ಅರಂಬೂರಿನಲ್ಲಿ ಸ್ಕೂಟಿ, ಜೀಪು ಢಿಕ್ಕಿ : ನಿವೃತ್ತ ಎಎಸ್ಐ ಮೃತ್ಯು
Team Udayavani, Aug 13, 2019, 3:00 PM IST
ಸುಳ್ಯ: ಮಾಣಿ ಮೈಸೂರು ರಾ.ಹೆದ್ದಾರಿಯ ಸುಳ್ಯ ನಗರದ ಹೊರವಲಯದ ಅರಂಬೂರಿನಲ್ಲಿ ಸ್ಕೂಟಿ ಹಾಗೂ ಜೀಪು ಪರಸ್ಪರ ಢಿಕ್ಕಿ ಹೊಡೆದು ಸ್ಕೂಟಿ ಸವಾರ ನಿವೃತ್ತ ಎಎಸ್ಐ ಪಡ್ಪು ಇಡ್ಯಡ್ಕ ಅಣ್ಣಯ್ಯ ಗೌಡ ಮೃತ ಪಟ್ಟಿರುವುದಾಗಿ ತಿಳಿದುಬಂದಿದೆ.
ಅಣ್ಣಯ್ಯ ಗೌಡರು ತನ್ನ ಮನೆಯಿಂದ ಅರಂತೋಡು ಕಡೆ ತೆರಳುತ್ತಿದ್ದರು. ಅರಂತೋಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಚಿಕನ್ ಸೆಂಟರೊಂದಕ್ಕೆಸೇರಿದ ಜೀಪು, ಸ್ಕೂಟಿಗೆ ಢಿಕ್ಕಿ ಹೊಡೆಯಿತು.
ತಲೆ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯಗೊಂಡ ಅಣ್ಣಯ್ಯ ಗೌಡರನ್ನು ಸುಳ್ಯ ಆಸ್ಪತ್ರೆಗೆ ಕರೆತಂದರೂ ಆ ವೇಳೆಗಾಗಲೇ ಅವರು ಕೊನೆಯುಸಿರೆಳೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ