ಶಿರಾಡಿ ಕಾಂಕ್ರೀಟ್ ರಸ್ತೆ ಇಂದು ಉದ್ಘಾಟನೆ
Team Udayavani, Jul 15, 2018, 6:00 AM IST
ಪುತ್ತೂರು/ ಉಪ್ಪಿನಂಗಡಿ: ಕರಾವಳಿಯನ್ನು ರಾಜ್ಯ ರಾಜಧಾನಿಯ ಜತೆಗೆ ಬೆಸೆಯುವ ಸಂಪರ್ಕ ಸೇತು ಶಿರಾಡಿ ಘಾಟಿಯ ಹೊಸ ಕಾಂಕ್ರೀಟ್ ರಸ್ತೆ ರವಿವಾರ ಉದ್ಘಾಟನೆಗೊಳ್ಳಲಿದೆ.
ಕಾಮಗಾರಿ ಸಂಬಂಧ 6 ತಿಂಗಳಿಂದ ಈ ರಸ್ತೆ ಮುಚ್ಚಿತ್ತು. ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕಾಂಕ್ರೀಟ್ ಕಾಮಗಾರಿ ನಡೆಸಲಾಗಿದ್ದು, ತಡೆಗೋಡೆ ಹಾಗೂ ರಸ್ತೆ ಅಂಚಿಗೆ ಮಣ್ಣು ಹಾಕುವ ಒಂದಷ್ಟು ಕೆಲಸ ಬಾಕಿ ಇದೆ. ಉದ್ಘಾಟನೆ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಗೋಪಾಲ ನಾಯ್ಕ, ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗುಂಡ್ಯ ಪೇಟೆಗೆ ಜೀವಕಳೆ
ಘಾಟಿ ರಸ್ತೆ ಸಂಚಾರಕ್ಕೆ ಮುಕ್ತಗೊಳ್ಳುತ್ತಿರುವುದರಿಂದ ಗುಂಡ್ಯ ಪೇಟೆಯಲ್ಲಿ ಮತ್ತೆ ಅಂಗಡಿ ಮುಂಗಟ್ಟುಗಳು ತೆರೆದುಕೊಳ್ಳಲಿವೆ. ಈ ಮೂಲಕ ಗುಂಡ್ಯ ಪೇಟೆ ಮತ್ತೆ ಜೀವಕಳೆ ಪಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ