ಕರಾವಳಿ: ಸಂಭ್ರಮದ ಶಿವರಾತ್ರಿ


Team Udayavani, Feb 25, 2017, 10:15 AM IST

shivaratri-1.jpg

ಮಂಗಳೂರು/ಉಡುಪಿ/ಕಾಸರಗೋಡು: ಮಹಾಶಿವರಾತ್ರಿಯನ್ನು ಕರಾವಳಿಯಾದ್ಯಂತ ಶುಕ್ರವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. 

ಈಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ, ರಥೋತ್ಸವ, ಜಾಗರಣೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಅಂಗವಾಗಿ ಹೋಮ, ಮಹಾರುದ್ರಾಭಿಷೇಕ, ರಥೋತ್ಸವ, ಶಿವಬಲಿ, ಮಹಾಶಿವರಾತ್ರಿ ಜಾಗರಣೆ ಬಲಿ, ಕಟ್ಟೆಪೂಜೆ, ಕೆರೆದೀಪ ಮುಂತಾದ ಕಾರ್ಯಕ್ರಮಗಳು ನೆರವೇರಿದವು. ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ಹಾಗೂ ಇತರ ಪೂಜೆ ನೆರವೇರಿತು. ಶಿವರಾತ್ರಿ ಪ್ರಯುಕ್ತ ಶ್ರೀ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಶ್ರೀ ಮಂಗಳಾದೇವಿಗೆ ಅರ್ಧನಾರೀಶ್ವರ ಅಲಂಕಾರ ಮಾಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಜಾಗರಣೆ, ಅಭಿಷೇಕ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು. ಸಾವಿರಾರು ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಬೆಳ್ತಂಗಡಿಯ ಎಲ್ಲ ಶಿವ ದೇವಾಲಯಗಳಲ್ಲಿ ಶಿವನಿಗೆ ವಿಶೇಷ ಪೂಜೆ ನೆರವೇರಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಬಂಟ್ವಾಳ ಶ್ರೀ ಕಾರಿಂಜೇಶ್ವರ ದೇವಸ್ಥಾನ, ನರಹರಿ ಪರ್ವತ, ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಸೇರಿದಂತೆ ಜಿಲ್ಲೆಯ ಮೂಲೆ ಮೂಲೆಯ ಶಿವ ದೇವಾಲಯಗಳಲ್ಲಿ ಶಿವರಾತ್ರಿ ಅಂಗವಾಗಿ ವಿಶೇಷ ಪೂಜೆ ಸಂಪನ್ನಗೊಂಡಿತು.

ಉಡುಪಿ ಶ್ರೀ ಅನಂತೇಶ್ವರ ದೇವಸ್ಥಾನ, ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಪರ್ಯಾಯ ಶ್ರೀಪೇಜಾವರ ಮಠಾಧೀಶರು ವಿಶೇಷ ಪೂಜೆ ಸಲ್ಲಿಸಿದರು. ಉಡುಪಿ ಬನ್ನಂಜೆ- ಪರ್ಕಳ-ಪೆರಂಪಳ್ಳಿ- ಕಲ್ಯಾಣಪುರ-ಪುತ್ತೂರು ಕುಮ್ರಪಾಡಿ – ಪಂದುಬೆಟ್ಟು ಕಾನಗುಡ್ಡೆ – ತೆಂಕನಿಡಿಯೂರು ಬೆಳ್ಕಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಸಗ್ರಿಯ ಉಮಾಮಹೇಶ್ವರ ದೇವಸ್ಥಾನ, ಕಟಪಾಡಿಯ ವಿಶ್ವನಾಥ ಕ್ಷೇತ್ರ, ಕೆಳಾರ್ಕಳಬೆಟ್ಟು ಶಿವ ದೇವಸ್ಥಾನ, ಬ್ರಹ್ಮಾವರದ ಮಹಾಲಿಂಗೇಶ್ವರ, ಕೋಟದ ಹಿರೇಮಹಾಲಿಂಗೇಶ್ವರ, ಬಾರಕೂರು ಪಂಚಲಿಂಗೇಶ್ವರ, ಕೂರಾಡಿ ಮಹಾಲಿಂಗೇಶ್ವರ, ಉಪ್ಪೂರು ಚಿತ್ತಾರಿ ಮಹಾಬಲೇಶ್ವರ, ಹಾರಾಡಿ ಮಹಾಲಿಂಗೇಶ್ವರ, ನಯಂಪಳ್ಳಿ ಮಡಿಮಲ್ಲಿಕಾರ್ಜುನ ದೇವಸ್ಥಾನ, ಉಡುಪಿಯ ನಿತ್ಯಾನಂದ ಮಂದಿರ, ಕುಂದಾಪುರದ ಕುಂದೇಶ್ವರ, ಕೋಟೇಶ್ವರದ ಕೋಟಿಲಿಂಗೇಶ್ವರ, ಶಂಕರನಾರಾಯಣ ಮತ್ತು ಕೊಡವೂರಿನ ಶಂಕರನಾರಾಯಣ ದೇವಸ್ಥಾನ, ಬಸೂÅರು ಮಹಾಲಿಂಗೇಶ್ವರ ದೇವಸ್ಥಾನ, ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನ, ಕಿರಿಮಂಜೇಶ್ವರ ಅಗಸೆöàಶ್ವರ ದೇವಸ್ಥಾನ, ಹಟ್ಟಿಯಂಗಡಿ ಲೋಕನಾಥೇಶ್ವರ ದೇವಸ್ಥಾನ, ಕುಂಭಾಸಿ ಹರಿಹರ ದೇವಸ್ಥಾನ, ಕಾರ್ಕಳ ಶಿವತಿಕೆರೆಯ ಉಮಾಮಹೇಶ್ವರ ದೇವಸ್ಥಾನ, ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ರುದ್ರಪಾರಾಯಣ, ರಂಗಪೂಜಾದಿಗಳು ನಡೆದವು. 

ಕಾಸರಗೋಡು ಜಿಲ್ಲೆಯ ಮಲ್ಲಿಕಾರ್ಜುನ ದೇವಸ್ಥಾನ, ಕೂಡ್ಲುಗುಡ್ಡೆ ಮಹಾಲಿಂಗೇಶ್ವರ, ಶಿವಮಂಗಲದ ಸದಾಶಿವ, ಮಲ್ಲಾವರ ಪಂಚಲಿಂಗೇಶ್ವರ, ಪರಕಿಲ ಮಹಾದೇವ ಶಾಸ್ತಾ ವಿನಾಯಕ ದೇವಸ್ಥಾನ, ಕಾವುಗೋಳಿ ಶಿವ ದೇವಸ್ಥಾನ, ತಲಪಾಡಿ ಕಣ್ವತೀರ್ಥ ಮಠದ ಬ್ರಹೆ¾àಶ್ವರ, ಬಾಯಾರು, ದೇಲಂಪಾಡಿ , ತ್ರಿಕನ್ನಾಡು ತ್ರ್ಯಂಬಕೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು. 

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.