ಕೊಣಾಜೆ ಕಂಬ್ಲಪದವು ಗುಳಿಗ ದೈವದ ಕಟ್ಟೆಯಲ್ಲಿ ‘ಚಪ್ಪಲಿ’ ಪತ್ತೆ!
Team Udayavani, Apr 6, 2021, 10:48 AM IST
ಉಳ್ಳಾಲ: ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬ್ಲಪದವಿನಲ್ಲಿ ನಡೆದಿದೆ.
ಮುಚ್ಚಿರಕಲ್ಲು ಗುಳಿಗ ಸಾನಿಧ್ಯದಲ್ಲಿ ಸೋಮವಾರ ತಡರಾತ್ರಿ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಕಾಸರಗೋಡು ನೆಟ್ವರ್ಕ್ ಡ್ರಗ್ಸ್ ದಂಧೆ : ಬೃಹತ್ ಜಾಲ ಭೇದಿಸಿದ ಎನ್ಸಿಬಿ
ಮುಚ್ಚಿರಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು, ಎಲ್ಲಾ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ. ಎಲ್ಲರಿಂದಲೂ ಕೋಮು ಸಾಮರಸ್ಯದ ಪ್ರತೀಕವಾಗಿ ಗುಳಿಗನ ಆರಾಧನೆ ನಡೆದುಕೊಂಡು ಬಂದಿತ್ತು.
ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ತಿಂಗಳ ಅಂತ್ಯಕ್ಕೆ ಹೊಸ ಮರಳು ನೀತಿ ಜಾರಿ : ಸಚಿವ ನಿರಾಣಿ ಘೋಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ