ಸೌರಭ್ನ ಸೆಕೆಂಡ್ ಎಂಟ್ರಿ!
Team Udayavani, May 17, 2018, 4:18 PM IST
ಅಂಬರ ಕ್ಯಾಟರರ್ ಮೂಲಕ ಕೋಸ್ಟಲ್ವುಡ್ನಲ್ಲಿ ಸಾಕಷ್ಟು ಸದ್ದು ಮಾಡಿದ ಸೌರಭ್ ಭಂಡಾರಿ ಈಗ ಇನ್ನೊಂದು ತುಳು ಸಿನೆಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಉದ್ಯಮಿ ಸುರೇಶ್ ಭಂಡಾರಿ ನಿರ್ಮಾಣದಲ್ಲಿಯೇ ಇನ್ನೊಂದು ಸಿನೆಮಾ ಸೆಟ್ಟೇರಲಿದೆ. ಹರೀಶ್ ಕೊಟ್ಪಾಡಿ ಚಿತ್ರ ಕಥೆ- ಸಂಕಲನ ಮಾಡುವ ನೂತನ ಸಿನೆಮಾವನ್ನು ಯಾರು ನಿರ್ದೇಶನ ಮಾಡಲಿದ್ದಾರೆ ಎಂಬುದು ಇನ್ನೂ ಪಕ್ಕಾ ಆಗಿಲ್ಲ. ಆದರೆ, ಶೀಘ್ರದಲ್ಲಿ ಚಿತ್ರದ ಫಸ್ಟ್ಲುಕ್ ರಿಲೀಸ್ ಆಗುವ ಸಾಧ್ಯತೆ ಇದೆ. ತುಳುವಿನ ಪ್ರಮುಖ ಸ್ಟಾರ್ಗಳು ಕೂಡ ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.
ಎಂಬಿಎ ಮುಗಿಸಿ ಸ್ವಂತ ಉದ್ಯಮ ನಡೆಸುತ್ತಿರುವ ಸೌರಭ್ಗೆ ಕ್ರಿಯೇಟಿವ್ ಕೆಲಸಗಳಲ್ಲಿ ಹೆಚ್ಚು ಆಸಕ್ತಿ. ಮಗನ ಕನಸಿಗೆ ಬೆಂಗಾವಲಾಗಿ ನಿಂತು ಚಿತ್ರ ನಿರ್ಮಾಣದ ಹೊಣೆ ಹೊತ್ತ ತಂದೆ ಸುರೇಶ್ ಭಂಡಾರಿ ಪ್ರೋತ್ಸಾಹದಿಂದ ಸೌರಭ್ ನಾಯಕನಾಗಿ ನಟಿಸುತ್ತಿದ್ದು, ತನ್ನ ಎರಡನೇ ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ