“ನಿಮ್ಮ ಮತವನ್ನು ಅಧಿಕಾರಯುತವಾಗಿ ಚಲಾಯಿಸಿ’

ಚುನಾವಣೆ| ಜಿಲ್ಲಾ ಗೃಹರಕ್ಷಕದಳ ಕಚೇರಿ: ಮತದಾನ ಜಾಗೃತಿ ಶಿಬಿರ

Team Udayavani, Apr 4, 2019, 11:54 AM IST

uvsam-10
ಮಹಾನಗರ: ಜಿಲ್ಲಾ ಗೃಹರಕ್ಷಕ ದಳ ಮತ್ತು ಲಯನ್ಸ್‌ ಕ್ಲಬ್‌ ತುಳುನಾಡು ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮತದಾನ ಜಾಗೃತಿ ಶಿಬಿರ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಬುಧವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿದ ನ್ಯಾಯವಾದಿ, ಲೋಕಾಯುಕ್ತ ದ.ಕ. ಜಿಲ್ಲಾ ಮತ್ತು ಭ್ರಷ್ಟಾಚಾರ ನಿಗ್ರಹದಳದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್‌.ಎನ್‌.ರಾಜೇಶ್‌ ಮಾತನಾಡಿ,  ಮತದಾನ ಎನ್ನುವುದು ಬಹಳ ಪವಿತ್ರವಾದ ಪ್ರಕ್ರಿಯೆ. ನಿಮ್ಮ ಮತದಾನವನ್ನು ವ್ಯರ್ಥಗೊಳಿಸದಿರಿ. ನಿಮ್ಮ ಮತವನ್ನು ಯೋಗ್ಯ ವ್ಯಕ್ತಿಗೆ ಅಧಿ ಕಾರಯುತವಾಗಿ ಚಲಾಯಿಸಿ ಎಂದರು.
ಗೃಹ ರಕ್ಷ ಕರು ಮಾದರಿ 
ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ ದಿವಾಕರ್‌ ವಿಲ್ಸನ್‌ ಮಾತ ನಾಡಿ, ಗೃಹರಕ್ಷಕರು ಇತರರಿಗೆ ಮಾದರಿ. ಸುರಕ್ಷಿತ ಮತ್ತು ನ್ಯಾಯೋಚಿತ ಮತದಾನ ಮಾಡಲು ಗೃಹರಕ್ಷಕರು ಅನಿವಾರ್ಯ ಎಂದು ಹೇಳಿದರು. ಉಪಸಮಾದೇಷ್ಟರಾದ ರಮೇಶ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಗೃಹರಕ್ಷಕ ರಮೇಶ್‌ ಭಂಡಾರಿ ನಿರೂಪಿಸಿದರು. ಶುಭ ಕುಲಾಲ್‌ ವಂದಿಸಿದರು. ಸುಮಾರು 30 ಮಂದಿ ಗೃಹರಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರತಿಯೊಬ್ಬರ ಮತವೂ ಅತ್ಯಮೂಲ್ಯ
ಅಧ್ಯಕ್ಷತೆ ವಹಿಸಿದ್ದ ಸಮಾದೇಷ್ಟಕ ಡಾ| ಮುರಲೀ ಮೋಹನ ಚೂಂತಾರು ಮಾತನಾಡಿ, ಮತಪತ್ರ ಎನ್ನುವುದು ಸುಡುಮದ್ದಿಗಿಂತಲೂ ಶಕ್ತಿಶಾಲಿ. ನಿಮ್ಮ ಒಂದು ಮತ ದೇಶದ ಭವಿಷ್ಯವನ್ನು ಬದಲಾಯಿಸಬಹುದು. ಪ್ರತಿಯೊಂದು ಮತವೂ ಅತ್ಯಮೂಲ್ಯ. ನೀವು ಮತದಾನ ಮಾಡದಿದ್ದಲ್ಲಿ ನೀವು ಇತರರನ್ನು ಪ್ರಶ್ನಿಸುವ ನೈತಿಕತೆ ಕಳೆದುಕೊಳ್ಳುತ್ತೀರಿ. ಪ್ರತಿಯೊಬ್ಬರೂ ಮತದಾನ ಮಾಡಲೇಬೇಕು ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.