ಸುಳ್ಯದಲ್ಲಿ 7ನೇ ಬಾರಿ ಕಣಕ್ಕಿಳಿದ ಎಸ್‌. ಅಂಗಾರ


Team Udayavani, Apr 10, 2018, 7:00 AM IST

23.jpg

ವಿಶೇಷ ವರದಿ ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪ್ರಕಟಿಸಿರುವ ತನ್ನ ಮೊದಲ ಅಭ್ಯರ್ಥಿ ಎಸ್‌. ಅಂಗಾರರದ್ದು ಇದು ಏಳನೇ ಬಾರಿಯ ಸ್ಪರ್ಧೆ. ತನ್ನ ಭದ್ರ ನೆಲೆ ಎಂದು ಪರಿಗಣಿಸಿರುವ ಸುಳ್ಯದಲ್ಲಿ ಬಿಜೆಪಿ, ಈ ಬಾರಿ ಇತರ ಮೂರ್‍ನಾಲ್ಕು ಹೆಸರುಗಳು ಚರ್ಚೆಯಲ್ಲಿದ್ದರೂ ಹಾಲಿ ಶಾಸಕರಿಗೆ ಟಿಕೆಟ್‌ ನೀಡಿದೆ. ಈ ಕ್ಷೇತ್ರದಲ್ಲಿ 1994ರ ಬಳಿಕ ಬಿಜೆಪಿ ನಿರಂತರವಾಗಿ ಗೆಲುವಿನ ಓಟ ದಾಖಲಿಸಿದೆ.

ಆಗ 27; ಈಗ 52
ಆರ್‌ಎಸ್‌ಎಸ್‌ ಕಾರ್ಯಕರ್ತರಾಗಿದ್ದ ಎಸ್‌. ಅಂಗಾರ ಬಳಿಕ ಬಿಜೆಪಿ ಕಾರ್ಯಕರ್ತರಾಗಿ ಪಕ್ಷದ ಸಂಘಟನೆ ಯಲ್ಲಿ ತೊಡಗಿದರು. ನಿತ್ಯ ಜೀವನ ನಿರ್ವಹಣೆಗೆ ಸ್ವತಃ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಅವರಿಗೆ 1989 ರಲ್ಲಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಸಿಕ್ಕಿತು. ಆಗ ಅವರಿಗೆ 27 ವರ್ಷ. ಈಗ ವಯಸ್ಸು 52.  ಮೊದಲ ಸ್ಪರ್ಧೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ. ಕುಶಲ ವಿರುದ್ಧ ಪರಾಜಿತ ರಾದರು. ಬಳಿಕ 1994ರಿಂದ ಜಯಶಾಲಿ ಯಾಗಿದ್ದಾರೆ. ಐದು ಬಾರಿಯೂ ಗೆಲುವಿನ ಅಂತರ ಏರಿಳಿತ ಕಂಡಿದೆ. 2004ರಲ್ಲಿನ ಗೆಲುವು ಅತಿ ಹೆಚ್ಚು ಅಂತರದ್ದು. 2013 ರಲ್ಲಿ ಕೂದಲೆಳೆಯ ಅಂತರದಿಂದ ಗೆಲುವು ಸಾಧಿಸಿದ್ದರು.

ಅಂಗಾರ ಎದುರಾಳಿ ಡಾ| ರಘು?
ಮೂರು ಚುನಾವಣೆಗಳಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಯಾಗಿ ರುವ ಡಾ| ರಘು ಅವರೇ ಈ ಬಾರಿಯೂ ಸ್ಪರ್ಧಿಸುವುದು ಬಹು ತೇಕ ಖಚಿತ ವಾಗಿದೆ. ಅಭ್ಯರ್ಥಿ ಘೋಷಣೆಯಷ್ಟೇ ಬಾಕಿ ಉಳಿದಿದ್ದು, ಎ. 19ರಂದು ಅವರು ನಾಮಪತ್ರ ಸಲ್ಲಿಸುವ ಕುರಿತು ಬ್ಲಾಕ್‌ ಕಾಂಗ್ರೆಸ್‌ ಮುಖಂಡರು ಮಾಹಿತಿ ನೀಡಿದ್ದಾರೆ.  ಹೀಗಾಗಿ ಎಸ್‌. ಅಂಗಾರ ಮತ್ತು ಡಾ| ರಘು ಪರಸ್ಪರ ಮುಖಾಮುಖೀ ಆಗುತ್ತಿರುವುದು ಇದು ನಾಲ್ಕನೇ ಬಾರಿ. ಇವರಿಬ್ಬರೂ 2014ರಲ್ಲಿ ಪ್ರಥಮ ಬಾರಿಗೆ ಮುಖಾಮುಖೀ ಯಾಗಿದ್ದರು. ಆಗ ಅಂಗಾರ ಅವರು 19,085 ಮತ ಗಳಿಂದ ಗೆದ್ದಿದ್ದರು. ಬಳಿಕ 2008ರಲ್ಲಿ ಅಂತರ 4,322ಕ್ಕೆ ಕುಸಿದಿತ್ತು. ಕಳೆದ ಬಾರಿ 1,373 ಮತಗಳ ಅಂತರದಿಂದ ಅಂಗಾರ  ಗೆಲುವು ಸಾಧಿಸಿದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.