Sandalwood; “ಪುರುಷೋತ್ತಮನ ಪ್ರಸಂಗ’ ಸಿನೆಮಾ ನಾಳೆ ತೆರೆಗೆ


Team Udayavani, Feb 28, 2024, 11:44 PM IST

Sandalwood; “ಪುರುಷೋತ್ತಮನ ಪ್ರಸಂಗ’ ಸಿನೆಮಾ ನಾಳೆ ತೆರೆಗೆ

ಮಂಗಳೂರು: ರಾಷ್ಟ್ರಕೂಟ ಪಿಕ್ಚರ್ಸ್‌ ಲಾಂಛನದಲ್ಲಿ ಉದ್ಯಮಿ ವಿ. ರವಿಕುಮಾರ್‌ ನಿರ್ಮಾಣದಲ್ಲಿ “ತೆಲಿಕೆದ ಬೊಳ್ಳಿ’ ದೇವದಾಸ್‌ ಕಾಪಿಕಾಡ್‌ ನಿರ್ದೇಶನದಲ್ಲಿ ತಯಾರಾದ “ಪುರುಷೋತ್ತಮನ ಪ್ರಸಂಗ’ ಕನ್ನಡ ಚಲನಚಿತ್ರ ಮಾ. 1ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ನಿರ್ದೇಶಕ ದೇವದಾಸ್‌ ಕಾಪಿಕಾಡ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರು ಸುತ್ತಮುತ್ತ ಹಾಗೂ ದುಬಾೖಯಲ್ಲಿ 7 ದಿನಗಳ ಕಾಲ ಚಿತ್ರೀ ಕರಣ ನಡೆದಿದೆ. ಉತ್ತಮ ಹಾಸ್ಯ ಕಥಾ ಹಂದರವನ್ನು ಒಳಗೊಂಡಿರುವ ಸಿನೆಮಾದಲ್ಲಿ ಪ್ರತಿಯೊಂದು ಪಾತ್ರವೂ ಕತೆಗೆ ಪೂರಕವಾಗಿ ಪ್ರಾಮುಖ್ಯ ಪಡೆದಿದೆ ಎಂದರು.

ನಾಯಕ ನಟನಾಗಿ ಮೊದಲ ಬಾರಿಗೆ ಅಜಯ್‌ ಪೃಥ್ವಿ, ನಾಯಕಿಯರಾಗಿ ರಿಷಿಕಾ ನಾಯ್ಕ, ದೀಪಿಕಾ ದಿನೇಶ್‌ ನಟಿಸಿದ್ದಾರೆ. ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ, ಭೋಜರಾಜ ವಾಮಂಜೂರು, ಶೋಭರಾಜ್‌ ಪಾವೂರು, ದೀಪಕ್‌ ರೈ ಪಾಣಾಜೆ, ಚೇತನ್‌ ರೈ ಮಾಣಿ, ಸಾಯಿಕೃಷ್ಣ ಕುಡ್ಲ ಮೊದಲಾದವರು ನಟಿಸಿದ್ದಾರೆ. ನಾಲ್ಕು ಹಾಡುಗಳಿದ್ದು ಜಯಂತ್‌ ಕಾಯ್ಕಿಣಿ, ಪ್ರೊ| ದೊಡ್ಡರಂಗೇಗೌಡ ಹಾಗೂ ದೇವದಾಸ್‌ ಕಾಪಿಕಾಡ್‌ ಸಾಹಿತ್ಯ ಬರೆದಿದ್ದಾರೆೆ ಎಂದರು.

ನಿರ್ಮಾಪಕ ವಿ. ರವಿಕುಮಾರ್‌ ಮಾತನಾಡಿ, ದೇವದಾಸ್‌ ಕಾಪಿಕಾಡ್‌ ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಕತೆ, ಚಿತ್ರಕತೆ, ಸಾಹಿತ್ಯ, ಸಂಭಾಷಣೆ ಬರೆದು ಸಿನೆಮಾ ನಿರ್ದೇಶಿಸಿದ್ದಾರೆ. ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಅರ್ಜುನ್‌ ಕಾಪಿಕಾಡ್‌ ಸಹನಿರ್ದೇಶಕರಾಗಿ ಸಾಥ್‌ ನೀಡಿದ್ದಾರೆ. ಮನೆ ಮಂದಿ ಕುಳಿತು ನೋಡಬಹುದಾದ ಉತ್ತಮ ಚಿತ್ರ ಎಂದರು.

ನಿರ್ಮಾಪಕ ಸಂಶುದ್ದೀನ್‌ ಮಾತ ನಾಡಿ, ಅತ್ಯುತ್ತಮ ಕಥಾಹಂದರವುಳ್ಳ ಸಿನೆಮಾ ರಾಜ್ಯಾದ್ಯಂತ 100ಕ್ಕೂ ಅಧಿಕ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ ಎಂದರು.

ನಾಯಕ ನಟ ಅಜಯ್‌ ಪೃಥ್ವಿ, ನಾಯಕಿ ದೀಪಿಕಾ ದಿನೇಶ್‌, ಸಹ ನಿರ್ದೇಶಕ ಅರ್ಜುನ್‌ ಕಾಪಿಕಾಡ್‌, ಲಕ್ಷ್ಮೀಶ ಸುವರ್ಣ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.