ಸುಬ್ರಹ್ಮಣ್ಯ: ಕುಸಿತ ಭೀತಿಯಲ್ಲಿ ಹೆದ್ದಾರಿ ಬದಿಯ ಬರೆ

ಮುಂದಿನ ಮಳೆಗಾಲ ಇನ್ನಷ್ಟು ಅಪಾಯಕಾರಿ;ಎಚ್ಚೆತ್ತುಕೊಳ್ಳಬೇಕಿದೆ ಇಲಾಖೆಗಳು

Team Udayavani, Sep 16, 2022, 11:31 AM IST

6

ಸುಳ್ಯ: ಸುಬ್ರಹ್ಮಣ್ಯ- ಗುತ್ತಿಗಾರು ಸಂಪರ್ಕ ಹೆದ್ದಾರಿಯ ಬದಿ ಹಲವೆಡೆ ಧರೆ ಹಾಗೂ ಮರಗಳು ಕುಸಿತ ಭೀತಿಯಲ್ಲಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ವಾತವರಣ ನಿರ್ಮಾಗೊಂಡಿದೆ.

ಸುಬ್ರಹ್ಮಣ್ಯ-ಗುತ್ತಿಗಾರು-ಸೋಣಂಗೇರಿ ಹೆದ್ದಾರಿಯ ಕಲ್ಲಾಜೆ, ಮರಕತ ಬಳಿ ಯಿಂದ ನಡುಗಲ್ಲುವರೆಗೆ ಸುಮಾರು ಕಿ.ಮೀ.ನಷ್ಟು ಹೆದ್ದಾರಿ ಬದಿ ಅಪಾಯ ಕಾರಿ ಯಾಗಿ ಪರಿಣಮಿಸಿದೆ. ಹೆದ್ದಾರಿ ಬದಿಯಲ್ಲಿ ಧರೆ ಕುಸಿತಗೊಂಡಿದ್ದು, ಮರಗಳು ಅಲ್ಲಲ್ಲಿ ಸಿಲುಕಿಕೊಂಡಿವೆ.

ಏನಾಗಿದೆ?

ಆಗಸ್ಟ್‌ ತಿಂಗಳ ಮೊದಲ ವಾರ ಸುರಿದ ಭಾರೀ ಮಳೆ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಹಲವೆಡೆ ಭೂ ಕುಸಿತದ ದುರಂತಗಳು ಸಂಭವಿಸಿದ್ದವು. ಇಲ್ಲಿನ ಹೆದ್ದಾರಿ ಕಲ್ಲಾಜೆ ಬಳಿಯಿಂದ ನಡುಗಲ್ಲುವರೆಗೆ ಹೆದ್ದಾರಿ ಬದಿಯ ಹಲವೆಡೆ ಧರೆಗಳು ಹೆದ್ದಾರಿಗೆ ಕುಸಿತಗೊಂಡಿದ್ದವು. ರಸ್ತೆಯೂ ಬಂದ್‌ ಆಗಿತ್ತು.

ಅಪಾಯಕಾರಿ

ಕುಸಿತಗೊಂಡ ಧರೆಗಳು ಇನ್ನೂ ಕುಸಿತದ ಭೀತಿಯಲ್ಲಿದೆ. ಮರಗಳು ಕೆಲವೆಡೆ ಧರೆಯಲ್ಲೇ ಸಿಲುಕಿಕೊಂಡು ಆಗಲೋ- ಈಗಲೋ ಹೆದ್ದಾರಿಗೆ ಬೀಳಲಿದೆ ಎಂಬ ಆತಂಕ ಸೃಷ್ಟಿಸಿದೆ. ಕುಸಿತ ಭೀತಿಯ ಧರೆ, ಮರಗಳ ತೆರವಿಗೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದ್ದರೂ ಪರಿಹಾರ ಕಾರ್ಯ ನಡೆಸಿಲ್ಲ ಎಂಬ ದೂರು ಕೇಳಿ ಬಂದಿದೆ.

ಮುಂದಿನ ಮಳೆಗಾಲದ ಆತಂಕ

ಮುಂದಿನ ಮಳೆಗಾಲದಲ್ಲಿ ಧರೆ ನೀರಿನ ಅಂಶದಿಂದ ಕುಸಿತ ಮುಂದುವರಿದಲ್ಲಿ ಹೆದ್ದಾರಿಯೇ ಬಂದ್‌ ಆಗುವ ಭೀತಿ ಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಧರೆ ಕುಸಿತ ತಡೆಗೆ ಅಪಾಯಕಾರಿ ಭಾಗಗಳಲ್ಲಿ ತಡೆಗೋಡೆಯಂತಹ ಕಾಮಗಾರಿ ಅನಿವಾರ್ಯ ಎನ್ನುತ್ತಾರೆ ವಾಹನ ಸವಾರರು. ಕೂಡಲೇ ಅಪಾಯಕಾರಿ ಸ್ಥಿತಿಯಲ್ಲಿರುವ ಭಾಗದಲ್ಲಿ ಪರಿಹಾರ ಕಾರ್ಯವನ್ನು ಸಂಬಂಧಿಸಿದ ಇಲಾಖೆ ನಡೆಸಲಿ ಎಂದು ಸಾರ್ವಜನಿರು ಆಗ್ರಹಿಸಿದ್ದಾರೆ.

ವರದಿ ಸಲ್ಲಿಕೆ: ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳ ಬಗ್ಗೆ ವರದಿಯನ್ನು ಅರಣ್ಯ ಇಲಾಖೆಗೆ ನೀಡಿದ್ದೇವೆ. ಮುಂದಕ್ಕೆ ಅವರು ಕ್ರಮ ಕೈಗೊಳ್ಳಬೇಕಿದೆ. ಮಳೆ ಪೂರ್ಣವಾಗಿ ನಿಲ್ಲದ ಕಾರಣ ಮಣ್ಣು ಇನ್ನೂ ಸಡಿಲ ಸ್ಥಿತಿಯಲ್ಲಿದೆ. ಆದ್ದರಿಂದ ಧರೆ ಕುಸಿತವನ್ನು ಈಗ ತೆರವು ಮಾಡಲು ಸಾಧ್ಯವಿಲ್ಲ. ಮಳೆ ನಿಂತ ಕೂಡಲೇ ಪೂರಕ ಕ್ರಮ ಕೈಗೊಳ್ಳಲಾಗುವುದು. –ಪರಮೇಶ್ವರ, ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ ಸುಳ್ಯ

 

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.