ಬರಿದಾಗುತ್ತಿದೆ ನದಿಯೊಡಲು !


Team Udayavani, Dec 28, 2018, 10:29 AM IST

28-december-3.jpg

ಸುಳ್ಯ : ತಾಲೂಕಿನ ನದಿ, ಹೊಳೆ, ಬಾವಿಗಳಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿದೆ. ನಗರದ ನೀರಿನ ದಾಹ ನೀಗಿಸಲು ಪಯಸ್ವಿನಿ ನದಿಗೆ ಜ. 20ರ ಒಳಗೆ ಮರಳು ಕಟ್ಟ ನಿರ್ಮಿಸಲು ನಗರಾಡಳಿತ ಸಿದ್ಧತೆ ನಡೆಸಿದೆ. ಕಳೆದ ವರ್ಷದ ನವೆಂಬರ್‌, ಡಿಸೆಂಬರ್‌ ಅಂಕಿ-ಅಂಶ ಗಮನಿಸಿದಾಗ ಈ ವರ್ಷ ಅಂತರ್ಜಲ ಮಟ್ಟ ಭಾರಿ ಕುಸಿದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಅಧಿಕ ಮಳೆ ದಾಖಲಾಗಿದ್ದರೂ, ಜಲಮಟ್ಟ ಸುಧಾರಣೆ ಕಂಡಿಲ್ಲ. ಹೀಗಾಗಿ ಮತ್ತೆ ಕುಡಿಯುವ ನೀರಿನ ಹಾಹಾಕಾರ ಉಂಟಾಗುವ ಲಕ್ಷಣ ಗೋಚರಿಸ ತೊಡಗಿದೆ.

ಮಲಿನ ನೀರಿನ ಭೀತಿ
ನಗರದಲ್ಲಿ ಈ ಬೇಸಗೆ ಮತ್ತಷ್ಟು ಬಿಸಿ ಒಡ್ಡಲು ಇಲ್ಲಿನ ನೀರಿನ ಪೂರೈಕೆಯಲ್ಲಿನ ಲೋಪ ಕೂಡ ಕಾರಣವಾಗಲಿದೆ. ದಿನ ಬೆಳಗಾದರೆ ಹಲವು ವಾರ್ಡ್‌ಗಳ ನಳ್ಳಿ ಟ್ಯಾಪ್‌ನಲ್ಲಿ ಮಲಿನ ನೀರು ಬರುತ್ತಿರುವ ಪ್ರಕರಣ ಹೆಚ್ಚಾಗಿದೆ. ನಗರಕ್ಕೆ ಬಹುಭಾಗ ನೀರೊದಗಿಸುವ ಮೂಲ ಪಯಸ್ವಿನಿ ನದಿ. ವರ್ಷದ 365 ದಿನವೂ 24 ತಾಸು ಇಲ್ಲಿಂದ ನೀರು ಬಳಸಲಾಗುತ್ತದೆ. ಕಲ್ಲುಮಟ್ಲು ಪಂಪ್‌ಹೌಸ್‌ ಬಳಿಯಲ್ಲಿ 50 ಎಚ್‌ಪಿಯ 1 ಮತ್ತು 45 ಎಚ್‌ಪಿ ಧಾರಣ ಸಾಮರ್ಥ್ಯದ 2 ಪಂಪ್‌ ಬಳಸಿ ನೀರನ್ನು ಸಂಗ್ರಹಿಸಿ ಪಂಪ್‌ ಹೌಸ್‌ ಬಾವಿಗೆ, ಅಲ್ಲಿಂದ ಶುದ್ಧೀಕರಣ ಘಟಕ, ಅಲ್ಲಿಂದ ಟ್ಯಾಂಕ್‌ ಮೂಲಕ ಮನೆ, ಕಟ್ಟಡಗಳಿಗೆ ಪೂರೈಸುವುದು ನಗರದ ಸದ್ಯದ ನೀರಿನ ಪೂರೈಕೆ ಚಿತ್ರಣವಾಗಿದೆ.

 ಮರಳು ಕಟ್ಟ ನಿರ್ಮಾಣ
ಈ ಬಾರಿ ಜನವರಿ 15 ಅಥವಾ 20ರ ಒಳಗೆ ಮರಳು ಕಟ್ಟ ನಿರ್ಮಾಣ ಮಾಡಲಾಗುವುದು. 5 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.
– ಶಿವಕುಮಾರ್‌,
ಎಂಜಿನಿಯರ್‌, ನ.ಪಂ. ಸುಳ್ಯ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.