ಸ್ಕೂಟರ್ ಅವಘಡ:ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು
Team Udayavani, Oct 25, 2017, 1:11 PM IST
ಪುತ್ತೂರು: ಇಲ್ಲಿನ ದರ್ಬೆ ವೃತ್ತದ ಬಳಿ ಬುಧವಾರ ಬೆಳ್ಳಂಬೆಳಗ್ಗೆ ನಡೆದ ರಸ್ತೆ ಅವಘಡವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ದಾರುಣವಾಗಿ ಕೊನೆಯುಸಿರೆಳೆದಿದ್ದಾರೆ.
ಸಹ್ಯಾದ್ರಿ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಮ್ರೀನಾ ಮೃತ ದುರ್ದೈವಿ. ಈಕೆ ಕೂರ್ನಡ್ಕ ನಿವಾಸಿ ಸಿಟಿ ಬಜಾರ್ನ ಮಾಲೀಕ ಹಸೈನಾರ್ ಅವರ ಪುತ್ರಿ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವ ವೇಳೆಯಲ್ಲಿ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ