ಬಿಎಸ್ಸೆನ್ನೆಲ್‌ಗೆ ಕಾಡಲಿದೆ ತೀವ್ರ ಸಿಬಂದಿ ಕೊರತೆ

ರಾಜ್ಯದಲ್ಲಿ 6 ಸಾವಿರಕ್ಕೂ ಅಧಿಕ ಉದ್ಯೋಗಿಗಳ ಸಾಮೂಹಿಕ ನಿರ್ಗಮನ

Team Udayavani, Jan 6, 2020, 5:30 AM IST

BSNL-D

ಮಂಗಳೂರು: ರಾಜ್ಯದಲ್ಲಿ ಬಿಎಸ್ಸೆನ್ನೆಲ್‌ನ ಅರ್ಧಕ್ಕಿಂತಲೂ ಹೆಚ್ಚಿನ ಉದ್ಯೋಗಿಗಳು ಇನ್ನು 3 ವಾರಗಳಲ್ಲಿ ಸ್ವಯಂ ನಿವೃತ್ತಿ ಯೋಜನೆಯಡಿ ಸೇವೆಗೆ ವಿದಾಯ ಹೇಳಲಿದ್ದಾರೆ. ಈ ಸಾಮೂಹಿಕ ನಿರ್ಗಮನದಿಂದ ಎದುರಾಗುವ ಸಿಬಂದಿ ಕೊರತೆ ನೀಗಿಸಲು ಪರ್ಯಾಯ ವ್ಯವಸ್ಥೆ ಇನ್ನೂ ಆಗದಿರುವುದರಿಂದ ಫೆಬ್ರವರಿ ಬಳಿಕ ವಿವಿಧ ಸರಕಾರಿ ಇಲಾಖೆಗಳು, ಬ್ಯಾಂಕಿಂಗ್‌ ಸಹಿತ ಹಲವು ವಲಯಗಳ ಕೋಟ್ಯಂತರ ಗ್ರಾಹಕರಿಗೆ ಸೇವೆ ಒದಗಿಸುವುದು ಸವಾಲಾಗಲಿದೆ.

ಫೆ. 1ರಿಂದ ಬಹುತೇಕ ಎಲ್ಲ ಕಡೆ ಸಿಬಂದಿ ಕೊರತೆ ಗ್ರಾಹಕರನ್ನು ಬಾಧಿಸುವ ಸಾಧ್ಯತೆಯಿದೆ. ಬ್ರಾಡ್‌ಬ್ಯಾಂಡ್‌-ಎಫ್ಟಿಟಿಎಚ್‌ ಸಂಪರ್ಕದಡಿ ಆನ್‌ಲೈನ್‌ ಆಧಾರಿತ ವಿವಿಧ ಸರಕಾರಿ ಸೇವಾ ಕೇಂದ್ರ-ಕಚೇರಿಗಳಿಗೆ ಮತ್ತು ಗ್ರಾಮೀಣ ಭಾಗದ ಸೇವೆಗೆ ಇದರಿಂದ ತೀವ್ರ ಬಿಸಿ ತಟ್ಟುವ ಸಾಧ್ಯತೆಯಿದೆ.

ವೆಚ್ಚ ಕಡಿತ ಉದ್ದೇಶದಿಂದ ಬಿಎಸ್ಸೆನ್ನೆಲ್‌
ವಿಆರ್‌ಎಸ್‌ ಘೋಷಿಸಿತ್ತು. 50 ವರ್ಷ ಮೇಲ್ಪಟ್ಟ 1,04,471 ಮಂದಿ ವಿಆರ್‌ಎಸ್‌ ಪಡೆಯಲು ನಿರ್ಧರಿಸಿದ್ದಾರೆ. 50 ವರ್ಷ ಮೇಲ್ಪಟ್ಟ 25,902 ಮಂದಿ, 50ಕ್ಕಿಂತ ಕೆಳಗಿನ 49,315 ಉದ್ಯೋಗಿಗಳ ಸಹಿತ ಒಟ್ಟು 75,217 ಮಂದಿ ಮುಂದುವರಿಯಲಿದ್ದಾರೆ.

ಪರ್ಯಾಯ ವ್ಯವಸ್ಥೆ ಕಷ್ಟ
ಪರ್ಯಾಯ ವ್ಯವಸ್ಥೆಯಾಗಿ ಅಗತ್ಯವಿರುವ ಕಡೆ ಹೊರಗುತ್ತಿಗೆ ಮೂಲಕ ಸಿಬಂದಿ ನೇಮಕಕ್ಕೆ ಚಾಲನೆ ನೀಡಬೇಕಿತ್ತು; ಅದಾಗಿಲ್ಲ. ಈಗಾಗಲೇ ಹೊರಗುತ್ತಿಗೆ ಪಡೆದ ಗುತ್ತಿಗೆದಾರರಿಗೆ ಭಾರೀ ಮೊತ್ತ ಪಾವತಿ ಬಾಕಿಯಿದೆ. ಮಂಗಳೂರು ಸಹಿತ ಹಲವು ಕಡೆ ಖಾಸಗಿ ಕಟ್ಟಡಗಳಲ್ಲಿ ಇರುವ ಕಚೇರಿಗಳ ಬಾಡಿಗೆ, ವಿದ್ಯುತ್‌ ಬಿಲ್‌ ಪಾವತಿಯೂ ಬಾಕಿಯಿದೆ. ಹೀಗಾಗಿ ಮತ್ತೆ ಹೊರಗುತ್ತಿಗೆಗೆ ಟೆಂಡರ್‌ ಕರೆದರೆ ಗುತ್ತಿಗೆದಾರರು ಆಸಕ್ತಿ ತೋರಿಸುವ ಸಾಧ್ಯತೆ ಕಡಿಮೆ.

ಮಂಗಳೂರು ವ್ಯಾಪ್ತಿಯಲ್ಲಿ ಒಟ್ಟು 881 ಮಂದಿಯಿದ್ದು, 582 ಮಂದಿ ವಿಆರ್‌ಎಸ್‌ ಆಯ್ಕೆ ಮಾಡಿದ್ದಾರೆ. ಎಜಿಎಂ ಮತ್ತು ಡಿಜಿಎಂ ಸ್ತರದಲ್ಲಿ ಒಟ್ಟು 31 ಮಂದಿಯಿದ್ದು, 23 ಅಧಿಕಾರಿಗಳು ಸೇರಿದ್ದಾರೆ. ಎಸ್‌ಡಿಇ-ಜೆಟಿಒ ವಿಭಾಗದಲ್ಲಿ 83 ಮಂದಿ, ಗ್ರೂಪ್‌-ಸಿಯಲ್ಲಿ 462 ಮತ್ತು ಡಿ-ಗ್ರೂಪ್‌ನ 13 ಮಂದಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ನಮ್ಮಲ್ಲಿ 299 ಮಂದಿಯಷ್ಟೇ ಉಳಿಯುತ್ತಾರೆ. ಬದಲಿ ವ್ಯವಸ್ಥೆ ಆಗುತ್ತಿದೆ. ಆದರೆ ಟೆಂಡರ್‌ ಪ್ರಕ್ರಿಯೆಯಾದ ಬಳಿಕವಷ್ಟೇ ಹೊರಗುತ್ತಿಗೆಯಡಿ ನೇಮಕಾತಿ ಮಾಡಬೇಕಿದೆ.
– ಪ್ರಕಾಶ್‌ ಎಂ.ಎಚ್‌., ಡಿಜಿಎಂ (ಆಡಳಿತ ಮತ್ತು ನಿರ್ವಹಣೆ), ಮಂಗಳೂರು

ಸುರೇಶ್‌ ಪುದುವೆಟ್ಟು

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.