ಶರತ್ ಕೊಲೆ ಆರೋಪಿಗಳ ಶೀಘ್ರ ಬಂಧನ ವಿಶ್ವಾಸ: ಸಚಿವ ರೈ
Team Udayavani, Jul 14, 2017, 4:00 AM IST
ಮಂಗಳೂರು: ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಬಗ್ಗೆ ಸುಳಿವು ಲಭ್ಯವಾ ಗಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು ಶೀಘ್ರದಲ್ಲೇ ಬಂಧನವಾಗುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಈಗಾಗಲೇ ರಾಜ್ಯದ ಹಿರಿಯ ಅಧಿಕಾರಿಗಳು ಜಿಲ್ಲೆಗೆ ಆಗಮಿಸಿದ್ದು ಕೊಲೆ ಪ್ರಕರಣದ ತನಿಖೆಯ ಉಸ್ತುವಾರಿ ವಹಿಸಿದ್ದಾರೆ. ಎಂದರು.
2 ತಿಂಗಳಿಗೊಮ್ಮೆ ಶಾಂತಿಸಭೆ: ಹಿಂದೆ ಕೋಮು ಸಂಘರ್ಷ ತಲೆದೋರಿದಾಗ ಶಾಂತಿಸಭೆಗಳನ್ನು ನಡೆಸಲಾ ಗುತ್ತಿತ್ತು. ಇನ್ನು ಮುಂದೆ ತಾಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ 2 ತಿಂಗಳಿಗೊಮ್ಮೆ ಶಾಂತಿಸಭೆಯನ್ನು ನಡೆಸಲಾಗುವುದು ಎಂದರು.
ಶರತ್ ಸಾವಿನ ಘೋಷಣೆ ವಿಳಂಬ ಮಾಡಲಾಗಿದೆ ಎಂಬ ವರದಿಗಳ ಬಗ್ಗೆ ಉತ್ತರಿಸಿದ ಸಚಿವ ಖಾದರ್, ಸಾವಿನ ವಿಚಾರ ಆಸ್ಪತ್ರೆಯ ವೈದ್ಯರು ಘೋಷಣೆ ಮಾಡುವ ಪ್ರಕ್ರಿಯೆ. ಇದಕ್ಕೆ ಆಡಳಿತ ಮಂಡಳಿಯವರು ಉತ್ತರ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ