ಶಿಲೆಯಲ್ಲರಳಿದ ಕಲೆ…


Team Udayavani, Dec 29, 2017, 11:52 AM IST

29-Dec-7.jpg

ಬಂಟ್ಸ್‌ಹಾಸ್ಟೆಲ್‌ : ಕರಕುಶಲ ರಂಗದ ಬಗ್ಗೆ ಅಲ್ಪಜ್ಞಾನವೂ ಇರದ ಯುವಕನೊಬ್ಬ ಶಿಲೆಗಳನ್ನೇ ಕಲೆಯಾಗಿ ಅರಳಿಸಿದ ಕಥೆಯಿದು. ಈತನ ಕೈಚಳಕದಿಂದ ತಯಾರಾಗುವ ಶಿಲಾಮೂರ್ತಿಗಳಿಗೆ ಮಂಗಳೂರಿನಲ್ಲಿ ಬೇಡಿಕೆಯೂ ಅಧಿಕವಾಗುತ್ತಿದೆ.

ಬಂಟ್ಸ್‌ಹಾಸ್ಟೆಲ್‌ನಲ್ಲಿ ಗುರುವಾರ ಆರಂಭವಾದ ರಾಷ್ಟ್ರಮಟ್ಟದ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಬಿಹಾರದ ಹಿಮಾಂಶು ಅವರ ಕೈಯಲ್ಲರಳಿದ ಸುಂದರ ಶಿಲಾ ಮೂರ್ತಿಗಳು ಕಣ್ಮನ ಸೆಳೆಯುತ್ತಿವೆ. ಅಷ್ಟಕ್ಕೂ ಈ ಯುವಕ ದೂರದ ಬಿಹಾರದಿಂದ ಮಂಗಳೂರಿಗೆ ಬಂದು ಕರಕುಶಲ ಕ್ಷೇತ್ರದಲ್ಲಿ ತೊಡಗಿಸಿಕೊಂಡವರು.

12 ವರ್ಷಗಳ ಹಿಂದೆ ಮಂಗಳೂರಿಗೆ ಬಂದ ಹಿಮಾಂಶು ಅವರಿಗೆ ಕರಕುಶಲ ಕ್ಷೇತ್ರದ ಬಗ್ಗೆ ಕಿಂಚಿತ್ತೂ ಗೊತ್ತಿರಲಿಲ್ಲ. ಇಲ್ಲಿನ ಕಲಾ ವೈವಿಧ್ಯವನ್ನು ನೋಡಿದ ಬಳಿಕ ಕರಕುಶಲ ಕ್ಷೇತ್ರದ ಬಗ್ಗೆ ತಿಳಿದುಕೊಳ್ಳುವ ಮನಸ್ಸಾಗಿ ಕೆನರಾ ಬ್ಯಾಂಕಿನಿಂದ ನಡೆಸಲ್ಪಡುವ ಕರಕುಶಲ ಶಾಲೆಯಲ್ಲಿ ಅಭ್ಯಾಸಕ್ಕೆಂದು ಸೇರಿಕೊಂಡರು. ಒಂದೂವರೆ ವರ್ಷದ ಶಿಕ್ಷಣದಲ್ಲಿ ಅವರು ಕಲಾಕೃತಿ ರಚನೆಯ ಬಗ್ಗೆ ತಿಳಿದುಕೊಂಡು ಆ ಕ್ಷೇತ್ರದಲ್ಲೇ ಜೀವನ ಸಾಗಿಸುವ ಯೋಚನೆ ಮಾಡಿದರು. ಅವರ ಸತತ ಪರಿಶ್ರಮದ ಫಲವಾಗಿ ಇದೀಗ ಸುಂದರ ಮೂರ್ತಿಗಳನ್ನು ರಚಿಸಿ ಮಾರಾಟ ಮಾಡುತ್ತಿದ್ದಾರೆ.

ಕೈಯಲ್ಲೇ ಕಲಾಕುಸುರಿ
ಹಿಮಾಂಶು ಅವರು ಶಿವ, ಗಣಪತಿ, ಋಷಿ ಮುನಿಗಳು, ನಾಗನ ಮೂರ್ತಿ ಸಹಿತ ಸುಮಾರು 500ಕ್ಕೂ ಹೆಚ್ಚು ಶಿಲಾಮೂರ್ತಿಗಳನ್ನು ರಚಿಸಿದ್ದಾರೆ. ‘ಯಾವುದೇ ಅಲಂಕಾರಿಕ ಉಪಕರಣ, ವಸ್ತುಗಳನ್ನು ಬಳಸದೆ, ನೈಸರ್ಗಿಕವಾಗಿ ಸಿಗುವ ಕಲ್ಲಿನಿಂದಲೇ ಮೂರ್ತಿ ಕೆತ್ತನೆ ಮಾಡುತ್ತೇನೆ. ನಗರದ ವಿವಿಧ ದೇವಸ್ಥಾನಗಳು ಸೇರಿದಂತೆ ಹಲವು ಕಡೆಯಿಂದ ಈ ಮೂರ್ತಿಗಳಿಗೆ ಬೇಡಿಕೆಯಿದೆ’ ಎನ್ನುತ್ತಾರೆ ಹಿಮಾಂಶು.

ಕನ್ನಡ, ತುಳು ಬಲ್ಲರು
ಬಿಹಾರ ಮೂಲದ ಪಟ್ನಾದವರಾದ ಹಿಮಾಂಶು ಮಂಗಳೂರಿಗೆ ಬಂದು ಕನ್ನಡ ಮತ್ತು ತುಳು ಕಲಿತಿರುವುದಲ್ಲದೇ, ತುಳುವಿನಲ್ಲಿ ಸಲೀಸಾಗಿ ಮಾತನಾಡುತ್ತಾರೆ. ಜ. 3ರ ವರೆಗೆ ವುಡ್‌ಲ್ಯಾಂಡ್ಸ್‌ ಹೊಟೇಲ್‌ ಸಭಾಂಗಣದಲ್ಲಿ ಈ ಪ್ರದರ್ಶನ ನಡೆಯಲಿದೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.