ಅಡಿಕೆ ಹಳದಿ ರೋಗಕ್ಕೆ ಪರಿಹಾರ ಸಿಗದಿರುವುದು ಸರಕಾರದ ವೈಫ‌ಲ್ಯ : ಸದಾನಂದ ಗೌಡ ಅಸಮಾಧಾನ


Team Udayavani, Sep 19, 2022, 10:08 AM IST

ಅಡಿಕೆ ಹಳದಿ ರೋಗಕ್ಕೆ ಪರಿಹಾರ ಸಿಗದಿರುವುದು ಸರಕಾರದ ವೈಫ‌ಲ್ಯ : ಸದಾನಂದ ಗೌಡ ಅಸಮಾಧಾನ

ಸುಳ್ಯ : ಬಿಜೆಪಿ ಅಧಿಕಾರದಲ್ಲಿದ್ದರೂ ಈ ಭಾಗದ ಕೃಷಿಕರ ಬಹುದೊಡ್ಡ ಸಮಸ್ಯೆಯಾಗಿರುವ ಅಡಿಕೆ ಹಳದಿ ರೋಗಕ್ಕೆ ಪರಿಹಾರ ಹಾಗೂ ಉದ್ದೇಶಿತ ಟಯರ್‌ ಫ್ಯಾಕ್ಟರಿ ಅನುಷ್ಠಾನ ಆಗದೇ ಇರುವುದು ಅತ್ಯಂತ ದೊಡ್ಡ ವೈಫ‌ಲ್ಯ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು.

ಸುಳ್ಯದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಡಿಕೆ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಮಿತಿಯನ್ನು ರಚಿಸಲಾಗಿದ್ದರೂ ಏನೂ ಆಗಿಲ್ಲ. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭ 25 ಕೋಟಿ ರೂ. ವಿಶೇಷ ಅನುದಾನ ಇರಿಸಿದ್ದರೂ ಅದರ ಸಮರ್ಪಕ ವಿನಿಯೋಗ ಆಗಿಲ್ಲ ಎಂದರು.

ಸುಳ್ಯ ಭಾಗದಲ್ಲಿ ಬೆಳೆಯುವ ರಬ್ಬರ್‌ಗೆ ಉತ್ತಮ ಧಾರಣೆ ಹಾಗೂ ಮೌಲ್ಯ ದೊರೆಯಬೇಕೆಂಬ ದೃಷ್ಟಿಯಿಂದ ನಾನು ಸಿಎಂ ಆಗಿದ್ದ ಸಂದರ್ಭ ಸುಳ್ಯದಲ್ಲೊಂದು ಟಯರ್‌ ಫ್ಯಾಕ್ಟರಿ ಸ್ಥಾಪನೆಗೆ ಯೋಜನೆ ರೂಪಿಸಲಾಗಿತ್ತು. ಇದಕ್ಕಾಗಿ ಸಭೆ ನಡೆದಿದ್ದು ಅಜ್ಜಾವರ ಮತ್ತು ತೊಡಿಕಾನದಲ್ಲಿ ಸ್ಥಳ ಗುರುತಿಸುವ ಪ್ರಕ್ರಿಯೆ ನಡೆದಿತ್ತು. ಆದರೆ ನನ್ನ ಅಧಿಕಾರಾವಧಿ ಮುಗಿದ ಬಳಿಕ ನನೆಗುದಿಗೆ ಬಿದ್ದು ಹಿನ್ನಡೆಯಾಯಿತು ಎಂದು ತಿಳಿಸಿದರು.

ಸಕಾಲ ಅನುಷ್ಠಾನಕ್ಕೆ ಆಗ್ರಹ
ಮುಖ್ಯಮಂತ್ರಿ ಅಗಿದ್ದ ಸಂದರ್ಭ ಸಕಾಲ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೆ. ಸಕಾಲ ಯಶಸ್ವಿಯಾಗಿ ಅನುಷ್ಠಾನವಾದರೆ ಸರಕಾರಿ ಇಲಾಖೆಯಲ್ಲಿ ಶೇ. 60ರಷ್ಟು ಭ್ರಷ್ಟಾಚಾರ ಕಡಿಮೆ ಮಾಡಬಹುದು. ಈ ಯೋಜನೆಯನ್ನು ಸರಕಾರ ಯಶಸ್ವಿಯಾಗಿ ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಉಡುಪಿ : ಉಭಯ ಜಿಲ್ಲೆಯಲ್ಲಿ ಅರಣ್ಯ ಪ್ರಮಾಣ ಹೆಚ್ಚಳ, ಸ್ಯಾಟಲೈಟ್‌ ಸರ್ವೇ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.