ರಕ್ತದ ಕ್ಯಾನ್ಸರ್ನಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗೆ ಸ್ಪಂದಿಸಿ
Team Udayavani, Aug 6, 2017, 6:00 AM IST
ಬೆಳ್ತಂಗಡಿ:5 ವರ್ಷದ ಪುಟ್ಟ ಬಾಲಕ ಅಶ್ವಿತ್ ರಕ್ತದ ಕ್ಯಾನ್ಸರ್ನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಶಿರ್ತಾಡಿಯ ಬೋರುಗುಡ್ಡೆ ನಿವಾಸಿಗಳಾದ ಮಹಾವೀರ ಮತ್ತು ಜಯಂತಿ ಯಾನೆ ಲಕ್ಷ್ಮತಿ ದಂಪತಿಯ ಏಕೈಕ ಪುತ್ರ ಅಶ್ವಿತ್ ಚಿಕಿತ್ಸೆಗೆ 8 ಲಕ್ಷ ರೂ. ಬೇಕಾಗಬಹುದು ಎಂದು ವೈದ್ಯರು ವರದಿ ನೀಡಿದ್ದಾರೆ. ಈಗಾಗಲೇ ಸಾವಿರಾರು ರೂ. ಖರ್ಚು ಮಾಡಿ ಅಲ್ಪ ಸ್ವಲ್ಪ ಚಿಕಿತ್ಸೆ ಕೊಡಿಸಿರುವ ಈ ದಂಪತಿ ಮುಂದಿನ ಹಾದಿ ಕಾಣದೆ ಕಂಗಾಲಾಗಿದೆ.
ಮುಂಡಾಜೆ ಗ್ರಾಮದ ಶಾರದಾ ನಗರದಲ್ಲಿ ಹಿಂದೆ ನೆಲೆಸಿದ್ದ ಕುಟುಂಬ ಈಗ ಶಿರ್ತಾಡಿಯಲ್ಲಿದೆ. ಮಗುವಿನ ಚಿಕಿತ್ಸೆಗೆ ದಾನಿಗಳ ನೆರವಿನ ಅಗತ್ಯವಿದೆ. ಸಹಾಯ ಮಾಡ ಬಯಸುವವರು ಖಾತೆ ಸಂಖ್ಯೆ: 520101039282925, ಕಾರ್ಪೊರೇಶನ್ ಬ್ಯಾಂಕ್ ಶಿರ್ತಾಡಿ, IFSC code CORP 0000231 ಲಕ್ಷ್ಮತಿ ಅವರ ಖಾತೆಗೆ (ಬಾಲಕನ ತಾಯಿ) ದೇಣಿಗೆ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೆ„ಲ್: 9008710369, 9008220403 ನಂಬರನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!