![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಶರತ್ ಮಡಿವಾಳ ಸ್ಮಾರಕ ಇಂದು ಲೋಕಾರ್ಪಣೆ
Team Udayavani, Jul 7, 2018, 2:55 AM IST
![smaraka-6-7.jpg](https://www.udayavani.com/wp-content/uploads/2018/07/6/smaraka-6-7.jpg)
ಬಂಟ್ವಾಳ: ಆರ್.ಎಸ್.ಎಸ್. ಕಾರ್ಯಕರ್ತ, ಬಿ.ಸಿ. ರೋಡ್ ಉದಯ ಲಾಂಡ್ರಿಯ ಶರತ್ ಮಡಿವಾಳ ಹತ್ಯೆಯಾಗಿ ಜು. 7ರಂದು ವರ್ಷ ಭರ್ತಿಯಾಗಲಿದೆ. ಶರತ್ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಸ್ಥಳೀಯ ಸಜಿಪಮುನ್ನೂರು ಅಭಿಮಾನಿಗಳು ಮತ್ತು ಆರ್ಎಸ್ಎಸ್ ಕಾರ್ಯಕರ್ತರ ತಂಡ ಸ್ಮಾರಕ ನಿರ್ಮಿಸಿದ್ದು, ಅದರ ಲೋಕಾರ್ಪಣೆ ಜು. 7ರಂದು ಬೆಳಗ್ಗೆ 9ಕ್ಕೆ ನಡೆಯಲಿದೆ.
ಶ್ರಮದಾನದ ಮೂಲಕ ಸ್ಮಾರಕ
ಸುಮಾರು 5 ಲಕ್ಷ ರೂ. ವೆಚ್ಚದಿಂದ ಯುವಕರು ಸ್ವಂತ ಖರ್ಚಿನಲ್ಲಿ ಶ್ರಮದಾನದ ಮೂಲಕ ಸ್ಮಾರಕ ನಿರ್ಮಿಸಿದ್ದಾರೆ. ಈ ಸ್ಮಾರಕದ ಸುತ್ತಲೂ ಗ್ರಾನೈಟ್ ಮೂಲಕ ಆವರಣ ಗೋಡೆ ನಿರ್ಮಿಸಲಾಗಿದೆ. ಆಕರ್ಷಕ ಛಾವಣಿ ನಿರ್ಮಾಣಗೊಳ್ಳುತ್ತಿದೆ. ಇಲ್ಲಿ ಭಾರತ ಮಾತೆ ಮತ್ತು ಶರತ್ ಮಡಿವಾಳರ ಯೋಗ ಭಂಗಿಯಲ್ಲಿರುವ ಛಾಯಾಚಿತ್ರ ಅಳವಡಿಸಲಾಗುತ್ತಿದೆ. ಸ್ವತಃ ಯೋಗಪಟುವಾಗಿದ್ದ ಶರತ್ ಪ್ರತಿದಿನ ಬೆಳಗ್ಗೆ ಐದು ಗಂಟೆಗೆ ಎದ್ದು ಸ್ಥಳೀಯ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದೇವಸ್ಥಾನ ವಠಾರದಲ್ಲಿ ಸುಮಾರು 150ಕ್ಕೂ ಮಿಕ್ಕಿದ ಯುವಕರು ಮತ್ತು ಮಕ್ಕಳಿಗೆ ಯೋಗ ಶಿಕ್ಷಣ ನೀಡಿದ ಬಳಿಕ ಆರೂವರೆ ಗಂಟೆಗೆ ಮನೆಗೆ ಬಂದು ಹಟ್ಟಿಯಲ್ಲಿ ಹಾಲು ಕರೆದು ಡೈರಿಗೆ ಪೂರೈಸುತ್ತಿದ್ದರು. ಈ ಹಿನ್ನೆಲೆಯನ್ನು ಇಟ್ಟುಕೊಂಡು ಸ್ಮಾರಕವನ್ನು ವಿಶಿಷ್ಟವಾಗಿ ನಿರ್ಮಿಸಲಾಗಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.