ಶ್ರದ್ಧಾ ಭಕ್ತಿಯ ಸಮರ್ಪಣೆಯಿಂದ ದೇವರ ಸಾಕ್ಷಾತ್ಕಾರ: ಕಣಿಯೂರು ಶ್ರೀ


Team Udayavani, Feb 9, 2017, 3:45 AM IST

08-LOC-9.jpg

ವಿಟ್ಲ: ಭಯ, ಭಕ್ತಿ, ನಂಬಿಕೆ, ಶ್ರದ್ಧೆ ಹಾಗೂ ಸಮರ್ಪಣಾಭಾವದಿಂದ ಆರಾಧಿಸಿದಾಗ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಹಣ, ಅಂತಸ್ತು, ಅಧಿಕಾರಗಳಿಗಲ್ಲ ಎಂದು ಕನ್ಯಾನ ಗ್ರಾಮದ ಕಣಿಯೂರು ಚಾಮುಂಡೇಶ್ವರೀ ದೇವೀ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ನುಡಿದರು.

ಅವರು ಮಂಗಳವಾರ ಬಾಕ್ರಬೈಲು ಸಮೀಪದ ಪಾತೂರು ಶ್ರೀ ಸೂಯೇìಶ್ವರ ದೇವಸ್ಥಾನದ ನವೀಕೃತ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಮಹಾಗಣಪತಿ ಸಹಿತ ಶ್ರೀ ಸೂಯೇìಶ್ವರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶ ಹಾಗೂ ನೂತನ ಧ್ವಜಸ್ತಂಭ ಪ್ರತಿಷ್ಠೆ ಮತ್ತು ಜಾತ್ರೋತ್ಸವದ ಅಂಗವಾಗಿ ಏರ್ಪಡಿಸಿದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಪ್ರಥಮಗಳ ದಾಖಲೆ: ವಿದ್ವಾನ್‌ ಹಿರಣ್ಯ ವೆಂಕಟೇಶ್ವರ ಭಟ್‌ ಉಪನ್ಯಾಸ ನೀಡಿ, ಸೂಯೇಶ್ವರ ದೇವಸ್ಥಾನದಲ್ಲಿ ಹಲವು ಪ್ರಥಮಗಳ ದಾಖಲೆಯಾಗಿದೆ. ಸೂಯೇìಶ್ವರನ ದೇವಸ್ಥಾನ ಪ್ರಥಮ ಎಂದೆನಿಸಿದರೆ, ಹಿಂದೂ ಕ್ರೈಸ್ತ ಮುಸಲ್ಮಾನರು ಪ್ರಥಮ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ, ಏಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ  ಎಂದರು.

ಮುಡಿಪು ಇಗರ್ಜಿ ಧರ್ಮಗುರು ವಂ| ಬೆಂಜ ಮಿನ್‌ ಪಿಂಟೋ, ನಿರ್ಮಲ, ಶುಭ್ರ ಮನಸ್ಸು ಇದ್ದ ವರಿಗೆ ಭಗವಂತನ ದರ್ಶನವಾಗುತ್ತದೆ  ಎಂದರು.

ಪರಸ್ಪರ ಸಹಕಾರ: ಪಾತೂರು ಜುಮಾ ಮಸೀದಿಯ ಖತೀಬ ಅಲ್‌ಹಾಜಿ ಅಹಮದ್‌ ಮುಸ್ಲಿಯಾರ್‌ ಮಾತನಾಡಿ, ಇಸ್ಲಾಂ ಮತದಲ್ಲಿ ಸೌಹಾರ್ದ, ಸಹಕಾರ ಹೇಳಲಾಗಿದೆ. ದೇವಾಲಯ ನಿರ್ಮಾಣಕ್ಕೆ ಮುಸಲ್ಮಾನರು ಸಹಕರಿಸಬೇಕು ಮತ್ತು ಹಿಂದೂಗಳು ಮುಸಲ್ಮಾನರ ಧಾರ್ಮಿಕ ಕಾರ್ಯಕ್ರಮಕ್ಕೆ ಸಹಕರಿಸಬೇಕು ಎಂದರು.

ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ಅಧ್ಯಕ್ಷತೆ ವಹಿಸಿದ್ದರು. ಕೈರಂಗಳ ಗೋಪಾಲಕೃಷ್ಣ ದೇವಸ್ಥಾನ ಆಡಳಿತ ಮೊಕ್ತೇಸರ ಟಿ. ಮಹಾಬಲೇಶ್ವರ ಭಟ್‌, ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಪ್ರಾದೇಶಿಕ ನಿರ್ದೇ ಶಕ ಮಹಾವೀರ ಅಜ್ರಿ, ಕೇರಳ ತುಳು ಸಾಹಿತ್ಯ ಅಕಾ
ಡೆಮಿ ಅಧ್ಯಕ್ಷ ಸುಬ್ಬಯ್ಯ ರೈ, ವರ್ಕಾಡಿ ಗ್ರಾ.ಪಂ. ಅಧ್ಯಕ್ಷ ಬಿ.ಎ. ಮಜೀದ್‌, ಮಂಗಳೂರು ಮುಡಾ ಮಾಜಿ ಅಧ್ಯಕ್ಷ ಕೋಡಿಜಾಲು ಇಬ್ರಾಹಿಂ, ಕೊಡ್ಲಮೊಗರು-ಪಾತೂರು ವಿಶೇಷ ಗ್ರಾಮಾಧಿಕಾರಿ ಶಂಕರ್‌ ಕುಂಜತ್ತೂರು, ವರ್ಕಾಡಿ ಕೆ.ಎಸ್‌.
ಇ.ಬಿ. ಸಹಾಯಕ ಅಭಿಯಂತ ನಂದ ಕುಮಾರ್‌, ಕೊಡ್ಲಮೊಗರು ಕೇರಳ ಗ್ರಾಮೀಣ ಬ್ಯಾಂಕ್‌ ಮ್ಯಾನೇಜರ್‌ ದೇವದಾಸ ಬೆಳ್ಚಾಡ, ಡಾ| ಜಯ ಪ್ರಕಾಶ ತೊಟ್ಟೆತ್ತೋಡಿ, ಬಂಟ್ವಾಳ ತಾ.ಪಂ. ಸ್ಥಾಯೀ ಸಮಿತಿ ಮಾಜಿ ಅಧ್ಯಕ್ಷ ಮಾಧವ ಮಾವೆ, ಉದ್ಯಾ ವರ ಮಾಡ ರಾಜ ಬೆಳ್ಚಾಡ, ವೇ| ಮೂ| ಪೊಳ್ಳಕಜೆ ಗೋವಿಂದ ಭಟ್‌, ಕುಂಜತ್ತೂರು ಶಿವಕೃಪಾ ಕೃಷ್ಣ, ದೇಗುಲದ ಮ್ಯಾನೇಜಿಂಗ್‌ ಟ್ರಸ್ಟಿ ಬಾಕ್ರಬೈಲು ರಮಾನಾಥ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಲಾರಬೀಡು ರವೀಂದ್ರನಾಥ ಆಳ್ವ, ಕಾರ್ಯದರ್ಶಿ ವಿದ್ಯಾನಂದ ಸಾಮಾನಿ, ಕೋಶಾಧಿ ಕಾರಿ ದಿನೇಶ್‌ ಶೆಟ್ಟಿ ಮಲಾರಬೀಡು, ಉಪಕೋಶಾ ಧಿಕಾರಿ ಚಂದ್ರಶೇಖರ ಪಾತೂರು, ಪಂಚಾಯತ್‌ ಜಿ ಅಧ್ಯಕ್ಷ ಪಿ.ಬಿ. ಅಬೂಬಕ್ಕರ್‌ಉಪಸ್ಥಿತರಿದ್ದರು.

ಬ್ರಹ್ಮಕಲಶ ಸಮಿತಿ ಉಪಾಧ್ಯಕ್ಷ ದೇವಿದಾಸ ಶೆಟ್ಟಿ ಪಾಲ್ತಾಜೆ ಸ್ವಾಗತಿಸಿ, ಪ್ರಸ್ತಾವನೆಗೈದರು. ಕರ್ಪಿಕಾರು ರವೀಂದ್ರನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಸಮಿತಿಯ ಪುಷ್ಪಾವತಿ ಪಿ. ಶೆಟ್ಟಿ ಪೆದಮಲೆ ವಂದಿಸಿದರು.

ಟಾಪ್ ನ್ಯೂಸ್

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.