ಸರ್ವ ಧರ್ಮ ಸೌಹಾರ್ದದ ಕಾಂಗ್ರೆಸ್‌ ಗೆಲ್ಲಿಸಿ: ರೈ


Team Udayavani, Apr 10, 2019, 6:00 AM IST

0904pkt3

ಪುಂಜಾಲಕಟ್ಟೆ: ಧಾರ್ಮಿಕ ಭಾವನೆಗಳ ಮೂಲಕ ಜನತೆಯನ್ನು ವಿಭಜಿಸಿ ಮತ ಕೇಳುವ ಬಿಜೆಪಿಯನ್ನು ದೂರವಿರಿಸಿ ಸರ್ವ ಧರ್ಮ ಸೌಹಾರ್ದದ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು.

ಬಂಟ್ವಾಳ ತಾಲೂಕು ರಾಯಿ ಗ್ರಾ.ಪಂ. ವ್ಯಾಪ್ತಿಯ ಅಣ್ಣಳಿಕೆಯಲ್ಲಿ ಎ. 8ರಂದು ರಾತ್ರಿ ನಡೆದ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಪರ ಚುನಾವಣ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನಿ ಮೋದಿ ಮೋಸದ ಮಾತುಗಳಿಂದ ಜನತೆ ಯನ್ನು ಮರುಳುಗೊಳಿಸಿದ್ದಾರೆ. ಜನಧನ ಮೂಲಕ ಪ್ರತಿಯೊಬ್ಬರ ಖಾತೆಗೆ ಆರ್ಥಿಕ ಸಹಾಯ ನೀಡುವ ಮಾತು ಸುಳ್ಳಾಗಿದೆ. 30 ರೂ.ಗಳಿಗೆ ಪೆಟ್ರೋಲ್‌, ಡೀಸೆಲ್‌ ನೀಡುತ್ತೇನೆಂದ ಮೋದಿ ಜನತೆಯನ್ನು ವಂಚಿಸಿದ್ದಾರೆ. ಕಾಳಧನ ವಾಪಸು ತರುತ್ತೇವೆಂದು ಹೇಳಿದವರು ಬಂಡವಾಳಶಾಯಿಗಳಿಗೆ ಮಣೆ ಹಾಕಿದ್ದಾರೆ. ಕಳೆದ 28 ವರ್ಷಗಳಿಂದ ಬಿಜೆಪಿ ಸದಸ್ಯರ ಸಾಧನೆ ಶೂನ್ಯವಾಗಿದೆ. ಮತ್ತೆ ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಿ ಅಭಿವೃದ್ಧಿಗೆ ಅವಕಾಶ ನೀಡಿ ಎಂದರು.

ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌, ಪ್ರಮುಖರಾದ ಕೆ. ಮಾಯಿಲಪ್ಪ ಸಾಲ್ಯಾನ್‌, ಬಿ. ಪದ್ಮಶೇಖರ ಜೈನ್‌, ಪದ್ಮರಾಜ ಬಲ್ಲಾಳ್‌ ಮಾವಂತೂರು, ಜನಾರ್ದನ ಚಂಡ್ತಿಮಾರ್‌, ರಾಮಚಂದ್ರ ಶೆಟ್ಟಿಗಾರ್‌, ರಾಯಿ ವಲಯಾಧ್ಯಕ್ಷ ಸುಧೀರ್‌ ಕುಮಾರ್‌ ಶೆಟ್ಟಿ ರಾಯಿ, ಅರಳ ವಲಯಾಧ್ಯಕ್ಷ ಅಶ್ರಫ್‌ ಕುಟ್ಟಿಕಳ, ಗ್ರಾ.ಪಂ. ಸದಸ್ಯರಾದ ಜಗದೀಶ್‌ ಕೊçಲ, ಸುನಂದಾ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.