ಅಪಾರ್ಟ್‌ಮೆಂಟ್‌ ವಾಸಿಗಳಿಗೆ ನೀರು ಪೂರೈಕೆಗೆ ವೇಳಾಪಟ್ಟಿ

ನಗರದಲ್ಲಿ ಶುರುವಾಗಿದೆ ನೀರಿನ ಅಭಾವ

Team Udayavani, Apr 21, 2019, 6:14 AM IST

WATER

ಮಹಾನಗರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ರೇಷನಿಂಗ್‌ ಕಾರ್ಯ ಆರಂಭವಾದ ಬೆನ್ನಲ್ಲೇ, ನಗರದ ವಿವಿಧ ವಸತಿ ಸಮು ಚ್ಚಯಗಳಲ್ಲಿ ನೀರಿನ ಮಿತ ಬಳಕೆ ಮಾಡು ವಂತೆ ಅಪಾರ್ಟ್‌ಮೆಂಟ್‌ ಮಾಲಕರು ಸ್ವಯಂ ಪ್ರೇರಣೆಯಿಂದ ಮನವಿ ಮಾಡುತ್ತಿದ್ದಾರೆ.

ವಸತಿ ಸಮುಚ್ಚಯಗಳ ಪ್ರತಿ ಮನೆಗಳಿಗೂ ಮಿತವಾಗಿ ನೀರಿನ ಬಳಕೆ ಮಾಡುವಂತೆ ಮನವಿ ಪತ್ರವನ್ನು ನೀಡಲಾಗುತ್ತಿದೆ. ಇದು ನಗರದಲ್ಲಿ ನೀರಿನ ಕೊರತೆಯ ಗಂಭೀರತೆಯನ್ನು ತಿಳಿಸುತ್ತಿದೆ.

ಬಿಸಿಲಿನ ಪ್ರಖರತೆಗೆ ನೀರು ಆವಿ ತುಂಬೆ ವೆಂಟೆಡ್‌ ಡ್ಯಾಂನಲ್ಲಿ ನೀರಿನ ಮಟ್ಟ ದಿನೇ ದಿನೇ ಇಳಿಕೆಯಾಗುತ್ತಿದೆ. ಶುಕ್ರವಾರ 5.37 ಅಡಿ ಇದ್ದ ನೀರಿನ ಮಟ್ಟ ಶನಿವಾರ 5.34ರಷ್ಟು ಇಳಿದಿದೆ. ಹೆಚ್ಚುತ್ತಿರುವ ಬಿಸಿಲಿನ ಪ್ರಖರತೆಯಿಂದಾಗಿ ನೀರು ಆವಿ ಯಾಗುತ್ತಲೇ ಹೋಗುತ್ತಿದೆ. ಇರುವ ನೀರನ್ನು ಮುಂದಿನ ಒಂದೂವರೆ ತಿಂಗಳು ನಗರಾದ್ಯಂತ ಪೂರೈಸಬೇಕಾಗಿದೆ. ಆ ಬಳಿಕವೂ ಮಳೆ ಬಾರದಿದ್ದರೆ ನೀರಿನ ಕೊರತೆ ನಗರಕ್ಕೆ ತೀವ್ರವಾಗಿ ಕಾಡಲಿದೆ. ಈ ಎಲ್ಲ ಮುನ್ಸೂಚನೆಗಳನ್ನು ಮನಗಂಡು ಪಾಲಿಕೆ ಜತೆಗೆ ಕೈ ಜೋಡಿಸಿರುವ ವಿವಿಧ ವಸತಿ ಸಮುಚ್ಚಯಗಳ ಮಾಲಕರು, ವಾಸವಾ ಗಿರುವ ನಿವಾಸಿಗಳಿಗೆ ನೀರನ್ನು ಮಿತವಾಗಿ ಬಳಸುವಂತೆ ಮನವಿ ಮಾಡುತ್ತಿದ್ದಾರೆ.

ನೀರು ಪೋಲು;ಎಚ್ಚರ ವಹಿಸಿ
ದೈನಂದಿನ ಮನೆ ಬಳಕೆಗೆ ಮಿತವಾಗಿ ನೀರನ್ನು ಬಳಸಿ. ಹೆಚ್ಚು ನೀರು ಪೋಲಾಗದಂತೆ ಜಾಗೃತೆ ವಹಿಸಿ.ನೀರಿನ ಸಮಸ್ಯೆ ನಿವಾರಣೆಯಾಗುವವರೆಗೂ ವಾಹನ ತೊಳೆಯಲು ನೀರು ಬಳಸಬೇಡಿ. ನೀರು ಸೋರಿಕೆಯಾಗದಂತೆ ನೋಡಿಕೊಳ್ಳಿ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ನೀರಿನ ರೇಷನಿಂಗ್‌ ಆರಂಭವಾಗಿ ರುವುದರಿಂದ ವಾರದಲ್ಲಿ ನಾಲ್ಕು ದಿನ ನೀರು ಪೂರೈಕೆಯಾದರೆ, ಎರಡು ದಿನ ಸ್ಥಗಿತಗೊಳ್ಳಲಿದೆ. ಹೀಗಾಗಿ ಇಡೀ ವಸತಿ ಸಮುಚ್ಚಯದ ನಿವಾಸಿಗಳಿಗೆ ಸಾಕಾಗುವಷ್ಟು ನೀರನ್ನು ಸಂಗ್ರಹಿಸಿಡಲು, ನೀರು ಪೂರೈಕೆಗೆ ವೇಳಾಪಟ್ಟಿಯನ್ನೂ ಹಾಕಿಕೊಳ್ಳಲಾಗಿದೆ. ನಿಗದಿತ ಸಮಯದೊಳಗೆ ಬೇಕಾದಷ್ಟು ನೀರನ್ನು ತುಂಬಿಸಿಟ್ಟುಕೊಳ್ಳಬೇಕು. ನೀರನ್ನು ವ್ಯರ್ಥ ಮಾಡದಂತೆ ತಿಳಿಸಲಾಗಿದೆ.

ನೀರು ವಿತರಣೆ ವೇಳಾಪಟ್ಟಿ
ಬೆಳಗ್ಗೆ 6ರಿಂದ 10.30,ಮಧ್ಯಾಹ್ನ 3.30ರಿಂದ 5.30 ಮತ್ತು ರಾತ್ರಿ 8.30ರಿಂದ 10.30ರ ವರೆಗೆ ಮಾತ್ರ ಪೂರೈಕೆ ಮಾಡಲಾಗುತಿದೆ. ಕೆಲವು ವಸತಿ ಸಮುಚ್ಚಯಗಳು ವೇಳಾಪಟ್ಟಿ ನಿಗದಿಪಡಿಸಿ ಅಲ್ಲಿನ ನಿವಾಸಿಗಳಿಗೆ ವೇಳಾಪಟ್ಟಿ ನೀಡಿವೆ.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.