ಬೇಸಗೆಯಲ್ಲಿ ನೀರಿನ ಕೊರತೆ; ಮಳೆಗಾಲದಲ್ಲಿ ತಾಂತ್ರಿಕ ಸಮಸ್ಯೆ!


Team Udayavani, Jul 12, 2019, 5:08 AM IST

water

ಮಹಾನಗರ: ಬೇಸಗೆ ವೇಳೆ ತುಂಬೆ ಡ್ಯಾಂನಲ್ಲಿ ನೀರಿನ ಕೊರತೆಯಿಂದ ಮಂಗಳೂರು ಜನರು ಸಮಸ್ಯೆ ಎದುರಿಸಿದರೆ, ಮಳೆಗಾಲದಲ್ಲಿ ವೆಂಟೆಡ್‌ ಡ್ಯಾಂ ತುಂಬಿದರೂ ತಾಂತ್ರಿಕ ಸಮಸ್ಯೆಗಳಿಂದ ನೀರಿಲ್ಲದೆ ನಾಲ್ಕು ದಿನಗಳಿಂದ ಪರದಾಡುವಂತಾಗಿದೆ.

ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ಡ್ಯಾಂನಿಂದ ಸಂಪರ್ಕವಿರುವ ಪೈಪ್‌ಲೈನ್‌ ಅಡ್ಯಾರ್‌ ಭಾಗದಲ್ಲಿ ರವಿವಾರ ರಾತ್ರಿ ಸೋರಿಕೆಯಾಗಿ ನೀರು ಸರಬರಾಜು ಸ್ಥಗಿತಗೊಂಡಿತ್ತು. ಬಳಿಕ ರಿಪೇರಿ ಆರಂಭಿಸಿದರೂ ಗುರುವಾರದವರೆಗೆ ರಿಪೇರಿ ಪೂರ್ಣವಾಗದೆ, ನಗರದ ಬಹುತೇಕ ಭಾಗಗಳಿಗೆ ನೀರಿನ ಸಮಸ್ಯೆ ಎದುರಾಯಿತು. ಈಗ ಪೈಪ್‌ಲೈನ್‌ ಸರಿಪಡಿಸಲಾಗಿದ್ದು, ಗುರುವಾರ ಸಂಜೆಯ ಬಳಿಕ ನೀರು ಸರಬರಾಜು ಮರು ಆರಂಭವಾಗಿದೆ.

ಆಧುನಿಕ ವ್ಯವಸ್ಥೆಗಳು ಇರುವ ಈ ಕಾಲದಲ್ಲಿಯೂ ಮುಖ್ಯ ಕೊಳವೆಯ ಸೋರಿಕೆಯನ್ನು ಪತ್ತೆಹಚ್ಚಿ ಕ್ಷಿಪ್ರಗತಿಯಲ್ಲಿ ಕಾಮಗಾರಿ ನಡೆಸುವ ಯಾವುದೇ ಸೌಕರ್ಯ ಪಾಲಿಕೆಯಲ್ಲಿ ಇಲ್ಲದಿರುವ ಕಾರಣದಿಂದ ನೀರು ಸೋರಿಕೆ ತಡೆಯಲು ನಾಲ್ಕು ದಿನ ಕಾಯಬೇಕಾಯಿತು. ಜತೆಗೆ, ಪೈಪ್‌ಲೈನ್‌ನ ಮೇಲೆ ಕೆಲವರು ಹಾಕಿರುವ ಮಣ್ಣಿನಿಂದ ಹಲವು ಬಾರಿ ತೊಂದರೆ ಅನುಭವಿಸಿದರೂ ಪಾಲಿಕೆ ತೆಗೆಯುಲು ಇನ್ನೂ ಮುಂದಾಗದಿರುವುದು ಹಾಗೂ ಪದೇ ಪದೆ ತಾಂತ್ರಿಕ ಸಮಸ್ಯೆ ಎದುರಾದರೂ ಅದನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ಪಾಲಿಕೆ ವಿಫಲವಾಗಿರುವ ಕಾರಣ ಮಳೆಗಾಲದಲ್ಲಿಯೂ ಜನರು ನೀರಿನ ಸಮಸ್ಯೆ ಎದುರಿಸುವಂತಾಗಿದೆ.

ನೀರಿನ ಮುಖ್ಯ ಕೊಳವೆ ಈಗಲೂ ಅಸುರಕ್ಷಿತ !

ತುಂಬೆಯಿಂದ ತಲಾ 18 ಎಂಜಿಡಿ ಸಾಮರ್ಥ್ಯದ ಎರಡು ಬೃಹತ್‌ ಗಾತ್ರದ ಪೈಪ್‌ಲೈನ್‌ (ಮುಖ್ಯ ಕೊಳವೆ)ಗಳ ಮೂಲಕ ನಗರಕ್ಕೆ ನೀರು ಪೂರೈಕೆಯಾಗುತ್ತಿದೆ.

– ವೆಂಟೆಡ್‌ ಡ್ಯಾಂನಲ್ಲಿ ತಾಂತ್ರಿಕ ಸಮಸ್ಯೆ

– ನಗರದಲ್ಲಿ ನೀರು ಸಂಪರ್ಕ ವ್ಯತ್ಯಯ

– ಗುರುವಾರ ದುರಸ್ತಿ ಕಾರ್ಯ ಪೂರ್ಣ

ಹಲವು ದಿನಗಳಿಂದ ನೀರಿನ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಡೀಲ್, ಮಂಗಳಾದೇವಿ, ಮೇರಿಹಿಲ್, ಕಾವೂರು, ಪಚ್ಚನಾಡಿ, ಬೋಳಾರ, ಬಜಾಲ್, ಕಣ್ಣೂರು ಸಹಿತ ನಗರದ ಅರ್ಧದಷ್ಟು ಭಾಗಗಳಿಗೆ ನೀರು ಸರಬರಾಜು ವ್ಯತ್ಯಯವಾಗಿತ್ತು. ನಾಲ್ಕು ದಿನಗಳಿಂದ ನೀರಿಲ್ಲದ ಕಾರಣದಿಂದ ನಗರದ ಬಹುತೇಕ ವಸತಿ ಸಮುಚ್ಚಯ, ಪಿಜಿ ವಾಸಿಗಳು ಖಾಸಗಿ ಟ್ಯಾಂಕರ್‌ ನೀರನ್ನು ಆಶ್ರಯಿಸಿದ್ದರು.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.