ಮುಂದೂಡಲ್ಪಟ್ಟಿದ್ದ ಸಪ್ತಪದಿಗೆ ಕೂಡಿಬಂತು ಮುಹೂರ್ತ!


Team Udayavani, Oct 31, 2020, 1:06 AM IST

ಮುಂದೂಡಲ್ಪಟ್ಟಿದ್ದ ಸಪ್ತಪದಿಗೆ ಕೂಡಿಬಂತು ಮುಹೂರ್ತ!

ಸಾಂದರ್ಭಿಕ ಚಿತ್ರ

ಪುತ್ತೂರು: ಕೋವಿಡ್‌ ಕಾರಣದಿಂದ ಮುಂದೂಡಲ್ಪಟ್ಟಿದ್ದ ಸಪ್ತಪದಿ ಯೋಜನೆಗೆ ಆರು ತಿಂಗಳ ಬಳಿಕ ಮುಹೂರ್ತ ಕೂಡಿ ಬಂದಿದ್ದು, ಕೆಲವು ಷರತ್ತುಗಳೊಂದಿಗೆ ಸಾಮೂಹಿಕ ವಿವಾಹ ಏರ್ಪಡಿಸಲು ರಾಜ್ಯ ಸರಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.

ಎ. 28ರಂದು ನಿಗದಿಯಾಗಿದ್ದ ಮೊದಲ ಹಂತದ ಸಾಮೂಹಿಕ ವಿವಾಹ ಕೋವಿಡ್‌ ಕಾರಣ ಮುಂದೂಡಲ್ಪಟ್ಟಿತ್ತು. ಈಗ ಸರಕಾರ ಆಗಮ ಪಂಡಿತರ ಸೂಚನೆಯನುಸಾರ ನವೆಂಬರ್‌ 19, 27, ಡಿಸೆಂಬರ್‌ 2, 7, ಮತ್ತು 10ರಂದು ದಿನ ನಿಗದಿ ಮಾಡಿದೆ. ದಿನಾಂಕವನ್ನು ಅನುಕೂಲಕ್ಕೆ ತಕ್ಕಂತೆ ಬದಲಾಯಿಸಲು ಅನುಮತಿ ನೀಡಲಾಗಿದೆ.

ಐದು ಜೋಡಿಗಿಂತ ಕಡಿಮೆ ನೋಂದಣಿ ಆಗಿರುವ ದೇವಾಲಯಗಳಲ್ಲಿ ಒಂದೇ ದಿನದಲ್ಲಿ ವಿವಾಹ ನಡೆಸುವುದು, 12ರಿಂದ 23 ಜೋಡಿ ಇರುವಲ್ಲಿ 2 ಅಥವಾ 3 ದಿನ ಹಾಗೂ 60ಕ್ಕಿಂತ ಮೇಲ್ಪಟ್ಟಿದ್ದರೆ ವಿವಿಧ ದಿನಾಂಕವನ್ನು ನಿಗದಿಪಡಿಸಿ ಸರಳ ವಿವಾಹ ನೆರವೇರಿಸಬೇಕಿದೆ.

ನೋಂದಣಿಯಾಗಿ ಉಳಿದಿರುವ ಅರ್ಜಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಹೆಚ್ಚು ನೋಂದಣಿ ಇರುವ ದೇವಾಲಯಗಳಲ್ಲಿ ಏಕಕಾಲದಲ್ಲಿ ಕಾರ್ಯಕ್ರಮ ರೂಪಿಸಿದಲ್ಲಿ ಜನದಟ್ಟಣೆ ಉಂಟಾಗುವ ಕಾರಣ ಅಂತಹ ಜಿಲ್ಲೆಯ ಇತರ ದೇವಾಲಯಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಸೂಚನೆ ನೀಡಲಾಗಿದೆ. ವಿವಾಹದ ಸಂದರ್ಭ ತಂದೆ ತಾಯಿ ಅಥವಾ ವಾರಸುದಾರರು ಹಾಗೂ ಸಾಕ್ಷಿದಾರರು ಹಾಜರಿರಬೇಕು. ವಧು-ವರನ ವಿವಾಹದ ಬಗ್ಗೆ ಸಾರ್ವಜನಿಕ ದೂರು ಇದ್ದಲ್ಲಿ ಪುನರ್‌ ಪರಿಶೀಲನೆ ನಡೆಸಿ ಅವಕಾಶ ನೀಡುವ ಬಗ್ಗೆ ನಿರ್ಧರಿಸಬೇಕು ಎಂಬ ಸೂಚಿಸಲಾಗಿದೆ.

55 ಸಾವಿರ ರೂ.ಪ್ರೋತ್ಸಾಹ ಧನ
ಅವರವರ ಸಂಪ್ರದಾಯಕ್ಕೆ ತಕ್ಕಂತೆ ಆವಶ್ಯಕ ವಸ್ತು (ಪಂಚೆ, ಶರ್ಟ್‌, ಶಲ್ಯ, ಧಾರೆ ಸೀರೆ, ರವಿಕೆ ಕಣ, ಪೇಟ/ಟೋಪಿ ಬಾಸಿಂಗ, ಕಾಲುಂಗುರ ಇತ್ಯಾದಿ) ಗಳನ್ನು ವಧು-ವರರ ಕಡೆಯವರು ತರಬೇಕು. ದೇವಾಲಯದ ವತಿಯಿಂದ ಊಟೋಪಚಾರ ವ್ಯವಸ್ಥೆ ಇದೆ. ಪ್ರೋತ್ಸಾಹ ಧನವು ವರನಿಗೆೆ 5,000 ರೂ., ವಧುವಿಗೆ 10,000 ರೂ., ಚಿನ್ನದ ತಾಳಿ, ಎರಡು ಚಿನ್ನದ ಗುಂಡು (ಅಂದಾಜು 8 ಗ್ರಾಂ-40,000 ರೂ. ಮೌಲ್ಯ) ಸೇರಿದಂತೆ ಒಟ್ಟು 55,000 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಮೊತ್ತವನ್ನು ವಿವಾಹದ ಮೂರು ದಿನಗಳೊಳಗೆ ಅವರವರ ಬ್ಯಾಂಕ್‌ ಖಾತೆಗೆ ನೇರ ಜಮೆ ಮಾಡುವಂತೆ ಸೂಚಿಸಲಾಗಿದೆ.

ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಯೊಂದಿಗೆ ಸಪ್ತಪದಿ ಯೋಜನೆಯ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲು ದಿನಾಂಕ ನಿಗದಿಪಡಿಸಲಾಗಿದೆ. ಅದಕ್ಕಾಗಿ ಕೆಲ ಷರತ್ತುಗಳನ್ನು ವಿಧಿಸಲಾಗಿದೆ.
– ಕೋಟ ಶ್ರೀನಿವಾಸ ಪೂಜಾರಿ, ಸಚಿವರು ರಾಜ್ಯ ಮುಜರಾಯಿ ಖಾತೆ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.