ಎಸ್‌ಡಿಎಂ ಪ್ರಕೃತಿ: ದ. ಕೊರಿಯ ತಂಡ ಭೇಟಿ


Team Udayavani, Jan 23, 2019, 12:50 AM IST

sdm.jpg

ಬೆಳ್ತಂಗಡಿ: ಯೋಗ ಶಿಕ್ಷ ಣದ ಅಧ್ಯಯನಕ್ಕಾಗಿ ಸೋಮವಾರ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಮಹಾವಿದ್ಯಾಲಯಕ್ಕೆ ದಕ್ಷಿಣ ಕೊರಿಯಾದ ವಾಂಕ್‌ವಾಂಗ್‌ ಡಿಜಿಟಲ್‌ ವಿಶ್ವವಿದ್ಯಾನಿಲಯದ ತಂಡ ಆಗಮಿಸಿದೆ. ಈ ಅಧ್ಯಯನ ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರು ವ್ಯಾಸಯೋಗ ವಿಶ್ವವಿದ್ಯಾನಿಲಯದ ಕುಲಪತಿ ಡಾ| ರಾಮಚಂದ್ರ ಜಿ. ಭಟ್‌ ಮಾತನಾಡಿ, ಇಡೀ ಪ್ರಕೃತಿಯು ದೈವೀಶಕ್ತಿಯ ಅಧೀನದಲ್ಲಿದ್ದು, ನಾವು ಪ್ರಕೃತಿಯ ನಿಯಮ ಮೀರಿದರೆ ಅಪಾಯದ ಸಾಧ್ಯತೆ ಹೆಚ್ಚು. ಹೀಗಾಗಿ ಪ್ರಕೃತಿ ಚಿಕಿತ್ಸೆ, ಯೋಗ ವಿಶೇಷ  ಮೌಲ್ಯವನ್ನು ಗಳಿಸಿಕೊಂಡಿದೆ. ಈ ರೀತಿಯ ಅಧ್ಯ ಯನ  ಪ್ರವಾಸದಿಂದ  ಪರಸ್ಪರ ಉಭಯ ದೇಶಗಳ ಸಾಂಸ್ಕೃತಿಕ ವಿನಿಮಯ, ವೈಜ್ಞಾನಿಕತೆಯನ್ನು ತಿಳಿಯಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಶಶಿಧರ್‌ ಶೆಟ್ಟಿ ಮಾತನಾಡಿ, ಶೈಕ್ಷಣಿಕ ವ್ಯವಸ್ಥೆಯಲ್ಲಿ  ಪರಸ್ಪರ ಇತರ ದೇಶಗಳಿಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳ ಅಧ್ಯಯನ ನಡೆಸಿದಾಗ ದೇಶದ ಅಭಿವೃದ್ಧಿಯ ಜತೆಗೆ ವಿದ್ಯಾರ್ಥಿಗಳ ವೈಯ ಕ್ತಿಕ ಅಭಿವೃದ್ಧಿಯೂ ಸಾಧ್ಯ ಎಂದರು.

ಸೂಜಿ ಚಿಕಿತ್ಸೆ 
ಕಾಲೇಜಿನ ಪ್ರಾಂಶುಪಾಲ ಡಾ| ಪ್ರಶಾಂತ್‌ ಶೆಟ್ಟಿ ಪ್ರಸ್ತಾವನೆಗೈದು, ಸೂಜಿ ಚಿಕಿತ್ಸೆ (ಆಕ್ಯುಪಂಕ್ಚರ್‌) ಕುರಿತು ಜಾಗತಿಕ ಮಟ್ಟದಲ್ಲಿ ಸರ್ವೇಯೊಂದು ನಡೆದಿದ್ದು, ಜಗತ್ತಿನಲ್ಲಿ ಈ ಚಿಕಿತ್ಸೆ ನಡೆಸುತ್ತಿರುವ ಟಾಪ್‌ 10 ಮಂದಿಯಲ್ಲಿ 4 ಮಂದಿ ಎಸ್‌ಡಿಎಂ ನ್ಯಾಚುರೋಪತಿಯ ವಿದ್ಯಾರ್ಥಿಗಳಾಗಿದ್ದವರು ಎಂಬುದು ಹೆಮ್ಮೆಯ ವಿಚಾರ.

ನವಕಾಂತ್‌ ಭಟ್‌, ಕಮಲೇಶ್‌ ಆರ್ಯ, ದುಶ್ಯಂತ್‌ ರೈನಾ ಹಾಗೂ ಉಮಾ ನಾಗಪ್ರಸಾದ್‌ ಅವರು 10 ರೊಳಗಿನ ಸ್ಥಾನದಲ್ಲಿದ್ದಾರೆ ಎಂದರು.

ವಾಂಕ್‌ವಾಂಗ್‌ ವಿ.ವಿ.ಯ ಡಾ| ಜಾಂಗ್‌ಸೂನ್‌ ಸಿಯೊ ಉಪಸ್ಥಿತರಿದ್ದರು. ಕಾಲೇಜಿನ ಯೋಗ ವಿಭಾ ಗದ ಡೀನ್‌ ಡಾ| ಶಿವಪ್ರಸಾದ್‌ ವಂದಿಸಿದರು. ಜೋಸ್ತಾ ತಾಯಿಲ್‌ ನಿರ್ವಹಿಸಿದರು. ದಕ್ಷಿಣ ಕೊರಿಯಾ ದಿಂದ ಒಟ್ಟು 37 ಮಂದಿ ಅಧ್ಯಯನ ಕ್ಕಾಗಿ ಆಗಮಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.