ಭೀಮೇಶ್ವರ ಜೋಶಿ ಅವರಿಗೆ ಗೌರವಾರ್ಪಣೆ

ಗುರುಪುರ: ಪುನಃ ಪ್ರತಿಷ್ಠಾ ರಜತ ಮಹೋತ್ಸವ

Team Udayavani, Apr 25, 2019, 6:04 AM IST

2404MLR34-GURUPURA

ಮಹಾನಗರ: ಗುರುಪುರ ಶ್ರೀ ಸತ್ಯದೇವತಾ ಧರ್ಮದೇವತಾ ಮಹೋತ್ಸವ ಸಮಿತಿ ವತಿಯಿಂದ ಎ. 28ರ ವರೆಗೆ ನಡೆಯುವ ಶ್ರೀ ಸತ್ಯದೇವತಾ ಧರ್ಮದೇವತಾ ಮಂದಿರದ ಪುನಃ ಪ್ರತಿಷ್ಠಾ ರಜತ ಮಹೋತ್ಸವ ನಡೆಯಲಿದೆ.

ಮೊದಲ ದಿನವಾದ ಬುಧವಾರ ಹೊರನಾಡು ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಭೀಮೇಶ್ವರ ಜೋಶಿ ಅವರನ್ನು ಗೌರವಿಸಲಾಯಿತು. ಮಂದಿರದ ದರ್ಶನ ಪಾತ್ರಿ ವೇ| ಮೂ| ಜಿ. ಚಂದ್ರಕಾಂತ ಭಟ್‌ ಗೌರವಿಸಿದರು.

ಇಂದಿನ ಕಾರ್ಯಕ್ರಮ
ಬೆಳಗ್ಗೆ 8ಕ್ಕೆ ಶ್ರೀ ಸತ್ಯದೇವತಾ ಮಂದಿರದಲ್ಲಿ ನಿರ್ಮಾಲ್ಯ ವಿಸರ್ಜನೆ, 9.30ಕ್ಕೆ ಪ್ರಸನ್ನತಾ ಪೂಜೆ, 8.30ಕ್ಕೆ ಶ್ರೀ ಗುರು ಸ್ವಾಮಿ ನಾರಾಯಣ ದೇವಸ್ಥಾನದಲ್ಲಿ ಪ್ರಾರ್ಥನೆ, ಗಣಪತಿ ಪೂಜನೆ, ಪುಣ್ಯಾಹ ವಾಚನೆ, ಆವಾಹಿತ ದೇವತಾ ಪೂಜನೆ, ಹವನ ಆರಂಭ, 9.30ಕ್ಕೆ ಶ್ರೀ ಸತ್ಯದೇವತಾ ಮಂದಿರದಲ್ಲಿ ಶತಕಲಶಾಭಿಷೇಕ ಜರಗಲಿದೆ. 10ರಿಂದ ಭಜನ ಸಂಕೀರ್ತನೆ, 12ಕ್ಕೆ ಪೂರ್ಣಾಹುತಿ, ಮಹಾಪೂಜೆ, ಬ್ರಾಹ್ಮಣ ಪೂಜೆ, ದಂಪತಿ ಪೂಜೆ, 1ಕ್ಕೆ ಸಮಾರಾಧನೆ, ಸಂಜೆ 5.30ಕ್ಕೆ ಪುಷ್ಪ ಉಯ್ನಾಲೆ ಸೇವೆ, 5ರಿಂದ ಭಜನಾ ಸಂಕೀರ್ತನೆ, ರಾತ್ರಿ 8ಕ್ಕೆ ರಾತ್ರಿ ಪೂಜೆ, 8.30ಕ್ಕೆ ಸಮಾರಾಧನೆ ನಡೆಯಲಿದೆ.

ಸತ್ಯಶ್ರೀ ವೇದಿಕೆಯಲ್ಲಿ ಬೆಳಗ್ಗೆ 9.30ರಂದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ, ಆಶೀರ್ವಚನ, ಗಣ್ಯರಿಗೆ ಸಮ್ಮಾನ ನಡೆಯಲಿದೆ. 11ರಿಂದ 1.30ರವರೆಗೆ ಭಜನ ಸಂಕೀರ್ತನೆ, ಸಂಜೆ 5ಕ್ಕೆ ಸಭಾ ಕಾರ್ಯಕ್ರಮ, ಆಶೀರ್ವಚನ, ಗಣ್ಯರಿಗೆ ಸಮ್ಮಾನ ಜರಗಲಿದೆ. 6ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದ್ದು, ಗಾಯಕ ಅಜಯ್‌ ವಾರಿಯರ್‌ ತಂಡದಿಂದ ಭಕ್ತಿಗೀತೆ ಮತ್ತು ಚಲನಚಿತ್ರ ಗೀತೆ, ದೇವದಾಸ ಕಾಪಿಕಾಡ್‌ ತಂಡದಿಂದ “ಪನಿಯರೆ ಆವಂದಿನ’ ಹಾಸ್ಯ ನಾಟಕ ನಡೆಯಲಿದೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.