ಸ್ಯಾನಿಟೈಸರ್ ಬಳಕೆಯಲ್ಲೂ ಸುರಕ್ಷತೆ; ಪುತ್ತೂರಿನ ವಿದ್ಯಾರ್ಥಿಯ ಹೊಸ ಆವಿಷ್ಕಾರ
Team Udayavani, May 25, 2020, 9:42 AM IST
ಶಾಸಕ ಸಂಜೀವ ಮಠಂದೂರು ಸ್ಯಾನಿಟೈಸರ್ ವ್ಯವಸ್ಥೆಗೆ ಚಾಲನೆ ನೀಡಿದರು.
ಪುತ್ತೂರು: ಪರ್ಲಡ್ಕ ನಿವಾಸಿಯಾಗಿರುವ ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿಹಾಲ್, ಕೈಯಿಂದ ಮುಟ್ಟದೆ ಸ್ಯಾನಿಟೈಸರ್ ಬಳಕೆಯ ಈ ಸಾಧನವನ್ನು ಆವಿಷ್ಕರಿಸಿದ್ದಾರೆ. ಪಿವಿಸಿ ಪೈಪ್ ಮೂಲಕ ಸ್ಯಾನಿಟೈಸರ್ ಅನ್ನು ಮುಟ್ಟದೇ ಬಳಕೆ ಮಾಡಬಹುದು. ಈ ಸಾಧನ ಕಾಲಿನಿಂದ ಮೆಟ್ಟಿದರೆ ಸ್ಯಾನಿಟೈಸರ್ ಸಿಂಪಡಣೆಯಾಗುತ್ತದೆ.
ನಿಹಾಲ್ ತನ್ನ ಆವಿಷ್ಕಾರವನ್ನು ಮಿನಿ ವಿಧಾನಸೌಧ, ಪೊಲೀಸ್ ಠಾಣೆಗೆ ಕೊಡುಗೆಯಾಗಿ ನೀಡಿದ್ದಾರೆ. ಶಾಸಕ ಸಂಜೀವ ಮಠಂದೂರು ಮಿನಿ ವಿಧಾನಸೌಧದಲ್ಲಿ ಚಾಲನೆ ನೀಡಿದರು. ಸಹಾಯಕ ಕಮಿಷನರ್ ಡಾ| ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು ಟಿ., ಪೌರಾಯುಕ್ತೆ ರೂಪಾ ಟಿ. ಶೆಟ್ಟಿ, ಶಾಸಕರ ಆಪ್ತ ಸಹಾಯಕ ವಸಂತ ವೀರಮಂಗಲ, ಬಿಜೆಪಿ ಜಿಲ್ಲಾ ಮೋರ್ಚಾದ ಉಮ್ಮರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ