ಹಳೆಯಂಗಡಿ: ಪಾದಾಚಾರಿಗೆ ಲಾರಿ ಡಿಕ್ಕಿ


Team Udayavani, Jun 29, 2019, 1:44 PM IST

haleyangadi

ಹಳೆಯಂಗಡಿ: ಇಂದು ಬೆಳಿಗ್ಗೆ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಪೇಟೆಯಲ್ಲಿ ನಡೆದಿದೆ.

ಬೆಂಗಳೂರಿನ ಆನೆಕಲ್ ಗ್ರಾಮದ ನಿವಾಸಿ ಮಂಜು (45) ಎಂಬುವವರು ಹಳೆಯಂಗಡಿ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ವೇಲೆ ಮಂಗಳೂರು ಕಡೆ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದು ಬಳಿಕ ಪರಾರಿಯಾಯಿತು.

ತಕ್ಷಣ ಲಾರಿಯನ್ನು ಬೆನ್ನಟ್ಟಿದ ಸ್ಥಳೀಯ ದೈವಾರಧಕ ವಾಮನ ಪೂಜಾರಿ ಮತ್ತು ಯೋಗೀಶ್ ಎಂಬುವವರು ಪಾವಂಜೆ ಬಳಿ ಲಾರಿಯನ್ನು ಅಡ್ಡಗಟ್ಟಿ ಚಾಲಕನ್ನನ್ನು ಘಟನಾ ಸ್ಥಳಕ್ಕೆ ಕರೆತರಲಾಯಿತು.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಅದ್ದಿ ಬೊಳ್ಳೂರು ರವರು ಸ್ಥಳಕ್ಕೆ ಆಗಮಿಸಿ ಆಂಬುಲೆನ್ಸ್ ತರಿಸಿ ಸ್ಥಳೀಯರ ಸಹಾಯದಿಂದ ಗಾಯಗೊಂಡ ವ್ಯಕ್ತಿಯನ್ನು ಮುಲ್ಕಿ ಸರಕಾರಿ ಅಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.