“ಆರ್ಥಿಕವಾಗಿ ಸದೃಢರನ್ನಾಗಿಸುವುದೇ ಧ್ಯೇಯ’


Team Udayavani, Mar 13, 2017, 2:49 PM IST

1103ble4ph.jpg

ಬೆಳ್ತಂಗಡಿ : ಧ.ಗ್ರಾ.ಯೋಜನೆಯ ಮೂಲಕ ಸ್ವಸಹಾಯ ಸಂಘ ರಚಿಸಿ ಆರ್ಥಿಕವಾಗಿ ಸದೃಢರನ್ನಾಗಿಸುವುದೇ ಧ್ಯೇಯವಾಗಿದೆ. ಹೊಸದಾಗಿ ರಚನೆಯಾದ ಸಂಘದ ಸದಸ್ಯರು ಕೂಡ ಅಭಿವೃದ್ಧಿಯನ್ನು ಕಾಣಬೇಕು. ಸ್ವ ಉದ್ಯೋಗಿಗಳಾಗಿ ಸಾಧನೆಯನ್ನು ಮಾಡಿ ತೋರಿಸ ಬೇಕು ಎಂದು  ಧ.ಗ್ರಾ. ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಚಂದ್ರಶೇಖರ ಹೇಳಿದರು.

ಅವರು ಬೆಳ್ತಂಗಡಿ ಲಾ„ಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ  ಧ.ಗ್ರಾ. ಯೋಜನೆಯ ಬೆಳ್ತಂಗಡಿ ವಲಯದ ನೂತನ 8 ಸ್ವ ಸಹಾಯ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದರು.ಹಿಂದೆ ಎಲ್ಲರೂ ಆರ್ಥಿಕವಾಗಿ ಹಿಂದುಳಿದಿದ್ದರು. ಅಭಿವೃದ್ಧಿಯೂ ಇರಲಿಲ್ಲ. ಈಗ ತಂತ್ರಜ್ಞಾನ ಬೆಳೆದ ಹಾಗೆ ಬದಲಾವಣೆಯೂ ಆಗುತ್ತಿದೆ. ಉಳಿತಾಯ ಯೋಜನೆಯಿಂದ ನಮ್ಮ ಆರ್ಥಿಕ ಸ್ಥಿತಿಗತಿಯೂ ಉತ್ತಮ ವಾಗುತ್ತದೆ. ನಾವು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ನಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಂಡು ಉತ್ತಮ ಜೀವನ ನಡೆಸಲು ಇಂತಹ ಸಂಘಗಳು ಸಹಕಾರಿ. ಇದರ ಸದುಪಯೋಗ  ಪಡೆದುಕೊಳ್ಳಬೇಕು ಎಂದರು.

ಲಾ„ಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್‌ ಶೆಟ್ಟಿ ನೊಚ್ಚ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಕಲ್ಪನೆಯ ಕೂಸು ಗ್ರಾಮಾಭಿವೃದ್ಧಿ ಯೋಜನೆ. ಇದರಿಂದ ತಾಲೂಕಿನ ಜನತೆ ಅಲ್ಲದೆ ರಾಜ್ಯದ ಜನರು ಆರ್ಥಿಕವಾಗಿ ಸಬಲಗೊಂಡಿದ್ದಾರೆ. ಮಹಿಳಾ ಸಶಕ್ತೀಕರಣವಾಗಿದೆ. ಜ್ಞಾನ ವಿಕಾಸದ ಮೂಲಕ ಮಹಿಳೆಯರು ಆರ್ಥಿಕವಾಗಿ ಸದೃಢವಾಗಿದ್ದಾರೆ. ಶ್ರೀ ಕ್ಷೇತ್ರದ ಯೋಜನೆಗಳು ಜನರ ಬದುಕಿನ ಆಶಾಕಿರಣವಾಗಿ ಮೂಡಿಬಂದಿವೆ. ಹೊಸದಾಗಿ ರಚನೆಯಾದ ಸಂಘಗಳು ಇದರ ಪ್ರಯೋಜನ ಪಡೆದು ಸಾಧನೆ ಮಾಡಿ ತೋರಿಸಬೇಕು ಎಂದರು.ವಲಯಾಧ್ಯಕ್ಷೆ ಶಾರದಾ ಎಸ್‌.  ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಯೋಜನೆಯ ಬೆಳ್ತಂಗಡಿ ತಾ| ಯೋಜನಾಧಿಕಾರಿ  ರೂಪಾ ಜಿ. ಜೈನ್‌, ಪತ್ರಕರ್ತ ಭುವನೇಶ್‌ ಗೇರುಕಟ್ಟೆ  ಮತ್ತಿತರರು ಉಪಸ್ಥಿತರಿದ್ದರು. ನೂತನವಾಗಿ ರಚನೆಯಾದ 8 ಸ್ವ ಸಹಾಯ ಸಂಘಗಳ ಪದಾಧಿಕಾರಿಗಳಿಗೆ ಸಂಘದ ಪುಸ್ತಕವನ್ನು ಹಸ್ತಾಂತರಿಸಲಾಯಿತು.

ಸೇವಾ ಪ್ರತಿನಿಧಿ ಗೀತಾ ಸ್ವಾಗತಿಸಿ, ಭಾರತಿ ವಂದಿಸಿದರು. ಬೆಳ್ತಂಗಡಿ ವಲಯ ಮೇಲ್ವಿಚಾರಕ ಸುರೇಶ್‌ ಎಸ್‌. ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.