ಸನಾತನ ಶಿಕ್ಷಣ ಪದ್ಧತಿ ಪರಂಪರೆ ಸಂಸ್ಕೃತಿಗಳ ಮಹತ್ವ; ಉಪನ್ಯಾಸ
Team Udayavani, Apr 11, 2019, 6:06 AM IST
ಮಹಾನಗರ: ಭಾರತೀಯ ಶಿಕ್ಷಣ ಮಂಡಳಿಯ ಮಂಗಳೂರು ಘಟಕದ ವತಿಯಿಂದ ನಗರದ ಸಂಘನಿಕೇತನದಲ್ಲಿ “ಸನಾತನ ಶಿಕ್ಷಣ ಪದ್ಧತಿ ಪರಂಪರೆ ಸಂಸ್ಕೃತಿಗಳ ಮಹತ್ವ’ದ ಬಗ್ಗೆ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮವುವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
ಉಪನ್ಯಾಸಕ ಬಾಲಕೃಷ್ಣ ಭಟ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕೆನರಾ ಬ್ಯಾಂಕ್ನ ನಿವೃತ್ತ ಅಧಿಕಾರಿ ಸುದರ್ಶನ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು.
ಭಾರತೀಯ ಶಿಕ್ಷಣ ಮಂಡಳಿಯ ಮಂಗ ಳೂರು ಘಟಕದ ಉಪಾಧ್ಯಕ್ಷೆ ಲೇಖಕಿ ಡಾ| ಅರುಣಾ ನಾಗರಾಜ್ ಸ್ವಾಗತಿಸಿದರು.
ಮಂಡಳಿಯ ಅಧ್ಯಕ್ಷೆ ಭಾರತಿ ಗಟ್ಟಿ ನೇತೃತ್ವದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿ ಗಳು ಸಂಸ್ಕೃತಭಾಷೆಯ ಅರಿವು ಮೂಡಿ ಸುವ ಹಾಡಿಗೆ ನೃತ್ಯ ಮಾಡಿದರು. ಸಂವಾದ ಕಾರ್ಯಕ್ರಮದಲ್ಲಿ ಅನೇಕ ಪ್ರೇಕ್ಷಕರು ಭಾಗಿಗಳಾದರು ಮತದಾನ ಎಂಬ ಸ್ವರಚಿತ ಕವನವನ್ನು ಡಾ| ಅರುಣಾ ನಾಗರಾಜ್ ವಾಚಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ