ಬಂಗಾರ ಪಲ್ಕೆ ಟ್ರಾಕ್ಟರ್ ಪಲ್ಟಿಯಾಗಿ ಮೃತಪಟ್ಟ ಅಪರಿಚಿತ ಕಾರ್ಮಿಕನ ಗುರುತು ಪತ್ತೆಗೆ ಮನವಿ
Team Udayavani, Dec 8, 2022, 10:08 PM IST
ಬೆಳ್ತಂಗಡಿ: ಸಂಸೆ ಗಡಿಯಿಂದ ಮಲವಂತಿಗೆ ಬಂಗಾರಪಲ್ಕೆ ಕಡೆಗೆ ಟ್ರಾಕ್ಟರ್ ನಲ್ಲಿ ಕಾಮಗಾರಿ ನಿಮಿತ್ತ ಕಬ್ಬಿಣ ಸಾಗಿಸುತ್ತಿದ್ದ ವೇಳೆ ಅಬ್ಬಿ ಎಂಬಲ್ಲಿ ಟ್ರಾಕ್ಟರ್ ಪಲ್ಟಿಯಾಗಿತ್ತು.
ಘಟನೆ ವೇಳೆ ಪಾದಾಚಾರಿ ಲೋಕೇಶ್ (32) ಎಂಬಾತ ತಲೆ, ಮೈಕೈಗೆ ತೀವ್ರ ಗಾಯಗೊಂಡು ಮೃತಪಟ್ಟಿದ್ದರು.
ಮೃತಪಟ್ಟ ಲೋಕೇಶ್ ಮಂಡ್ಯ ಜಿಲ್ಲೆಯವರೆಂದು ತಿಳಿದು ಬಂದಿದ್ದು, ಇವರ ಕುರಿತು ಮಾಹಿತಿ ಇದ್ದಲ್ಲಿ ಸಂಬಂಧಿಕರು ತಕ್ಷಣ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ. 08256-234100 ಗೆ ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ