ಕಂಬಳ ವೇಳಾಪಟ್ಟಿ ಮತ್ತೆ ಪರಿಷ್ಕರಣೆ : ನ. 26ರಿಂದ ಕಂಬಳ ಕೂಟ


Team Udayavani, Nov 5, 2022, 4:04 PM IST

ಕಂಬಳ ವೇಳಾಪಟ್ಟಿ ಮತ್ತೆ ಪರಿಷ್ಕರಣೆ : ನ. 26ರಿಂದ ಕಂಬಳ ಕೂಟ

ಮಂಗಳೂರು : ದಕ್ಷಿಣ ಕನ್ನಡ- ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳನ್ನೊಳ ಗೊಂಡ ಜಿಲ್ಲಾ ಕಂಬಳ ಸಮಿತಿ ಅಧಿಕೃತವಾಗಿ ಬಿಡುಗಡೆಗೊಳಿಸಿದ್ದ ಈ ಬಾರಿಯ ಕಂಬಳ ಋತುವಿನ ವೇಳಾ ಪಟ್ಟಿ ಮತ್ತೆ ಪರಿಷ್ಕರಣೆ ಯಾಗಿದೆ. ನ. 26ರಂದು ಬಂಟ್ವಾಳ ಕಕ್ಯಪದವಿನ ಸತ್ಯಧರ್ಮ ಜೋಡು ಕರೆ ಕಂಬಳದೊಂದಿಗೆ ಚಾಲನೆ ದೊರೆಯಲಿದೆ.

ಈ ಹಿಂದಿನ ವೇಳಾಪಟ್ಟಿಯಂತೆ ನ. 5ರಂದು ಶಿರ್ವ ಜೋಡುಕರೆ ಕಂಬಳದೊಂದಿಗೆ ಕಂಬಳ ಋತು ಆರಂಭಗೊಳ್ಳಬೇಕಿತ್ತು. ಆದರೆ ಅಂದು ಕಂಬಳ ನಡೆಸಲು ಅನನು ಕೂಲವಾಗಿದ್ದು, ಶಿರ್ವ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಉತ್ಸವದ ಧ್ವಜಾರೋಹಣದ ಮೊದಲು ಕಂಬಳ ನಡೆಯಬೇಕಾಗಿರುವುದರಿಂದ ಡಿ. 13ರಂದು ಕಂಬಳ ನಡೆಸಲು ಉದ್ದೇಶಿಸಲಾಗಿದೆ.

ಮಾತ್ರವಲ್ಲದೆ ನ. 12ರ ಪಿಲಿಕುಳ ಮತ್ತು ನ. 19ರ ಪಜೀರು ಕಂಬಳವೂ ಮುಂದೂಡಲ್ಪಟ್ಟಿದೆ. ಪಿಲಿಕುಳ ಕಂಬಳಕ್ಕೆ ಸಂಬಂಧಿಸಿದಂತೆ ಸಿದ್ಧತೆಯೇ ನಡೆದಿಲ್ಲ. ಇನ್ನು ಪಜೀರು ಕಂಬಳ ಕರೆಗೆ ಕೆಲವು ದಿನಗಳ ಹಿಂದಷ್ಟೇ ಶಿಲಾನ್ಯಾಸ ನಡೆದಿದೆ. ಕರೆ ಇನ್ನಷ್ಟೇ ಸಿದ್ಧವಾಗಬೇಕಿರುವುದರಿಂದ ಹೊಸ ದಿನಾಂಕ ನೀಡಲಾಗಿಲ್ಲ. ಕಟಪಾಡಿ, ಜೆಪ್ಪು ಸಹಿತ ಇತರ ಕೆಲವು ಕಂಬಳಗಳ ದಿನಾಂಕಗಳಲ್ಲೂ ಸಣ್ಣಪುಟ್ಟ ಬದಲಾವಣೆಯಾಗಿದೆ.

ಪರಿಷ್ಕೃತ ವೇಳಾಪಟ್ಟಿ :

ದಿನಾಂಕ   ಸ್ಥಳ
ನ. 26 ಕಕ್ಯಪದವು
ಡಿ. 3 ವೇಣೂರು
ಡಿ. 10 ಬಾರಾಡಿ ಬೀಡು
ಡಿ. 13 ಶಿರ್ವ
ಡಿ. 17 ಹೊಕ್ಕಾಡಿಗೋಳಿ
ಡಿ. 24 ಮೂಡುಬಿದಿರೆ
ಡಿ. 31 ಮೂಲ್ಕಿ
ಜ. 7 ಮಿಯ್ನಾರು
ಜ. 15 ` ಅಡ್ವೆ
ಜ. 22 ಮಂಗಳೂರು
ಜ. 28 ಐಕಳ ಬಾವ
ಫೆ. 4 ಪುತ್ತೂರು
ಫೆ. 11 ವಾಮಂಜೂರು
ಫೆ. 18 ಜಪ್ಪಿನಮೊಗರು
ಫೆ. 26 ಕಟಪಾಡಿ
ಮಾ. 4 ಬಂಟ್ವಾಳ
ಮಾ. 11 ಉಪ್ಪಿನಂಗಡಿ
ಮಾ. 18 ಬಂಗಾಡಿ
ಮಾ. 25 ಪೈವಳಿಕೆ
ಎ. 1 ಸುರತ್ಕಲ್‌
ಎ. 8 ಪಣಪಿಲ

ಟಾಪ್ ನ್ಯೂಸ್

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

Shashi Taroor

ವಿಪಕ್ಷ ಮೈತ್ರಿಕೂಟದ ಸಂಚಾಲಕರಾಗಲು ಸಣ್ಣ ಪಕ್ಷವನ್ನು ಪ್ರೋತ್ಸಾಹಿಸುತ್ತೇನೆ: ತರೂರ್

ಹೈದರಾಬಾದ್ ಸವಾಲಿಗೆ ರಾಜಸ್ಥಾನ ಸಜ್ಜು: ಟಾಸ್ ಗೆದ್ದ ಭುವಿ, ಬೌಲಿಂಗ್ ಆಯ್ಕೆ

ಹೈದರಾಬಾದ್ ಸವಾಲಿಗೆ ರಾಜಸ್ಥಾನ ಸಜ್ಜು: ಟಾಸ್ ಗೆದ್ದ ಭುವಿ, ಬೌಲಿಂಗ್ ಆಯ್ಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಾಗೃಹದಲ್ಲಿ ಬೀಡಿ, ಸಿಗರೇಟ್, ತಂಬಾಕು ಮಾತ್ರ ಸಿಕ್ಕಿದೆ: ಮಂಗಳೂರು ಕಮಿಷನರ್

ಕಾರಾಗೃಹದಲ್ಲಿ ಬೀಡಿ, ಸಿಗರೇಟ್, ತಂಬಾಕು ಮಾತ್ರ ಸಿಕ್ಕಿದೆ: ಮಂಗಳೂರು ಕಮಿಷನರ್

ಮಂಗಳೂರು ಜಿಲ್ಲಾ ಕಾರಾಗೃಹ: ಭಾರೀ ಸಂಖ್ಯೆಯ ಪೊಲೀಸರಿಂದ ತಪಾಸಣೆ

ಮಂಗಳೂರು ಜಿಲ್ಲಾ ಕಾರಾಗೃಹ: ಭಾರೀ ಸಂಖ್ಯೆಯ ಪೊಲೀಸರಿಂದ ತಪಾಸಣೆ

ಮೀನುಗಾರ ಅಭ್ಯರ್ಥಿಗೆ ಬಿಜೆಪಿ ಟಿಕೆಟ್‌: ಆಗ್ರಹ

ಮೀನುಗಾರ ಅಭ್ಯರ್ಥಿಗೆ ಬಿಜೆಪಿ ಟಿಕೆಟ್‌: ಆಗ್ರಹ

police siren

ನ್ಯಾಯವಾದಿ,ಅವರ ಗರ್ಭಿಣಿ ಪತ್ನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ

missing

ಔಷಧ ಅಂಗಡಿಗೆಂದು ಹೋದ ವಿವಾಹಿತೆ ನಾಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

Salim Durani

ಇಹಲೋಕ ತ್ಯಜಿಸಿದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?