ಮಂಗಳೂರು : ಹತ್ತಕ್ಕೂ ಹೆಚ್ಚು ಪಿಎಫ್ಐ ನಾಯಕರು ಪೊಲೀಸರ ವಶಕ್ಕೆ
ಅಹಿತಕರ ಘಟನೆ ಸಾಧ್ಯತೆ ಹಿನ್ನೆಲೆ ಪೊಲೀಸರಿಂದ ಮುನ್ನೆಚ್ಚರಿಕೆ ಕ್ರಮ
Team Udayavani, Sep 27, 2022, 8:27 AM IST
ಮಂಗಳೂರು : ನಗರದಲ್ಲಿ ಅಹಿತಕರ ಘಟನೆ ನಡೆಯಬಹುದಾದ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸರು ಕೆಲ ಪಿಎಫ್ಐ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.
ಎನ್ ಐಎ ತಂಡ ಕೆಲ ದಿನಗಳ ಹಿಂದೆ ಪಿಎಫ್ಐ ನಾಯಕರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು ಇದನ್ನು ಖಂಡಿಸಿ ಮಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದರಿಂದ ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಿರಲಿ ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರಿನಲ್ಲಿ ಪೊಲೀಸರು ಸುಮಾರು ಹತ್ತಕ್ಕೂ ಹೆಚ್ಚು ಮಂದಿಯನ್ನು, ಸೆಕ್ಷನ್ 107 151 ಅಡಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಭಾರತಕ್ಕೆ ಆಗಮಿಸಿದ ದಕ್ಷಿಣ ಆಫ್ರಿಕಾ ತಂಡ; ಪದ್ಮನಾಭಸ್ವಾಮಿ ದೇಗುಲಕ್ಕೆ ಭೇಟಿಯಿತ್ತ ಮಹಾರಾಜ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ