ಸೌತಡ್ಕ ದೇವಸ್ಥಾನದಲ್ಲಿ ಮಹಿಳೆಯ ಬ್ಯಾಗ್ ನಿಂದ ಚಿನ್ನಾಭರಣ ಕಳವು ಪ್ರಕರಣ :ಓರ್ವ ಮಹಿಳೆಯ ಬಂಧನ


Team Udayavani, Jun 2, 2022, 3:58 PM IST

ಸೌತಡ್ಕ ದೇವಸ್ಥಾನದಲ್ಲಿ ಮಹಿಳೆಯ ಬ್ಯಾಗ್ ನಿಂದ ಚಿನ್ನಾಭರಣ ಕಳವು ಪ್ರಕರಣ : ಮಹಿಳೆಯ ಬಂಧನ

ಬೆಳ್ತಂಗಡಿ : ಸೌತಡ್ಕ ದೇವಸ್ಥಾನಕ್ಕೆ ಬಂದಿದ್ದ ಭಕ್ತರೊಬ್ಬರ ಬ್ಯಾಗ್ ನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಗದಗ ಜಿಲ್ಲೆಯ ಕುಷ್ಟಗಿಚಾಲ್‌ ಮನೆ ನಿವಾಸಿಯಾದ ಭೀಮವ್ವ (63ವರ್ಷ) ಎನ್ನಲಾಗಿದೆ.

ಪ್ರಕರಣದ ವಿವರ : ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಶ್ರೀ ಕ್ಷೇತ್ರ ಸೌತಡ್ಕಕ್ಕೆ ದೇವರ ದರ್ಶನ ಪಡೆಯಲು ಬೆಳ್ತಂಗಡಿ ಮೂಲದ ಮುಂಬೈ ನಿವಾಸಿಯಾದ ಬಾಲಚಂದ್ರ ಡಿ ಎಂಬುವವರು ಸಂಸಾರ ಸಮೇತ ಬಂದಿದ್ದರು ಈ ವೇಳೆ ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ ಸಮಯದಲ್ಲಿ ಬಾಲಚಂದ್ರ ಅವರ ಪತ್ನಿಯ ಕೈಯಲ್ಲಿದ್ದ ವ್ಯಾನಿಟಿ ಬ್ಯಾಗ್ ನ ಜಿಪ್ ತೆರೆದು ಅದರಲ್ಲಿದ್ದ ವಜ್ರದ ನೆಕ್ಲೇಸ್‌, ಎರಡು ಉಂಗುರ, ಜುಮುಕಿ ಒಂದು ಜೊತೆ ಸೇರಿ ಸುಮಾರು ಮೂರು ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು, ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗುತ್ತು.

ಪೊಲೀಸ್‌ ಅಧೀಕ್ಷಕ ಋಷೀಕೇಶ್‌ ಸೋನಾವಣೆ ಮತ್ತು ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಕುಮಾರ್‌ ಚಂದ್ರ ರವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಗದಗ ಮೂಲದ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ : ಉತ್ತರಪ್ರದೇಶದಲ್ಲಿ ತೆರಿಗೆ ವಿನಾಯ್ತಿ:ಸಾಮ್ರಾಟ್ ಪ್ರಥ್ವಿರಾಜ್ ಸಿನಿಮಾ ವೀಕ್ಷಿಸಿದ CM ಯೋಗಿ

ಹಲವು ಕಳವು ಪ್ರಕರಣಗಳಲ್ಲಿ ಭಾಗಿ :
ಆರೋಪಿ ಭೀಮವ್ವ ಅವಳ ಮೇಲೆ ಮುರುಡೇಶ್ವರ, ಭಟ್ಕಳ, ಸುಬ್ರಹ್ಮಣ್ಯ, ಸೇರಿ ಹಲವು ಕಡೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಮಾನ್ಯ ಪೊಲೀಸ್‌ ಉಪಾಧೀಕ್ಷಕರು ಬಂಟ್ವಾಳ ಉಪವಿಭಾಗ ಮಾನ್ಯ ಶಿವಂಶು ರಜಪೂತ್‌ ಮತ್ತು ಪೊಲೀಸ್‌ ವೃತ್ತ ನಿರೀಕ್ಷಕರು ಬೆಳ್ತಂಗಡಿ ವೃತ್ತ ಶ್ರೀಶಿವಕುಮಾರ್‌ ರವರ ನೇತೃತ್ವದಲ್ಲಿ ಪಿಎಸ್ಐ ಕೃಷ್ಣಕಾಂತ ಅ ಪಾಟೀಲ್‌ ರವರ ವಿಶೇಷ ತಂಡದ ಸಿಬ್ಬಂದಿಗಳಾದ, ಹೆಚ್‌ ಸಿ ಬೆನ್ನಿಚ್ಚನ್‌, ಹೆಚ್ ಸಿ ಪ್ರಶಾಂತ್‌, ಹೆಚ್ ಸಿ ರಾಹುಲ್‌, ಹೆಚ್‌ ಸಿ ಸತೀಶನಾಯ್ಕ ಜಿ, ಹೆಚ್‌ ಸಿ ಶೇಖರ್‌ ,ಹೆಚ್‌ ಸಿ ಕೃಷ್ಣಪ್ಪ, ಹೆಚ್‌ಸಿ ರವೀಂದ್ರ ಪಿ ಸಿ ಅನಿಲ್‌ ಕುಮಾರ್‌ ,ಚಾಲಕ ಎಪಿಸಿ ಲೋಕೇಶ್‌, ಮಪಿಸಿ ಸೌಭಾಗ್ಯ ಮತ್ತು ಜಿಲ್ಲಾ ಗಣಕ ಯಂತ್ರದ ವಿಭಾಗದ ಸಂಪತ್‌ ಮತ್ತು ದಿವಾಕರ ರವರು ಇದ್ದರು.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.