ಉಪ್ಪು ನೀರಿನ ಬಾಧೆ; ಸಂಕಷ್ಟದಲ್ಲಿ ಕೃಷಿಕರು

ಕೃಷಿ ಣ ಪಂಜ ಕಿಂಡಿ ಅಣೆಕಟ್ಟಿನ ಹಲಗೆಗಳು ಸಡಿಲ

Team Udayavani, Jun 11, 2019, 5:00 AM IST

b-35

ಪಂಜ: ಕೆಮ್ರಾಲ್‌ ಗ್ರಾ.ಪಂ. ವ್ಯಾಪ್ತಿಯ ಪಂಜದಲ್ಲಿ ನಿರ್ಮಾಣವಾಗಿರುವ ಕಿಂಡಿ ಅಣೆಕಟ್ಟಿನಲ್ಲಿ ಅಳವಡಿಸಿರುವ ಫೈಬರ್‌ ಹಲಗೆಗಳು ಸಮರ್ಪಕ ಜೋಡಣೆಯಾಗದಿರುವುದು ಮತ್ತು ಚೇಳಾರುವಿನಲ್ಲಿ ಉಪ್ಪು ನೀರಿನ ತಡೆಗೆ ಅಣೆಕಟ್ಟಿನ ಹಲಗೆಗಳನ್ನು ತೆರವುಗೊಳಿಸಿರುವುದರಿಂದ ಪಂಜ ತನಕ ನದಿಯಲ್ಲಿ ಉಪ್ಪು ನೀರು ತುಂಬಿಕೊಂಡಿದೆ. ಇದರಿಂದಾಗಿ ನಾಟಿ ಮಾಡಲು ಸಿದ್ಧಗೊಂಡಿರುವ ನೇಜಿ ಮಡಿಗಳು ನೀರಿಲ್ಲದೆ ಒಣಗಿ ಹೋಗಿ ಈ ಭಾಗದ ರೈತರಿಗೆ ನಷ್ಟ ಉಂಟಾಗಿ ಸಂಕಷ್ಟ ಸ್ಥಿತಿ ಎದುರಿಸುವಂತಾಗಿದೆ.

ಪ್ರತಿವರ್ಷವೂ ಮಳೆಗಾಲ ಆರಂಭ ವಾಗುವ ಮಂಚೆ ಸ್ವಲ್ಪ ಮಳೆ ಬಂದಾಗಲೇ ಚೇಳಾರುವಿನಲ್ಲಿ ಉಪ್ಪು ನೀರಿನ ತಡೆಗೆ ಹಾಕಿದ ಹಲಗೆಗಳನ್ನು ತೆರವು ಮಾಡುವ ಕ್ರಮ ಇತ್ತು. ಆದರೆ ಈ ಬಾರಿ ಜೂ. 1ರಂದು ಹಲಗೆ ತೆರವುಗೊಳಿಸಿರುವುದರಿಂದ ಸಮುದ್ರದ ಉಪ್ಪು ನೀರು ಪಂಜ ತನಕ ಬಂದಿದೆ. ಇದರಿಂದ ನೇಜಿ ಗದ್ದೆಗಳಿಗೆ, ಕುಡಿಯುವ ನೀರಿಗೂ ಜಾನುವಾರು ಗಳಿಗೂ ಕುಡಿಯಲು ನೀರಿಲ್ಲದೆ ಪರದಾಡುವ ಸ್ಥಿತಿ ಉಂಟಾಗಿದೆ.

200 ಎಕ್ರೆ ನೇಜಿ ನಾಟಿ
ಪಂಜ ಕಿಂಡಿ ಅಣೆಕಟ್ಟು ಹಲಗೆ ಸಡಿಲಗೊಂಡಿರುವುದರಿಂದ ನೀರು ಸೋರಿಕೆಯಾಗಿ ಕಿಲೆಂಜೂರು, ಶಿಬರೂರು, ಪುಚ್ಚಾಡಿ ಅಣೆಕಟ್ಟಿನ ತನಕ ಸುಮಾರು ನಾಲ್ಕು ಕಿ.ಮೀ. ಉಪ್ಪು ನೀರು ತುಂಬಿ ಕೊಂಡಿದೆ. ಸುಮಾರು 200 ಎಕ್ರೆ ಗದ್ದೆಯಲ್ಲಿ 30ಕ್ಕೂ ಹೆಚ್ಚು ಕೃಷಿ ಕರು ನಾಟಿ ಮಾಡಲು ನೇಜಿ ತಯಾರಿಸಿದ್ದರು. ಈಗ ಉಪ್ಪು ನೀರಿನಿಂದಾಗಿ ನೇಜಿ ನಾಟಿಯೂ ಒಣಗಿ ಹೋಗಿ ರೈತರು ನಷ್ಟ ಅನುಭವಿಸುವಂತಾಗಿದೆ.

ಪಂಜ, ಉಲ್ಯ ಮದ್ಯ, ಕೊಕುಡೆ, ಸಹಿತ ನದಿ ಪಾತ್ರದ ಇಕ್ಕೆಲದ 200ಕ್ಕೂ ಹೆಚ್ಚು ಬಾವಿಗಳಲ್ಲಿ ಉಪ್ಪು ನೀರಿನ ಒರೆತ ಉಂಟಾ ಗಿ, ಉಪಯೋಗಕ್ಕೆ ಅಯೋಗ್ಯವಾಗಿದೆ. ಪಂಜದ ನದಿಯ ಬದಿಯಲ್ಲಿ ಕುಡಿಯುವ ನೀರಿಗಾಗಿ ತೆರೆದ ಬಾವಿ ನಿರ್ಮಾಣ ಮಾಡಲಾಗಿತ್ತು, ಅದರೆ ಅಲ್ಲಿ ಕೂಡ ಉಪ್ಪು ನೀರಿನ ಒರೆತ ಉಂಟಾಗಿದೆ.

ಹಲಗೆ ತೆರವಿನಿಂದ ನಷ್ಟ
ಈ ವರ್ಷ ಮಳೆ ವಿಳಂಬವಾಗಿರುವುದರಿಂದ ತರಾತುರಿಯಲ್ಲಿ ಹಲಗೆ ತೆಗಯುವುದಕ್ಕಿಂತ ಮಳೆ ಬಂದ ಮೇಲೆ ಹಲಗೆ ತರೆವುಗೊಳಿಸಬಹುದಿತ್ತು. ಮಳೆಗಾಲಕ್ಕೆ ನಾಟಿ ಮಾಡಲು ಸಿದ್ಧ ಮಾಡಿದ್ದ ನೇಜಿ ಗದ್ದೆಗಳು ನೀರಿಲ್ಲದೆ ಒಣಗಿವೆ ಈ ನಷ್ಟಕ್ಕೆ ಇಲಾಖೆಯೇ ಕಾರಣ. ನಮ್ಮ ಸಮಸ್ಯೆಗೆ ನ್ಯಾಯ ಒದಗಿಸಬೇಕು.
 - ಸತೀಶ್‌ ಶೆಟ್ಟಿ ಬೈಲಗುತ್ತು, ಹಿರಿಯ ಕೃಷಿಕ

ಮೀನುಗಳು ಸಾವು
ಉಪ್ಪು ನೀರು ನದಿಯಲ್ಲಿ ತುಂಬಿಕೊಂಡಿ ರುವುದರಿಂದ ಸಾವಿರಾರು ಮೀನುಗಳುಸತ್ತಿದ್ದು, ಇದರಿಂದ ಮೀನುಗಳು ಕೊಳೆತು ವಾಸನೆ ಬರುತ್ತಿದೆ. ಸತ್ತ ಮೀನುಗಳಿಂದಾಗಿ ಪ್ರದೇಶದ ಜನರಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.

 ಇಲಾಖೆಯ ಗಮನಕ್ಕೆ ತರಲಾಗುವುದು
ಪಂಜ ಮತ್ತು ಉಲ್ಯ, ಕೊಕುಡೆ ನದಿ ಪಾತ್ರದ ಭಾಗದಲ್ಲಿ ಉಪ್ಪು ನೀರಿನ ಸಮಸ್ಯೆ ತಿಳಿದು ಬಂದಿದೆ. ಇಲಾಖೆಗೆ ಈ ಬಗ್ಗೆ ತಿಳಿಸಲಾಗಿದೆ.
 - ನಾಗೇಶ್‌ ಅಂಚನ್‌, ಅಧ್ಯಕ್ಷರು, ಕೆಮ್ರಾಲ್‌ ಗ್ರಾ.ಪಂ.

- ರಘುನಾಥ ಕಾಮತ್‌, ಕೆಂಚನಕೆರೆ

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.