ಶಿಶಿಲೇಶ್ವರ: ಮೂಲ ಸೌಲಭ್ಯ ಒದಗಿಸಲು ಪತ್ರ


Team Udayavani, May 2, 2018, 11:18 AM IST

2-May-6.jpg

ಬೆಳ್ತಂಗಡಿ: ಶ್ರೀ ಶಿಶಿಲೇಶ್ವರ ಕ್ಷೇತ್ರಕ್ಕೆ ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸಬೇಕೆಂದು ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಪತ್ರ ಬರೆಯಲಾಗಿದ್ದು, ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶ್ರೀ ಶಿಶಿಲೇಶ್ವರ ದೇವಳದ ಅಭಿವೃದ್ಧಿ ಸಮಿತಿ ನಿಕಟಪೂರ್ವ ಅಧ್ಯಕ್ಷ ಜಯರಾಮ ನೆಲ್ಲಿತ್ತಾಯ ಅವರು ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಮನವಿ ಸ್ವೀಕರಿಸಿದ ಕೇಂದ್ರ ಸರಕಾರದ ಪ್ರಧಾನಿ ಮಂತ್ರಿ ಕಚೇರಿ ಜಿಲ್ಲಾಧಿಕಾರಿ ಕಚೇರಿಗೆ ಸೂಕ್ತ ಕ್ರಮಕ್ಕಾಗಿ ಮತ್ತು ಪರಿಶೀಲನೆಗೆ ಕೋರಿದೆ.

ಜಿಲ್ಲಾಧಿಕಾರಿ ಆದೇಶದಂತೆ ಮಂಗಳೂರಿನ ಪ್ರವಾಸೋದ್ಯಮ ಇಲಾಖೆ ಶಿಶಿಲ ಗ್ರಾ.ಪಂ.ಗೆ ಪತ್ರ ಬರೆದು ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಆಗಮಿಸುವ ಪ್ರವಾಸಿಗರ, ಮೂಲ ಸೌಲಭ್ಯ ಪರಿಶೀ ಲಿಸಿ ಅವುಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಕೋರಿದೆ.

ಮತ್ಸ್ಯತೀರ್ಥ ಕ್ಷೇತ್ರ
ಬೆಳ್ತಂಗಡಿ ತಾ|ನ ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನ ಮತ್ಸ್ಯತೀರ್ಥ ಕ್ಷೇತ್ರವಾಗಿದೆ. ಪೂರ್ಣ ಶಿಲಾಮಯ
ದೇವ ಸ್ಥಾನವಾಗಿದ್ದು, ಈ ಕ್ಷೇತ್ರ ಮುಜರಾಯಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಮೀನುಗಾರಿಕೆ ಇಲಾಖೆಗಳಿಗೆ ಸಂಬಂಧಪಟ್ಟಿದೆ.

ಶ್ರೀಕ್ಷೇತ್ರ ಧರ್ಮಸ್ಥಳದ ಧಮೋತ್ಥಾನ ಟ್ರಸ್ಟ್‌ ಮೂಲಕ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ದೇವಾಲಯದ ಗರ್ಭಗುಡಿಯನ್ನು ಹಳೆಯ ಸಂಪ್ರದಾಯದಂತೆ ಜೀರ್ಣೋದ್ಧಾರಗೊಳಿಸಿದ್ದರು. ಕಪಿಲಾ ನದಿಯಲ್ಲಿರುವ ಮತ್ಸ್ಯಗಳು ಸಾವಿರಾರು ಪ್ರವಾಸಿಗರನ್ನು ನಿತ್ಯ ಆಕರ್ಷಿಸುತ್ತಿವೆ. ಕ್ಷೇತ್ರಕ್ಕೆ ಸರಕಾರವು ಮೂಲ ಸೌಕರ್ಯ ಒದಗಿಸಿದ್ದಲ್ಲಿ ಉತ್ತಮ ಪ್ರವಾಸಿ ಕೇಂದ್ರವಾಗಿ ರೂಪಿಸಬಹುದು ಎಂದು ತಿಳಿಸಲಾಗಿತ್ತು.

ನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದರೂ ಯಾವುದೇ ಸೌಕರ್ಯಗಳು ಇಲ್ಲದೇ ಪ್ರವಾಸಿಗರು ಪರದಾಡಬೇಕಾಗಿದೆ. ಈ ಕುರಿತು ಸೌಲಭ್ಯಕ್ಕಾಗಿ ಗ್ರಾಮಸ್ಥರು, ಆಡಳಿತ ಸಮಿತಿ ಪ್ರಯತ್ನಿಸುತ್ತಿದೆ.

ಅಗತ್ಯ ಸೌಕರ್ಯಗಳು
ಮತ್ಸ್ಯತೀರ್ಥಗ್ಯಾಲರಿ ಮತ್ತು ಸ್ನಾನಘಟ್ಟ, ಸುಸಜ್ಜಿತ ಸಮುದಾಯ ಭವನ, ಅತಿಥಿಗೃಹ, ಶಾಶ್ವತ ಕುಡಿಯುವ ನೀರಿನ ಯೋಜನೆ, ಉದ್ಯಾನವನ,ಬಾಲವನ, ದೇವಳದ ರಥಬೀದಿಗೆ ಶಾಶ್ವತ ಬೆಳಕಿನ ವ್ಯವಸ್ಥೆ, ಪ್ರವಾಸೋದ್ಯಮ ಇಲಾಖೆಯಿಂದ ಉಪಾಹಾರ ಮಂದಿರ, ಅಂಗಡಿಕೋಣೆ ರಚನೆ, ಪ್ರವಾಸಿಗರಿಗೆ ಸ್ನಾನಗೃಹ ಮತ್ತು ಶೌಚಾಲಯ ವ್ಯವಸ್ಥೆ, ಒಳಾಂಗಣ, ಹೊರಾಂಗಣ ದುರಸ್ತಿ, ಶಾಶ್ವತ ಮೇಲ್ಛಾವಣಿ, ಕಪಿಲಾ ನದಿಗೆ ಸೇತುವೆ ಅಗತ್ಯವಿದೆ.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.