ಬಳ್ಳಮಂಜ ಅನಂತೇಶ್ವರ ಸನ್ನಿಧಿಯಲ್ಲಿ ಷಷ್ಠಿ ಸಂಭ್ರಮ


Team Udayavani, Nov 23, 2017, 5:06 PM IST

22-Nov-17.jpg

ಬೆಳ್ತಂಗಡಿ: ಮಚ್ಚಿನ ಗ್ರಾಮದ ಬಳ್ಳಮಂಜ ಶ್ರೀ ಅನಂತೇಶ್ವರ ಕ್ಷೇತ್ರ ಸಹಸ್ರಾರು ಭಕ್ತರ ಪಾಲಿನ ಪುಣ್ಯ ಬೀಡು. ಭಕ್ತರ ಸಂಕಷ್ಟ ನಿವಾರಿಸಿ ಅನಂತ ಫಲವನ್ನೀವ ಅನಂತರೂಪಿ ಶ್ರೀ ಸುಬ್ರಹ್ಮಣ್ಯನು ಆವಿರ್ಭವಿಸಿದ ಪವಿತ್ರ ಸಾನ್ನಿಧ್ಯ. ಶ್ರೀ ಒಡೆಯನಿಗೀಗ ಷಷ್ಠಿ ಬ್ರಹ್ಮರಥೋತ್ಸವದ ಸಂಭ್ರಮ.

ಷಷ್ಠಿ ಉತ್ಸವ
ಸುಬ್ರಹ್ಮಣ್ಯ, ಕುಡುಪು ಹೊರತು ಪಡಿಸಿದರೆ ಸಹಸ್ರಾರು ಭಕ್ತರ ಕೂಡುವಿಕೆಯಿಂದ ಭಕ್ತಿ ಭಾವದ ಮಿಳಿತವಾಗಿ ವಿಜೃಂಭಣೆಯಿಂದ ನಡೆಯುವ ಷಷ್ಠಿ ಉತ್ಸವ ಬಳ್ಳಮಂಜ ಷಷ್ಠಿ ಎಂಬ ಹೆಗ್ಗಳಿಕೆ ಇದೆ.

ಖ್ಯಾತಿ ಪಸರಿಸುತ್ತಿದೆ
ತುಳುನಾಡಿನಾದ್ಯಂತ ಶ್ರೀಕ್ಷೇತ್ರದ ಖ್ಯಾತಿ ಪಸರಿಸಿದ್ದು, ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ವೃದ್ಧಿಸುತ್ತಿದೆ. ಜಿಲ್ಲೆಯಲ್ಲೇ ಅತ್ಯಂತ ಪ್ರಸಿದ್ಧ ಕ್ಷೇತ್ರವೆಂದೆನಿಸಿದ್ದು, ಷಷ್ಠಿ ಮಹೋತ್ಸವಕ್ಕೆ ಬ್ರಹ್ಮ ರಥೋತ್ಸವ ಕಣ್ತುಂಬಿಕೊಳ್ಳಲು ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ.

ಕ್ಷೇತ್ರ ಬೆಳಗಿತು; ಜನ ಬೆಳಗಿದರು
ಸಹಸ್ರಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಕ್ಕೆ ಅಭಿವೃದ್ಧಿ ಕಾರ್ಯ ಅಗತ್ಯವಿತ್ತು. ಅದರಂತೆ 2000 ಇಸವಿಯಿಂದ ಈಚೆಗೆ ಅನೇಕ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ಕ್ಷೇತ್ರವು ನಾವೀನ್ಯ ಪಡೆಯಿತು. ಶ್ರೀ ದೇವರ ಶಿಲಾಮಯ ಗರ್ಭಗುಡಿ ಸಹಿತವಾಗಿ, ಮೂಲಸ್ಥಾನ, ಅನಂತ ತೀರ್ಥಕೆರೆ, ನಾಗನಕಟ್ಟೆ ಶಿಲಾಮಯ ದೈವಸ್ಥಾನ ರೂಪುಗೊಂಡು ರಜತಪಲ್ಲಕ್ಕಿಯಲ್ಲಿ ಶ್ರೀ ದೇವರ ಉತ್ಸವಗಳ ಭಾಗ್ಯ ಒದಗಿತು.

ಇತ್ತೀಚಿನ ವರ್ಷಗಳಲ್ಲಿ ದೇವಾಲಯದ ಹೊರಪ್ರಾಂಗಣದ ಮೇಲ್ಛಾವಣಿ, ಶಿಲಾಮಯ ವಸಂತಮಂಟಪ, ಅಂಗಣ ಬಂಡಿ ಅನಂತ ಪ್ರಾಸಾದ ಅನ್ನಛತ್ರ, ಶಿಲಾಮಯ ಒಳಸುತ್ತು ಪೌಳಿ, ಇಂಟರ್‌ಲಾಕ್‌ ಅಳವಡಿಕೆ, ಬ್ರಹ್ಮರಥ, ಚಂದ್ರಮಂಡಲ ರಥದ ದುರಸ್ತಿ ಅತಿಥಿ ಗೃಹಗಳ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಇತ್ಯಾದಿ ಅಭಿವೃದ್ಧಿ ಕಾರ್ಯಗಳಾಗಿವೆ. 2014ರಲ್ಲಿ ಶ್ರೀ ಸ್ವಾಮಿಗೆ ಬ್ರಹ್ಮಕಲಶಾಭಿಷೇಕ ಕಾರ್ಯ ಗಳನ್ನು ನಡೆಸಲಾಯಿತು.

ಮತ್ತೆ ಅಭಿವೃದ್ಧಿಗೆ ಸಜ್ಜಾಗಿದೆ ಕ್ಷೇತ್ರ
ದೇವಸ್ಥಾನದ ಹೊರ ಸುತ್ತುಪೌಳಿ ಶಿಥಿಲಾವಸ್ಥೆಯಲ್ಲಿದ್ದು, ಅದನ್ನು ನವೀಕರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಜತೆಗೆ ಸುಸಜ್ಜಿತ ಕಚೇರಿ ಹಾಗೂ ಮಹಡಿಯನ್ನೊಳಗೊಂಡ ನವೀಕೃತ ಹೊರಗೋಪುರವನ್ನು ನಿರ್ಮಿಸಿ ಶ್ರೀ ಸ್ವಾಮಿಗೆ ಅರ್ಪಿಸುವ ಸಂಕಲ್ಪ ಮಾಡಲಾಗಿದೆ.

ಷಷ್ಠಿ ಜಾತ್ರೆಯ ಬಳಿಕ ಕಾಮಗಾರಿ
ಮುಂದಿನ ಎಪ್ರಿಲ್‌ ತಿಂಗಳಲ್ಲಿ ಜರಗುವ ಮೇಷ ಜಾತ್ರೆಯ ಸಂದರ್ಭದಲ್ಲಿ ನವೀಕೃತ ಹೊರಗೋಪುರವನ್ನು ಶ್ರೀ ದೇವರಿಗೆ ಸಮರ್ಪಿಸುವ ಉದ್ದೇಶ ಹೊಂದಿದ್ದು, ಷಷ್ಠಿ ಜಾತ್ರೆ ಬಳಿಕ ಕಾಮಗಾರಿ ಆರಂಭಿಸಲಾಗುತ್ತದೆ.
ಡಾ| ಹರ್ಷ ಸಂಪಿಗೆತ್ತಾಯ,
 ಆನುವಂಶಿಕ ಆಡಳಿತ ಮೊಕ್ತೇಸರ 

– ಚಂದ್ರಶೇಖರ್‌ ಎಸ್‌. ಅಂತರ

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.