ಕರಾವಳಿಯಲ್ಲಿ ಶ್ರದ್ಧಾಭಕ್ತಿಯ ಶಿವರಾತ್ರಿ ಆಚರಣೆ


Team Udayavani, Mar 12, 2021, 1:39 AM IST

ಕರಾವಳಿಯಲ್ಲಿ ಶ್ರದ್ಧಾಭಕ್ತಿಯ ಶಿವರಾತ್ರಿ ಆಚರಣೆ

ಮಂಗಳೂರು/ಉಡುಪಿ: ಕರಾವಳಿಯಾದ್ಯಂತ ಮಹಾ ಶಿವರಾತ್ರಿಯನ್ನು ಗುರುವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶಿವ ಕ್ಷೇತ್ರಗಳಲ್ಲಿ ವಿಶೇಷ ಪೂಜೆ, ಹೋಮ, ಮಹಾ ರುದ್ರಾಭಿಷೇಕ, ಶತಸೀಯಾಳಾಭಿಷೇಕ, ರಥೋತ್ಸವ, ಜಾಗರಣೆ, ಭಜನೆ ಇತ್ಯಾದಿ ಜರಗಿದವು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಶಿವದೇಗುಲಗಳಿಗೆ ತೆರಳಿ ದೇವರ ದರ್ಶನ ಪಡೆದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. 30,000ಕ್ಕೂ ಅಧಿಕ ಭಕ್ತರು ಪಾದಯಾತ್ರೆ ಯಲ್ಲಿ ಆಗಮಿಸಿದ್ದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹೋಮ, ರುದ್ರಾಭಿಷೇಕ, ಶತಸೀಯಾಳಾಭಿಷೇಕ, ಮಹಾಪೂಜೆ, ರಥೋತ್ಸವ, ಜಾಗರಣೆ ಜರಗಿದವು. ಕದ್ರಿ ಕ್ಷೇತ್ರದಲ್ಲಿ ಶಿವಪೂಜೆ, ರುದ್ರಾಭಿ ಷೇಕ, ಜಾಗರಣೆ ಜರಗಿತು.  ದಕ್ಷಿಣ ಕನ್ನಡ ಜಿಲ್ಲೆಯ ಕಾರಿಂಜ, ಉಪ್ಪಿನಂಗಡಿ, ಪುತ್ತೂರು,  ಶರವು, ನಂದಾವರ, ಬಂಟ್ವಾಳ, ತೊಡಿಕಾನ, ಐವರ್ನಾಡು, ವಿಟ್ಲ ನೆಟ್ಲ, ನರಹರಿ ಬೆಟ್ಟ, ಪಾಂಡೇಶ್ವರ, ಕಾವೂರು, ಪೋರ್ಕೊಡಿ, ಆದ್ಯಪಾಡಿ, ಆಲೆಟ್ಟಿ ಮೊದಲಾದೆಡೆಗಳ ಶಿವಕ್ಷೇತ್ರಗಳಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ, ಜಾಗರಣೆ ಸೇರಿದಂತೆ ವಿವಿಧ  ಧಾರ್ಮಿಕ ಕಾರ್ಯಕ್ರಮ ನೆರವೇರಿದವು. ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ದೇವಿಗೆ ಅರ್ಧ ನಾರೀಶ್ವರ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.

ಉಡುಪಿ ಜಿಲ್ಲೆಯ ಬನ್ನಂಜೆ, ಪರ್ಕಳ, ಪೆರಂಪಳ್ಳಿ, ಕಲ್ಯಾಣಪುರ ಪುತ್ತೂರು ಕುಮ್ರಪಾಡಿ, ಪಂದುಬೆಟ್ಟು ಕಾನಗುಡ್ಡೆ, ತೆಂಕನಿಡಿಯೂರು ಬೆಳ್ಕಲೆ, ಬ್ರಹ್ಮಾವರ, ಕೂರಾಡಿ, ಬಸೂÅರು, ಪಡುಬಿದ್ರಿ, ಕಳತ್ತೂರು, ಸೂರಾಲು, ತೆಕ್ಕಟ್ಟೆ, ಚೊಕ್ಕಾಡಿ, ಮೂಡುಬೆಟ್ಟು, ಪೆರ್ವಾಜೆ, ಹಾರಾಡಿ, ಸಗ್ರಿ ಚಕ್ರತೀರ್ಥ, ಕಟಪಾಡಿ,  ಕೆಳಾರ್ಕಳ ಬೆಟ್ಟು, ಕೋಟ, ಬಾರಕೂರು, ಉಪ್ಪೂರು ಚಿತ್ತಾರಿ, ನಯಂಪಳ್ಳಿ ಮಡಿ, ಶಿವಪಾಡಿಯ ಶಿವಕ್ಷೇತ್ರಗಳು, ಹೆರ್ಗದ ತ್ರ್ಯಂಬಕೇಶ್ವರ, ಉಡುಪಿಯ ನಿತ್ಯಾನಂದ ಮಂದಿರ, ಕುಂದಾಪುರದ ಕುಂದೇಶ್ವರ, ಕೋಟೇಶ್ವರದ ಕೋಟಿ ಲಿಂಗೇಶ್ವರ, ಬೈಂದೂರು ಸೇನೇಶ್ವರ, ಒಣಕೊಡ್ಲು, ಬಸೂÅರು ಉಮಾಮಹೇಶ್ವರ ಮಠ ಮತ್ತು ತುಳುವೇಶ್ವರ, ಹಳ್ನಾಡು, ಹೆಬ್ರಿ ಅರ್ಧನಾರೀಶ್ವರ, ಕೊಲ್ಲೂರು ಉಮಾಮಹೇಶ್ವರ, ಗಂಗನಾಡು ಶಿವ ದೇವಸ್ಥಾನ, ಕ್ರೋಡ ಶಂಕರನಾರಾಯಣ, ಹೊಳೆ ಶಂಕರ ನಾರಾಯಣ, ಆವರ್ಸೆ, ಮಾಂಡವಿ, ಬೆಳ್ವೆ ಮತ್ತು ಕೊಡವೂರು, ಉಡುಪಿ ಸಿಟಿ ಬಸ್‌ ನಿಲ್ದಾಣ ಸಮೀಪದ ಶಂಕರ ನಾರಾಯಣ, ಕಿರಿಮಂಜೇಶ್ವರ ಅಗಸೆöàಶ್ವರ, ಹಟ್ಟಿಯಂಗಡಿ ಲೋಕ ನಾಥೇಶ್ವರ, ಕುಂಭಾಶಿ ಹರಿಹರ, ಕಾರ್ಕಳ ಶಿವತಿಕೆರೆ ಉಮಾ  ಮಹೇಶ್ವರ, ಪಡುಬೈಲೂರು ಇಷ್ಟ ಮಹಾಲಿಂಗೇಶ್ವರ, ಬಾರಕೂರು ಮೂಡುಕೇರಿ ಸೋಮನಾಥೇಶ್ವರ, ಎಲ್ಲೂರು ವಿಶ್ವನಾಥ, ಪುತ್ತಿಗೆ ಸೋಮನಾಥೇಶ್ವರ, ಬೋಳ ಮೃತ್ಯುಂಜಯ, ಕಾಂತಾವರ ಕಾಂತೇಶ್ವರ, ಬೆಳ್ಮಣ್ಣು ಮದಕ ಮಹಾದೇವ ದೇವಸ್ಥಾನ, ಕೌಡೂರು ಶಿವ ದೇವಸ್ಥಾನ, ಉದ್ಯಾವರ ಶಂಭುಶೈಲೇಶ್ವರ, ಕೇದಾರ ಬ್ರಹೆ¾àಶ್ವರ ಮಹಾಲಿಂಗೇಶ್ವರ, ಬೈಕಾಡಿ ಕಾಮೇಶ್ವರ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯಿತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.