ರೂಪಾಯಿಗೊಂದು ಸ್ಯಾನಿಟರಿ ನ್ಯಾಪ್ಕಿನ್‌ ಸೇವೆ ಸ್ಥಗಿತ

ಬಡ ಹೆಣ್ಣು ಮಕ್ಕಳಿಗೆ ಸಹಕಾರಿಯಾಗಿತ್ತು ; ದಾಸ್ತಾನು ಖಾಲಿಯಾಗಿ ಸಮಸ್ಯೆ

Team Udayavani, Dec 17, 2019, 5:30 AM IST

ssssss

ಸಾಂದರ್ಭಿಕ ಚಿತ್ರ

ಮಂಗಳೂರು: ಪ್ರಧಾನಮಂತ್ರಿ ಜನೌಷಧ ಕೇಂದ್ರಗಳಲ್ಲಿ ಮಹಿಳೆಯರಿಗೆ ರೂಪಾಯಿಗೊಂದು ಸ್ಯಾನಿಟರಿ ನ್ಯಾಪ್ಕಿನ್‌ ನೀಡುವ ಕೇಂದ್ರ ಸರಕಾರದ ಸೇವೆ ಎರಡು ತಿಂಗಳುಗಳಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸ್ಥಗಿತಗೊಂಡಿದೆ.

ಮಹಿಳೆಯರು ಬಳಸುವ ಸ್ಯಾನಿಟರಿ ನ್ಯಾಪ್ಕಿನ್‌ಗಳಿಗೆ ದುಬಾರಿ ಬೆಲೆ. ಬಡ ಹೆಣ್ಣುಮಕ್ಕಳಿಗೆ ಇದನ್ನು ಭರಿಸಲು ಕಷ್ಟಸಾಧ್ಯ. ಇದಕ್ಕಾಗಿ ಆರಂಭದಲ್ಲಿ “ಸುವಿಧಾ’ ಹೆಸರಿನಲ್ಲಿ 10 ರೂ.ಗೆ ನಾಲ್ಕು ನ್ಯಾಪ್ಕಿನ್‌ಗಳನ್ನು ನೀಡುವ ವ್ಯವಸ್ಥೆಯನ್ನು ದೇಶವ್ಯಾಪಿಯಾಗಿ ವರ್ಷದ ಹಿಂದೆ ಆರಂಭಿಸಲಾಗಿತ್ತು. 2019ರ ಆ.27ರಿಂದ ಕೇಂದ್ರ ಸರಕಾರವು ಬೆಲೆಯನ್ನು ಇನ್ನಷ್ಟು ಕಡಿಮೆಗೊಳಿಸಿ 4 ಪ್ಯಾಡ್‌ ಹೊಂದಿರುವ ಪ್ಯಾಕೆಟ್‌ಗೆ 4 ರೂ. ನಿಗದಿಪಡಿಸಿತ್ತು. ಆದರೆ ಆರಂಭದ ಒಂದು ತಿಂಗಳು ಮಾತ್ರ ಇದು ದ.ಕ. ಮತ್ತು ಉಡುಪಿ ಜಿಲ್ಲೆಯ ಜನೌಷಧ ಕೇಂದ್ರಗಳಲ್ಲಿ ಲಭ್ಯವಾಗಿದೆ. ಪ್ರಸ್ತುತ ರಾಜ್ಯದ ಬಹುತೇಕ ಜನೌಷಧ ಕೇಂದ್ರಗಳಲ್ಲಿ ಇದು ಸ್ಥಗಿತಗೊಂಡಿದೆ.

ಬಹುತೇಕ ಕೇಂದ್ರಗಳಲ್ಲಿ ಕೆಲವೇ ದಿನಗಳಲ್ಲಿ ದಾಸ್ತಾನು ಖಾಲಿಯಾಗಿತ್ತು. ಎರಡು ತಿಂಗಳಿನಿಂದ ಹೊಸ ಸ್ಟಾಕ್‌ ಬರುತ್ತಿಲ್ಲ ಎಂದು ಮಂಗಳೂರಿನ ಕೊಟ್ಟಾರ ಜನೌಷಧ ಕೇಂದ್ರದ ಮಾಲಕ ನವೀನ್‌ಚಂದ್ರ “ಉದಯವಾಣಿ’ಗೆ ತಿಳಿಸಿದ್ದಾರೆ.

ದುಬಾರಿ ಬೆಲೆ
ಸಾಮಾನ್ಯವಾಗಿ ಮೆಡಿಕಲ್‌ ಅಥವಾ ಇತರ ಅಂಗಡಿಗಳಲ್ಲಿ 6 ಸ್ಯಾನಿಟರಿ ನ್ಯಾಪ್ಕಿನ್‌ಗಳಿಗಿರುವ ಪ್ಯಾಕೆಟ್‌ಗೆ 35 ರೂ.ಗಳಿಗಿಂತ ಮೇಲ್ಪಟ್ಟು ಬೆಲೆ ಇರುತ್ತದೆ. ಆದರೆ ಬಡ ವರ್ಗದ ಹೆಣ್ಣು ಮಕ್ಕಳು ಪ್ರತಿ ತಿಂಗಳು ಇಷ್ಟು ಹಣ ನೀಡಿ ಖರೀದಿಸುವುದು ಕಷ್ಟ ಎಂದು ಕೇಂದ್ರ ಸರಕಾರ 4 ನ್ಯಾಪ್ಕಿನ್‌ಗಳನ್ನು ಒಳಗೊಂಡ ಪ್ಯಾಕೆಟ್‌ಗೆ 4 ರೂ. ಬೆಲೆ ನಿಗದಿಪಡಿಸಿ ಜನೌಷಧ ಕೇಂದ್ರಗಳ ಮೂಲಕ ಪೂರೈಸಲು ಮುಂದಾಗಿತ್ತು.

ಹೆಚ್ಚಿನ ಜನೌಷಧ ಕೇಂದ್ರಗಳಲ್ಲಿ
1 ರೂ.ಗೆ 1 ನ್ಯಾಪ್‌ಕಿನ್‌ ಸಿಗುತ್ತಿದೆ.
ಅಲಭ್ಯ ಇದ್ದರೆ ಪರಿಶೀಲಿಸುತ್ತೇನೆ. ಸ್ಯಾನಿಟರಿ ನ್ಯಾಪ್ಕಿನ್‌ ಕೊರತೆ ಎದು ರಾಗುತ್ತಿದ್ದರೆ, ತತ್‌ಕ್ಷಣವೇ ಹೊಸದಿಲ್ಲಿ ಯಲ್ಲಿ ಅಧಿಕಾರಿಗಳ ಸಭೆ ಕರೆದು ಬಡ ಜನರಿಗೆ ಕೇಂದ್ರದ ಈ ಮಹತ್ವಾಕಾಂಕ್ಷೆಯ ಸೇವೆ ತಲುಪುವಂತೆ ಕ್ರಮ ವಹಿಸುತ್ತೇನೆ.
-ಡಿ. ವಿ. ಸದಾನಂದ ಗೌಡ
ಕೇಂದ್ರ ಸಚಿವರು

-   ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.