ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ಚಂದ್ರಶೇಖರ ಹೆಗ್ಡೆ ಇನ್ನಿಲ್ಲ
Team Udayavani, Sep 15, 2019, 11:04 AM IST
ಸವಣೂರು: ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ಚಂದ್ರಶೇಖರ ಹೆಗ್ಡೆಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಶನಿವಾರ ತಡರಾತ್ರಿ ಧರ್ಮಸ್ಥಳದಲ್ಲಿ ಮೃತಪಟ್ಟ ಅವರಿಗೆ 59 ವರ್ಷ ವಯಸ್ಸಾಗಿತ್ತು .
ಮೂಲತಃ ಪುತ್ತೂರಿನ ಬಪ್ಪಳಿಗೆ ನಿವಾಸಿಯಾಗಿದ್ದ ಇವರು ,ತನ್ನ ಯಕ್ಷಗಾನ ಕಲಾ ಸೇವೆಗಾಗಿ ಧರ್ಮಸ್ಥಳದಲ್ಲಿಯೇ ವಾಸ್ತವ್ಯ ಹೂಡಿದ್ದರು .
ಆರಂಭದಲ್ಲಿ ಸುಂಕದಕಟ್ಟೆ ಮೇಳದಲ್ಲಿ ಕಲಾ ಸೇವೆ ಮಾಡಿದ ಇವರು, ಬಳಿಕ 12 ವರ್ಷಗಳ ಕಾಲ ಧರ್ಮಸ್ಥಳ ಮೇಳದಲ್ಲಿದ್ದರು.
ಅವರು ಪತ್ನಿ ಶ್ಯಾಮಲ ಹೆಗ್ಡೆ ಪುತ್ರಿಯರಾದ ಪಲ್ಲವಿ ಹೆಗ್ಡೆ ,ಪ್ರತಿಮಾ ಹೆಗ್ಡೆ ,ಪುತ್ರ ಚಂದನ್ ಅವರನ್ನು ಅಗಲಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!