Traffic Routes: ಮಂಗಳೂರಿನಲ್ಲಿ ಶೌರ್ಯ ಜಾಗರಣ ಯಾತ್ರೆ… ಸಂಚಾರ ಮಾರ್ಗದಲ್ಲಿ ಬದಲಾವಣೆ…


Team Udayavani, Oct 9, 2023, 12:45 PM IST

Traffic Routes: ಮಂಗಳೂರಿನಲ್ಲಿ ಶೌರ್ಯ ಜಾಗರಣ ಯಾತ್ರೆ… ಸಂಚಾರ ಮಾರ್ಗದಲ್ಲಿ ಬದಲಾವಣೆ…

ಮಂಗಳೂರು: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಮಂಗಳೂರಿನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ನಗರದ ಅಂಬೇಡ್ಕ‌ ವೃತ್ತದಿಂದ ಶೌರ್ಯ ಯಾತ್ರಾ ಮೆರವಣಿಗೆ ಪ್ರಾರಂಭವಾಗಿ ನಗರದ ಕದ್ರಿ ಮೈದಾನದಲ್ಲಿ ಸಂಪನ್ನಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ವಾಹನ ಸಂಚಾರದಲ್ಲಿ ಕೆಲವೊಂದು ಬದಲಾವಣೆ ಮಾಡಿದ್ದಾರೆ.

ಶೌರ್ಯ ಯಾತ್ರಾ ಮೆರವಣಿಗೆ ಸಂಬಂಧ ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೇಲ್ ಕಡೆಗೆ, ಪಿ ವಿ ಎಸ್ ವೃತ್ತದಿಂದ ಬಂಟ್ಸ್ ಹಾಸ್ಟೆಲ್‌ ಕಡೆಗೆ, ಕದ್ರಿ ಕಂಬಳ ಜಂಕ್ಷನ್ ಕಡೆಯಿಂದ ಬಂಟ್ಸ್ ಹಾಸ್ಟೇಲ್ ಕಡೆಗೆ, ಮಲ್ಲಕಟ್ಟೆ ಕಡೆಯಿಂದ ಬಂಟ್ಸ್ ಹಾಸ್ಟೆಲ್ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕಾರ್ಯಕ್ರಮ ಮುಗಿಯುವವರೆಗೆ ನಿಷೇಧಿಸಲಾಗಿದೆ.

ಬದಲಿ ಮಾರ್ಗ ಇಂತಿದೆ:
– ಪಡೀಲ್ ಮತ್ತು ತಲಪಾಡಿ ಕಡೆಯಿಂದ ಬರುವ ಎಲ್ಲಾ ಕೆ ಎಸ್ ಆರ್ ಟ ಸಿ ಬಸ್ಸುಗಳು ಪಂಪ ವೆಲ್ ಗೆ ಬಂದು ಪಂಪ್ ವೆಲ್ ನಿಂದ ನಂತೂರು, ಕೆ ಪಿ ಟಿ ಮಾರ್ಗ ಮುಖಾಂತರ ಕೆ ಎಸ್ ಆರ್ ಟಿ ಸಿ ಗೆ ಅಂತೆಯೇ ಕೆ ಎಸ್ ಆರ್ ಟಿ ಸಿ ಯಿಂದ ಹೊರ ಹೋಗುವ ಎಲ್ಲಾ ಬಸ್ಸುಗಳು ಕೆ ಪಿ ಟಿ, ನಂತೂರು, ಪಂಪ್ ವೆಲ್ ಮುಖಾಂತರ ಮುಂದುವರಿಯುವುದು.

– ನಂತೂರು ಕಡೆಯಿಂದ ಸ್ಟೇಟ್ ಬ್ಯಾಂಕ್‌ ಕಡೆಗೆ ಬರುವ ಎಲ್ಲಾ ಬಸ್ಸುಗಳು ಹಾಗೂ ಇತರ ವಾಹನಗಳು ಶಿವಭಾಗ್, ಹಾರ್ಟಿಕಲ್ಚರ್, ಬೆಂದೂರು, ಕರಾವಳಿ, ಕಂಕನಾಡಿ ಜಂಕ್ಷನ್ ತಲುಪಿ ಪನ್ನೀರು ರಸ್ತೆ ಮುಖಾಂತರ ಸ್ಟೇಟ್ ಬ್ಯಾಂಕ್ ಕಡೆ ಮುಂದುವರಿಯಬೇಕು.

– ಪಂಪ್ ವೆಲ್ ಕಡೆಯಿಂದ ಸ್ಟೇಟ್ ಬ್ಯಾಂಕ್‌ ಕಡೆಗೆ ಹೋಗುವ ಎಲ್ಲಾ ಬಸ್ಸುಗಳು ಹಾಗೂ ಇತರ ವಾಹನಗಳು ಕಂಕನಾಡಿ ಜಂಕ್ಷನಿಗೆ ಬಂದು ಪನ್ನೀರು ರಸ್ತೆ ಮುಖಾಂತರ ಸ್ಟೇಟ್ ಬ್ಯಾಂಕ್‌ ಕಡೆಗೆ ಮುಂದುವರಿಯುವುದು.

– ಕಾವೂರು, ಬೋಂದೇಲ್‌ ಕಡೆಯಿಂದ ಬರುವ ಬಸ್ಸುಗಳು ಹಾಗೂ ಇತರ ವಾಹನಗಳು ಕೆ ಎಸ್ ಆರ್ ಟಿ ಸಿ ಲಾಲ್ ಭಾಗ್, ಪಿ ವಿ ಎಸ್, ಕೆ ಎಸ್ ಆರ್ ರಸ್ತೆ ಮುಖಾಂತರ ಹಂಪನಾ ಕಟ್ಟೆ ಗೆ ಬಂದು ಸ್ಟೇಟ್ ಬ್ಯಾಂಕ್‌ ಕಡೆಗೆ ಮುಂದುವರಿಯುವುದು.

– ಸ್ಟೇಟ್ ಬ್ಯಾಂಕ್ ಕಡೆಯಿಂದ ಉಡುಪಿ, ಮೂಡಬಿದ್ರೆ ಕಡೆಗೆ ಹೋಗುವ ಎಲ್ಲಾ ಬಸ್ಸು ಹಾಗೂ ಇತರ ವಾಹನಗಳು ಕೆ ಎಸ್ ಆರ್ ರಸ್ತೆ ಮುಖಾಂತರ ಪಿ ವಿ ಎಸ್. ಲಾಲ್ ಭಾಗ್ ಜಂಕ್ಷನ್ ನಿಂದ ಮುಂದಕ್ಕೆ ಉಡುಪಿ ಕಡೆಗೆ ಸಂಚರಿಸುವುದು, ಕೆ ಎಸ್ ಆರ್ ಟಿ ಸಿ, ಕೆ ಪಿ ಟ ಮುಖಾಂತರ ಮೂಡಬಿದ್ರೆ ಕಡೆಗೆ ಸಂಚರಿಸುವುದು. ಅಂತೆಯೇ ಪುತ್ತೂರು, ತಲಪಾಡಿ, ಕಡೆಗೆ ಸಂಚಾರಿಸುವ ಎಲ್ಲಾ ಬಸ್ಸುಗಳು ಹಾಗೂ ಇತರ ವಾಹನಗಳು, ಹಂಪನಕಟ್ಟೆ ಜಂಕ್ಷನ್‌ನಿಂದ ಬಲಕ್ಕೆ ತಿರುಗಿ ಪನ್ನೀರು ರಸ್ತೆ ಮುಖಾಂತರ ಕಂಕನಾಡಿ, ಕರಾವಳಿ ಜಂಕ್ಷನ್ ಮೂಲಕ ಮುಂದುವರಿಯುವುದು.

ಇದನ್ನೂ ಓದಿ: Viral Video: ಕಬಡ್ಡಿ ಅಂಗಳದಲ್ಲಿ ತಂಡಗಳ ನಡುವೆ ಮಾರಾಮರಿ; ಕುರ್ಚಿಗಳು ಪುಡಿ ಪುಡಿ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.