ಮರಳು ಉಸ್ತುವಾರಿ ಸಮಿತಿ ಆದೇಶ ರದ್ದು ; ಮತ್ತೆ 27 ಮಂದಿಗೆ ಅವಕಾಶ


Team Udayavani, Oct 12, 2022, 10:08 AM IST

ಮರಳು ಉಸ್ತುವಾರಿ ಸಮಿತಿ ಆದೇಶ ರದ್ದು ; ಮತ್ತೆ 27 ಮಂದಿಗೆ ಅವಕಾಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಪ್ರಶ್ನಿಸಿ 27 ಮಂದಿ ತಾತ್ಕಾಲಿಕ ಪರವಾನಿಗೆದಾರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಸಿಆರ್‌ಝಡ್‌ ವಲಯದಲ್ಲಿ ಮಾನವ ಶ್ರಮದ ಮೂಲಕ ಮರಳುಗಾರಿಕೆ ನಡೆಸುವ ಬಗ್ಗೆ ಅ. 10ರಂದು ಆದೇಶ ನೀಡಿದೆ.

ಸಿಆರ್‌ಝಡ್‌ ವಲಯದಲ್ಲಿ ಮರಳು ಗಾರಿಕೆಗೆ ವಿಧಿಸಿರುವ ನಿಷೇಧವನ್ನು ಪ್ರಶ್ನಿಸಿ ತಾತ್ಕಾಲಿಕ ಪರವಾನಿಗೆ ಹೊಂದಿದ್ದ 30 ಮಂದಿ ಈ ಹಿಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಸಿಆರ್‌ಝಡ್‌ ವಲಯದಲ್ಲಿ ಮಾನವ ಶ್ರಮದ ಮೂಲಕ ಮರಳುಗಾರಿಕೆ ನಡೆಸುವ ಬಗ್ಗೆ ಸೆ. 3ರಂದು ಆದೇಶಿಸಿತ್ತು. ಬಳಿಕ ಇನ್ನೂ 27 ಮಂದಿ ತಾತ್ಕಾಲಿಕ ಪರವಾ ನಿಗೆ ದಾರರು ಸಲ್ಲಿಸಿದ್ದ ಅರ್ಜಿಯ ವಿಚಾ ರಣೆ ನಡೆಸಿದ ಹೈಕೋರ್ಟ್‌ ಅವರ ತಾತ್ಕಾಲಿಕ ಪರವಾನಿಗೆಗಳಿಗೂ ವಿಧಿಸಿದ್ದ ನಿಷೇಧವನ್ನು ರದ್ದುಗೊಳಿಸಿದೆ.

ಸೆ. 3ರ ಆದೇಶದಲ್ಲಿ ಉಲ್ಲೇಖೀಸಿರುವ ಎಲ್ಲ ಅಂಶಗಳು ಈ ಆದೇಶದಲ್ಲೂ ಅನ್ವಯವಾಗುತ್ತಿದ್ದು ಯಂತ್ರೋಪಕರಣಗಳನ್ನು ಬಳಸದೆ ಮಾನವಶ್ರಮದ ಮೂಲಕ (ಮ್ಯಾನ್ಯುವಲ್‌) ಮರಳುಗಾರಿಕೆ ನಡೆಸಲು ಅನುಮತಿ ನೀಡಬಹುದಾಗಿದೆ ಎಂದು ಆದೇಶದಲ್ಲಿ ಹೇಳಿದೆ. ಉಡುಪಿ ಜಿಲ್ಲೆಯಲ್ಲಿ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆೆಗೆ ನಿಷೇಧ ವಿಧಿಸಿ ಹಸುರು ಪೀಠ (ಗ್ರೀನ್‌ ಟ್ರಿಬ್ಯೂನಲ್‌) ನೀಡಿದ್ದ ಆದೇಶದ ಆಧಾರದಲ್ಲಿ ದಕ್ಷಿಣ ಕನ್ನಡದಲ್ಲೂ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆಗೆ ನಿಷೇಧ ವಿಧಿಸಲಾಗಿತ್ತು.

ತಾತ್ಕಾಲಿಕ ಪರವಾನಿಗೆದಾರರು ಸಲ್ಲಿಸಿದ್ದ ಅರ್ಜಿಯಲ್ಲಿ ರಾಜ್ಯ ಸರಕಾರ, ಭಾರತ ಸರಕಾರ ಕರ್ನಾಟಕ ರಾಜ್ಯ ಕರಾವಳಿ ನಿಯಂತ್ರಣ ಪ್ರಾಧಿಕಾರ, ಏಳು ಸದಸ್ಯರ ದ.ಕ. ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗಣಿ ಹಾಗೂ ಭೂವಿಜ್ಞಾನ ಇಲಾಖೆ ಉಪನಿರ್ದೇಶಕರು ಪ್ರತಿವಾದಿಗಳಾಗಿದ್ದರು.

ಸೆ. 3ರ ಆದೇಶ
ತಾತ್ಕಾಲಿಕ ಪರವಾನಿಗೆದಾರರಿಗೆ 2022ರ ಮೇ 21ರಂದು ಹೊರಡಿಸಿದ್ದ ಆದೇಶ ಹಾಗೂ ಮೇ 23ರಂದು ನೀಡಿದ್ದ ನೋಟಿಸ್‌ ಹಸುರುಪೀಠದ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಿ ನೀಡಿದ್ದಾಗಿದ್ದು ಇದು ಕಾನೂನಿನ ದೃಷ್ಟಿಯಲ್ಲಿ ನಿಲ್ಲುವುದಿಲ್ಲ. ಆದುದರಿಂದ ಇದನ್ನು ರದ್ದುಪಡಿಸಲಾಗಿದೆ. ಪ್ರತಿವಾದಿಗಳು (ಸರಕಾರ) ಯಂತ್ರಗಳನ್ನು ಬಳಸಿ ಅಕ್ರಮ ಮರಳುಗಾರಿಕೆ ನಡೆಯದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸ್ವಾತಂತ್ರÂ ಹೊಂದಿದ್ದಾರೆ. ಅರ್ಜಿದಾರರಿಗೆ ತಾತ್ಕಾಲಿಕ ಪರವಾನಿಗೆಯಲ್ಲಿ ವಿಧಿಸಿದ ಷರತ್ತುಗಳಂತೆ ಮಾನವಶ್ರಮದ ಮೂಲಕ ಮರಳುಗಾರಿಕೆಗೆ ಅನುಮತಿ ನೀಡಬಹುದಾಗಿದೆ ಎಂದು ನ್ಯಾಯಾಲಯ ಸೆ. 3ರ ಆದೇಶದಲ್ಲಿ ತಿಳಿಸಿತ್ತು.

ಇದನ್ನೂ ಓದಿ : ಡೆಮಾಕ್ರಟಿಕ್ ಪಕ್ಷ ತೊರೆದ ಅಮೆರಿಕದ ಮೊದಲ ಹಿಂದೂ ಸಂಸದೆ ತುಳಸಿ ಗಬ್ಬಾರ್ಡ್

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.