ಶ್ರೀಗಂಧ ಅಕ್ರಮ ಸಾಗಾಟ: ಮೂವರ ಬಂಧನ
Team Udayavani, Mar 17, 2017, 11:12 AM IST
ಮಂಗಳೂರು: ಅಕ್ರಮ ಶ್ರೀಗಂಧ ಸಾಗಾಟ ಪ್ರಕರಣವನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಪತ್ತೆ ಹಚ್ಚಿ ಮೂವರನ್ನು ಬಂಧಿಸಿ 45.1 ಕಿ.ಗ್ರಾಂ ತೂಕದ ಶ್ರೀಗಂಧ ಮತ್ತು ಕೃತ್ಯಕ್ಕೆ ಬಳಸಿದ ಟಾಟಾ ಏಸ್ ವಾಹನವನ್ನು ವಶ ಪಡಿಸಿಕೊಂಡಿದ್ದಾರೆ. ಶ್ರೀಗಂಧ ಮತ್ತು ವಾಹನದ ಒಟ್ಟು ಮೌಲ್ಯ 2,25,000 ಲಕ್ಷ ರೂ. ಗಳಾಗಿವೆ.
ಕೊಪ್ಪಳದ ಜಂಬಯ್ಯ ಮಠಪತಿ (20)ಮತ್ತು ಅಮರಯ್ಯ (19) ಹಾಗೂ ಚಾಲಕ ಹಾಸನದ ದೀಪು (27) ಬಂಧಿತರು.
ಪೊಲೀಸರು ಖಚಿತ ಮಾಹಿತಿಯಂತೆ ಗುರುವಾರ ಮಂಗಳೂರು ತಾಲೂಕು ಅರ್ಕುಳ ಗ್ರಾಮದ ವಳಚ್ಚಿಲ್ ಜಂಕ್ಷನ್ ಬಳಿ ಶ್ರೀಗಂಧ ಸಾಗಿಸುತ್ತಿದ್ದ ಟಾಟಾ ಏಸ್ ವಾಹನವನ್ನು ತಡೆದು ನಿಲ್ಲಿಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು. ಅವರನ್ನು ಬಂಧಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಮ್ಮದ್ ಶರೀಫ್ ರಾವುತರ್, ಅಪರಾಧ ವಿಭಾಗದ ಪಿ.ಎಸ್.ಐ ವೆಂಕಟೇಶ್ ಐ. ಮತ್ತು ಹೆಡ್ಕಾನ್ ಸ್ಟೆಬಲ್ಗಳಾದ ಸುಭಾಶ್ಚಂದ್ರ, ದಾಮೋದರ, ರವಿ ಕುಮಾರ್, ಕಾನ್ಸ್ಟೆಬಲ್ಗಳಾದ ಕುಶಲ್ ಹೆಗ್ಡೆ, ಸದಾಶಿವ, ಮತ್ತು ರಫೀಕ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು