ಬೆಂಗಳೂರಿನಲ್ಲಿ ಅಪಘಾತ : ಸೈಕಲ್ ಸವಾರ ಬಂಟ್ವಾಳದ ಯುವಕ ಮೃತ್ಯು
Team Udayavani, Jun 26, 2022, 1:17 AM IST
ಬಂಟ್ವಾಳ : ಬೆಂಗಳೂರಿನ ಯಲಹಂಕದಲ್ಲಿ ಸೈಕಲಿಗೆ ಹಿಂದಿನಿಂದ ಕಾರು ಢಿಕ್ಕಿಯಾಗಿ ಸೈಕಲ್ ಸವಾರ ಬಂಟ್ವಾಳ ಮೂಲದ ಯುವಕ ಮೃತಪಟ್ಟ ಘಟನೆ ಜೂ. 24ರಂದು ನಡೆದಿದೆ.
ಬಂಟ್ವಾಳ ಕಾಮಾಜೆ ನಿವಾಸಿ ಶಿವಪ್ರಸಾದ್ (33) ಮೃತಪಟ್ಟ ಯುವಕ. ಬೆಂಗಳೂರಿನ ಎì ಫೋಸ್ನìಲ್ಲಿ ಎಸಿ ಟೆಕ್ನೀಷಿಯನ್ ಆಗಿದ್ದ ಶಿವಪ್ರಸಾದ್ ಅವರು ತನ್ನ ಕಾಟ್ರಸ್ ನಿಂದ 250 ಮೀ.ದೂರದಲ್ಲಿರುವ ಕಚೇರಿಗೆ ಹೋಗುವ ವೇಳೆ ಸೈಕಲ್ ಗೆ ಹಿಂದಿನಿಂದ ಮಹಿಳೆ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಈ ವೇಳೆ ಶಿವಪ್ರಸಾದ್ ಅವರು ಡಿವೈರ್ಡ ಗೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರಿಗೆ ನಾಲ್ಕೆçದು ವರ್ಷಗಳ ಹಿಂದೆ ಏì ಪೋರ್ಸ್ ನಲ್ಲಿ ಉದ್ಯೋಗ ಲಭಿಸಿತ್ತು. ಮೂಲತಃ ರಾಯಿಯಲ್ಲಿ ವಾಸವಿದ್ದ ಅವರ ಕುಟುಂಬ ಬಳಿಕ ಕಳೆದ 10 ವರ್ಷಗಳಿಂದ ಕಾಮಾಜೆಯಲ್ಲಿ ನೆಲೆಸಿತ್ತು. ಕಳೆದ 5 ತಿಂಗಳ ಹಿಂದೆಯಷ್ಟೇ ಅವರಿಗೆ ವಿವಾಹವಾಗಿತ್ತು. ಶಿವಪ್ರಸಾದ್ ಅವರ ಮೃತದೇಹವನ್ನು ಊರಿಗೆ ತಂದು ಶನಿವಾರ ಬಂಟ್ವಾಳದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ