ರಬ್ಬರ್‌ ಧಾರಣೆ ಕುಸಿತ, ಸಂಕಷ್ಟದಲ್ಲಿ ಬೆಳೆಗಾರರು


Team Udayavani, May 12, 2018, 12:53 PM IST

12-May-10.jpg

ಬೆಳ್ಳಾರೆ : ರಬ್ಬರ್‌ ಧಾರಣೆ ಕುಸಿತಗೊಂಡ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಅರಂತೋಡು, ಬೆಳ್ಳಾರೆ, ಸಂಪಾಜೆ ಭಾಗದಲ್ಲಿ ರಬ್ಬರ್‌ ಬೆಳೆಗಾರರು ತೀವ್ರ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದರ ಪರಿಣಾಮ ಸಾವಿರಾರು ಎಕ್ರೆಗಳಲ್ಲಿ ಬೆಳೆಯಲಾಗಿದ್ದ ರೈತರು ರಬ್ಬರ್‌ ಟ್ಯಾಪಿಂಗ್‌ ಮಾಡುವುದನ್ನೇ ನಿಲ್ಲಿಸಿದ್ದಾರೆ.

ಸುಳ್ಯ ತಾಲೂಕಿನಾದ್ಯಂತ ಅಡಿಕೆ ಮತ್ತು ರಬ್ಬರ್‌ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇದೀಗ ಅಡಿಕೆ ಕೃಷಿಗೂ ಹಳದಿ ರೋಗ, ರಬ್ಬರ್‌ ವ್ಯಾಪಕವಾಗಿ ಹರಡಿಕೊಂಡಿರುವ ಪರಿಣಾಮ ರೈತರಿಗೆ ಮತ್ತೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಆಮದು ನೀತಿಯನ್ನು ಸಡಿಲಿಸಿರುವುದೇ ಇದಕ್ಕೆ ಕಾರಣ ಎಂದು ರಬ್ಬರ್‌ ಕೃಷಿಕರು ಅಭಿಪ್ರಾಯ ಪಡುತ್ತಾರೆ. 

ಅಸಲು ಅಧಿಕ
ಸ್ಥಳೀಯವಾಗಿ ಉತ್ಪಾದನಾ ವೆಚ್ಚ ಒಂದು ಕೆಜಿಗೆ 120 ಆಗುತ್ತಿದ್ದು ರಬ್ಬರ್‌ ಮರಕ್ಕೆ ಹಾಕುವ ಗಂ, ಪ್ಲಾಸ್ಟಿಕ್‌, ಹಾಗೂ ಇತರ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ. ಸಣ್ಣ ರಬ್ಬರ್‌ ಬೆಳೆಗಾರರು ತಾವೇ ಟ್ಯಾಪಿಂಗ್‌ ಮಾಡುತ್ತಿದ್ದು, ಕೂಲಿಕಾರ್ಮಿಕರನ್ನು ಆಶ್ರಯಿಸಿದ ಕೆಲವು ರಬ್ಬರ್‌ ಬೆಳೆಗಾರರು ಟ್ಯಾಪಿಂಗ್‌ ಈಗಾಗಲೇ ನಿಲ್ಲಿಸಿದ್ದಾರೆ. ಮುಂದಿನ ವರ್ಷವ ಮರದಲ್ಲಿ ಹಾಲು ಕಡಿಮೆಯಾದರೆ ಎಂಬ ಭಯದಿಂದ ಕೆಲವರು ನಷ್ಟದಲ್ಲಿದ್ದರೂ ರಬ್ಬರ್‌ ಹಾಲು ತೆಗೆಯುತ್ತಿದ್ದಾರೆ.

ಉತ್ಸಾಹ, ಉತ್ಪಾದನೆ ಕುಸಿತ
ರಬ್ಬರ್‌ ಬೆಳೆಗಾರರ ನಿರುತ್ಸಾಹ ಹಾಲು ತೆಗೆಯುವ ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡಿದೆ. ರಬ್ಬರ್‌ ಟ್ಯಾಪಿಂಗ್‌ ಕಾರ್ಮಿಕರು ಜೀವನ ನಿರ್ವಾಹಣೆಗಾಗಿ ಪರ್ಯಾಯ ಕೆಲಸದ ಮೊರೆ ಹೋಗಿದ್ದಾರೆ. 

ರಾಜ್ಯದ 60 ಸಾವಿರ ಹೆಕ್ಟೆರ್‌ ರಬ್ಬರ್‌ ತೋಟದ ಪೈಕಿ ಶೇ. 50 ರಷ್ಟು ದ.ಕ. ಜಿಲ್ಲೆಯಲ್ಲಿದೆ. ಇದೀಗ ರಬ್ಬರ್‌ ಟ್ಯಾಪಿಂಗ್‌ ನಿಲ್ಲಿಸಿರುವುದರಿಂದ ದೇಶದಲ್ಲಿ 2 ಲಕ್ಷ ಮೆಟ್ರಿಕ್‌ ಟನ್‌ ಮತ್ತು ರಾಜ್ಯದಲ್ಲಿ 10 ಸಾವಿರ ಮೆಟ್ರಿಕ್‌ ಉತ್ಪಾದನೆ ಕುಸಿದಿದೆ ಅಂದಾಜಿಸಲಾಗಿದೆ. ಈ ಹಿಂದೆ ರಾಜ್ಯದಲ್ಲಿ 35 ಸಾವಿರ ಮೆಟ್ರಿಕ್‌ ಟನ್‌ ಉತ್ಪಾದನೆ ಆಗುತ್ತಿತ್ತು. ಈ ಹಿಂದೆ ಅಡಿಕೆ ಜಾಗದಲ್ಲಿ ರಬ್ಬರ್‌ ಬೆಳೆಯನ್ನು ಪರಿಚಯಿಸಲಾಗಿತ್ತು.ಆದರೆ ಈಗ ರಬ್ಬರ್‌ ಲಾಭ ತರದ ಹಿನ್ನೆಲೆಯಲ್ಲಿ ಸುಳ್ಯ ಭಾಗದವರು ತಾಳೆ ಬೆಳೆಯತ್ತ ಮುಖ ಮಾಡುತ್ತಿದ್ದಾರೆ.

ಭವಿಷ್ಯವಿಲ್ಲ
ಈಗ ಮಾರುಕಟ್ಟೆಯಲ್ಲಿ ರಬ್ಬರ್‌ ಗೆ ಕೆ.ಜಿಗೆ ರೂ. 121 ಇದೆ. ಈ ಮಾರುಕಟ್ಟೆ ಏನೂ ಸಾಲದೂ. ಕಾರ್ಮಿಕರರನ್ನು ಇಟ್ಟುಕೊಂಡು ರಬ್ಬರ್‌ ಟ್ಯಾಪಿಂಗೆ ಹಾಗೂ ಇತರೆ ಕೆಲಸ ಮಾಡಿಸಿದರೆ ಉಳಿತಾಯ ಸಿಗದ ಪರಿಸ್ಥಿತಿ ಸೃಷ್ಟಿಯಾಗಿದೆ. ಕನಿಷ್ಠ ರಬ್ಬರ್‌ಗೆ ಕೇಜಿಯೊಂದಕ್ಕೆ ರೂ. 170 ಮಾರುಕಟ್ಟೆ ಧಾರಣೆ ಬರಬೇಕು. ಇಲ್ಲದಿದ್ದರೆ ರಬ್ಬರ್‌ ಕೃಷಿಕರಿಗೆ ಭವಿಷ್ಯ ಇಲ್ಲ.
ಮಾಧವ ಗೌಡ ಕಾಮಧೇನು
 ರಬ್ಬರ್‌ ಕೃಷಿಕರು ಬೆಳ್ಳಾರೆ 

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.