Mangaluru ವ್ಯಾನ್ನಡಿ ಬಿದ್ದು ಸ್ಕೂಟರ್ ಸವಾರ ಸಾವು
Team Udayavani, Dec 24, 2023, 11:39 PM IST
ಮಂಗಳೂರು: ಟೂರಿಸ್ಟ್ ವ್ಯಾನ್ನಡಿ ಬಿದ್ದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ಅರ್ಕುಳ ದ್ವಾರದ ಬಳಿ ಸಂಭವಿಸಿದೆ.
ಬಿ.ಸಿ. ರೋಡ್ ನಿವಾಸಿ ಹಂಝ (47) ಮೃತಪಟ್ಟವರು. ರವಿವಾರ ಬೆಳಗ್ಗೆ ಹಂಝ ಮತ್ತು ಅವರ ಪತ್ನಿ ಫಾತಿಮಾ ಸ್ಕೂಟರ್ನಲ್ಲಿ ಬಿ.ಸಿ. ರೋಡ್ನಿಂದ ಅವರ ತಾಯಿ ಮನೆಯಾದ ಮಂಗಳೂರಿಗೆ ಬರುತ್ತಿದ್ದರು. ಈ ವೇಳೆ ಪಿಕಪ್ ವಾಹನವೊಂದು ಸ್ಕೂಟರ್ಗೆ ಢಿಕ್ಕಿಯಾಯಿತು.
ಆಗ ಫಾತಿಮಾ ಎಡಭಾಗಕ್ಕೆ ಹಾಗೂ ಹಂಝ ವಾಹನದ ಬಲಭಾಗಕ್ಕೆ ಬಿದ್ದರು. ಈ ವೇಳೆ ವೇಗವಾಗಿ ಬರುತ್ತಿದ್ದ ಟೂರಿಸ್ಟ್ ವ್ಯಾನ್ ಹಂಝ ಅವರ ಮೇಲೆಯೇ ಹಾದು ಹೋಗಿದೆ.
ಪರಿಣಾಮವಾಗಿ ಹಂಝ ಮೃತಪಟ್ಟಿದ್ದಾರೆ. ಫಾತಿಮಾ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಫೆಡೆಕ್ಸ್ ಪಾರ್ಸೆಲ್’ ಹೆಸರಲ್ಲಿ ಸೈಬರ್ ವಂಚಕರಿಂದ “ಗಾಳ’
ಆಧಾರ್-ಪಹಣಿ ಸೀಡಿಂಗ್ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!
ಹೆಚ್ಚುತ್ತಿರುವ ಸೈಬರ್ ಅಪರಾಧ; ಮಂಗಳೂರು ಸೈಬರ್ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!
ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ
Rain 4 ದಿನ ಎಲ್ಲೋ ಅಲರ್ಟ್; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Bidar; ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ
Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ
ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್… ಇಬ್ಬರು ಉಗ್ರರು ಹತ
Tumkur: ಕೆರೆ ಹೂಳು ತೆಗೆಯಲು ರೈತರಿಂದ ಮಾಹಿತಿ ಪತ್ರ ಕಡ್ಡಾಯ: ಪ್ರಭು ಜಿ
Bengaluru Crime: ಮನೆ ಮಾಲಕಿಯ ಕೊಂದು ಚಿನ್ನ ದೋಚಿದಳು!