಮ್‌ ಹೆಗ್ಡೆ, ಪುರಸಭಾ ಸದಸ್ಯರಾದ ನಾಗರಾಜ ಪೂಜಾರಿ, ಪ್ರಸಾದ್‌ಕುಮಾರ್‌, ಮಾಜಿ ಸದಸ್ಯ ಲಕ್ಷ್ಮಣ ಪೂಜಾರಿ, ಭಾಸ್ಕರ ಆಚಾರ್ಯ, ಶ್ರೀನಾಥ್‌ ಸುವರ್ಣ, ಶಾಂತರಾಮ ಕುಡ್ವ , ಅಭಿಲಾಷ್‌ ಅರ್ಜುನಾಪುರ, ಸುನಿಲ್ ಇರುವೈಲ್, ಶರತ್‌ ಕುಮಾರ್‌, ಅಮರ್‌ಕೋಟೆ ಹಾಗೂ ಹಿಂದೂ ಕಾರ್ಯಕರ್ತರು ಸಹಿತ ಮೊದಲಾದವರು ಪಾಲ್ಗೊಂಡಿದ್ದರು.

ಮೋಟಾರು ಕಾಯ್ದೆಯಡಿಯಲ್ಲಿ ಯಾವುದೇ ಒಂದು ಪ್ರಾಣಿಯನ್ನು ಸಾಗಾಟ ಮಾಡುವ ಮೊದಲು ಆರ್‌ಟಿಒನಲ್ಲಿ ವಿಶೇಷವಾಗಿ ನೋಂದಾಣಿ ಮಾಡಬೇಕು. ಕಾನೂನುಬಾಹಿರವಾಗಿ ವಾಹನದಲ್ಲಿ ಪ್ರಾಣಿಯನ್ನು ಸಾಗಿಸುವಾಗ ಕಾನೂನು ರೀತಿಯಲ್ಲಿ ಮುಟ್ಟುಗೋಲು ಮಾಡುವ ಅವಕಾಶ ಪೊಲೀಸರಿಗಿದೆ. ಆದರೆ ಜಿಲ್ಲೆಯಲ್ಲಿ ಯಾವುದೇ ವಾಹನವು ಪ್ರಾಣಿಸಾಗಾಟಕ್ಕಾಗಿ ನೋಂದಾಣಿ ಹೊಂದಿಲ್ಲ. ಪೊಲೀಸ್‌ ಇಲಾಖೆಯು ಕೂಡ ಕಾಯ್ದೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಸುದರ್ಶನ ಆರೋಪಿಸಿದರು.

ನೋಂದಣಿ ಹೊಂದಿದ ಪ್ರಾಣಿ ಸಾಗಾಟ ವಾಹನಗಳಿಲ್ಲ
ಮೋಟಾರು ಕಾಯ್ದೆಯಡಿಯಲ್ಲಿ ಯಾವುದೇ ಒಂದು ಪ್ರಾಣಿಯನ್ನು ಸಾಗಾಟ ಮಾಡುವ ಮೊದಲು ಆರ್‌ಟಿಒನಲ್ಲಿ ವಿಶೇಷವಾಗಿ ನೋಂದಾಣಿ ಮಾಡಬೇಕು. ಕಾನೂನುಬಾಹಿರವಾಗಿ ವಾಹನದಲ್ಲಿ ಪ್ರಾಣಿಯನ್ನು ಸಾಗಿಸುವಾಗ ಕಾನೂನು ರೀತಿಯಲ್ಲಿ ಮುಟ್ಟುಗೋಲು ಮಾಡುವ ಅವಕಾಶ ಪೊಲೀಸರಿಗಿದೆ. ಆದರೆ ಜಿಲ್ಲೆಯಲ್ಲಿ ಯಾವುದೇ ವಾಹನವು ಪ್ರಾಣಿಸಾಗಾಟಕ್ಕಾಗಿ ನೋಂದಾಣಿ ಹೊಂದಿಲ್ಲ. ಪೊಲೀಸ್‌ ಇಲಾಖೆಯು ಕೂಡ ಕಾಯ್ದೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಸುದರ್ಶನ ಆರೋಪಿಸಿದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.