![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕುವೈಟ್ ಕನ್ನಡಿಗರಿಗೆ ಸ್ಪಂದನೆ: ಜೂ. 16ಕ್ಕೆ ಕುವೈಟ್-ಬೆಂಗಳೂರು ವಿಮಾನ ಆಗಮನ ಸಾಧ್ಯತೆ
Team Udayavani, Jun 4, 2020, 11:56 AM IST
![ಕುವೈಟ್ ಕನ್ನಡಿಗರಿಗೆ ಸ್ಪಂದನೆ: ಜೂ. 16ಕ್ಕೆ ಕುವೈಟ್-ಬೆಂಗಳೂರು ವಿಮಾನ ಆಗಮನ ಸಾಧ್ಯತೆ](https://www.udayavani.com/wp-content/uploads/2020/06/Flight-4-620x367.jpg)
ಸಾಂದರ್ಭಿಕ ಚಿತ್ರ
ಮಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಕುವೈಟ್ನಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ಕೊನೆಗೂ ಸಫಲಗೊಂಡಿದ್ದು, “ವಂದೇ ಭಾರತ್ ಮಿಷನ್’ನಡಿ ಜೂ. 16ರಂದು ಕುವೈಟ್ನಿಂದ ಬೆಂಗಳೂರಿಗೆ ಮೊದಲ ವಿಮಾನ ಆಗಮಿಸುವ ಸಾಧ್ಯತೆಯಿದೆ. ಕುವೈಟ್ನಲ್ಲಿರುವ ಅನಿವಾಸಿ ಕನ್ನಡಿಗರಿಗೆ ನೆರವಾಗುವ ನಿಟ್ಟಿನಲ್ಲಿ ಬೆಂಗಳೂರು ಅಥವಾ ಮಂಗಳೂರಿಗೆ ವಿಮಾನ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರು ಕುವೈಟ್ ಕನ್ನಡಿಗರಿಗೆ ಈ ಹಿಂದೆ ಭರವಸೆ ನೀಡಿದ್ದರು. ಮೇ 17ರಿಂದ ಜೂ. 13ರ ವರೆಗಿನ ಏರ್ ಇಂಡಿಯಾದ ವಿಮಾನಗಳ ವೇಳಾಪಟ್ಟಿಯಲ್ಲಿ ಕುವೈಟ್ನಿಂದ ಮಂಗಳೂರು ಅಥವಾ ಬೆಂಗಳೂರಿಗೆ ವಿಮಾನ ಸಂಚಾರದ ಬಗ್ಗೆ ಉಲ್ಲೇಖವಾಗಿರಲಿಲ್ಲ. ಆದರೆ, ಇದೀಗ ಕೇರಳ ಕುವೈಟ್ ಮುಸ್ಲಿಂ ಅಸೋಸಿಯೇಶನ್ ಕರ್ನಾಟಕ ಶಾಖೆಯವರು, ಕುವೈಟ್ನಲ್ಲಿರುವ ಅನಿವಾಸಿ ಕನ್ನಡಿಗ ಮಂಜೇಶ್ವರ ಮೋಹನ್ದಾಸ್ ಕಾಮತ್ ಹಾಗೂ ಅಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಸಹಕಾರದೊಂದಿಗೆ ಜೂ. 16ರಂದು ಯೋಜನೆಯಡಿ ಕುವೈಟ್ನಿಂದ ವಿಮಾನ ಬೆಂಗಳೂರಿಗೆ ಹೊರಡುವುದು ಬಹುತೇಕ ಖಚಿತಗೊಂಡಿದೆ.
ಕುವೈಟ್ನಲ್ಲಿ ರಾಜ್ಯದ ಸುಮಾರು 50,000 ಜನರು, ಕರಾವಳಿ ಭಾಗದ 35,000 ಜನರು ಇದ್ದಾರೆ. ಈ ಪೈಕಿ ಗರ್ಭಿಣಿಯರು, ಕೆಲಸ ಕಳೆದುಕೊಂಡವರು, ಆರೋಗ್ಯ ತಪಾಸಣೆಗೆ ಬಯಸುವವರು ಸಹಿತ ಸುಮಾರು 3,000ಕ್ಕೂ ಹೆಚ್ಚು ಮಂದಿ ಕರ್ನಾಟಕಕ್ಕೆ ತುರ್ತಾಗಿ ಆಗಮಿಸುವ ನಿರೀಕ್ಷೆಯಲ್ಲಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.