ಸಾಧನಾಶ್ರೀ ಪ್ರಶಸ್ತಿ ವಿಜೇತೆ ಜೆ.ಸಿ. ಅಮಿತಾ ಹರೀಶ್
Team Udayavani, Sep 9, 2017, 10:33 PM IST
ಉಪ್ಪಿನಂಗಡಿ: ಕಾಪು ಜೆಸಿಐ ಘಟಕದ ಆತಿಥ್ಯದಲ್ಲಿ ಮೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಇತ್ತೀಚೆಗೆ ಜರಗಿದ ‘ಮೆರುಗು ವ್ಯವಹಾರ ಸಮ್ಮೇಳನ – 2017’ದಲ್ಲಿ ನಡೆದ ಸಮಾರಂಭದಲ್ಲಿ ನೆಕ್ಕಿಲಾಡಿ ಜೆಸಿಐ ಘಟಕದ ಸದಸ್ಯೆ ಅಮಿತಾ ಹರೀಶ್ ಅವರಿಗೆ ‘ಸಾಧನಾಶ್ರೀ’ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಲಯಾಧ್ಯಕ್ಷರಾಗಿರುವ ಜೆ.ಎಫ್.ಪಿ. ಸಂತೋಷ್, ನಿಕಟಪೂರ್ವಾಧ್ಯಕ್ಷ ಜೆ.ಎಫ್.ಎಂ. ಸಂದೀಪ್ ಕುಮಾರ್, ವಲಯ ಉಪಾಧ್ಯಕ್ಷರಾಗಿರುವ ಜೆ.ಸಿ. ಮೋಹನ್ ಎ.ನೆಕ್ಕಿಲಾಡಿ ಘಟಕಾಧ್ಯಕ್ಷ ಶಿವಕುಮಾರ್ ಬಾರಿತ್ತಾಯ, ಕಾರ್ಯದರ್ಶಿ ವಿನೀತ್ ಶಗ್ರಿತ್ತಾಯ ವಲಯ ಕಾರ್ಯದರ್ಶಿ ಜೆ.ಎಫ್.ಪಿ. ಪ್ರಶಾಂತ್ ಕುಮಾರ್ ರೈ ಬಿ., ಜೆ.ಸಿ. ರತ್ನಾಕರ ಇಂದ್ರಾಳಿ, ಅನಿಲ್, ರಾಕೇಶ್ ಕುಂಜೂರು, ರಾಘವೇಂದ್ರ ಪ್ರಭು ಕರ್ವಾಲು, ರೂಪಶ್ರೀ ಇಂದ್ರಾಳಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ