ಭಕ್ತಿ, ಶ್ರದ್ಧೆ, ನಂಬಿಕೆಯಿಂದ ದೈವ ಸಾಕ್ಷಾತ್ಕಾರ: ಜೋಶಿ

ಗುರುಪುರ ಶ್ರೀ ಸತ್ಯದೇವತಾ ಮಂದಿರ: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

Team Udayavani, Apr 25, 2019, 6:00 AM IST

2404MLR101-GURUPURA

ಮಂಗಳೂರು: ದೇವರು – ಮನುಷ್ಯನ ನಡುವಿನ ಅವಿನಾಭಾವ ಕೊಂಡಿ ಎಂದರೆ ಭಕ್ತಿ, ಶ್ರದ್ಧೆ ಮತ್ತು ನಂಬಿಕೆ. ಈ ಮೂರು ಅಂಶಗಳನ್ನು ಜಾಗೃತಗೊಳಿಸಿಕೊಂಡರೆ ದೈವ ಸಾಕ್ಷಾತ್ಕಾರವಾಗುತ್ತದೆ ಎಂದು ಹೊರನಾಡು ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಭೀಮೇಶ್ವರ ಜೋಶಿ ಹೇಳಿದರು.

ಗುರುಪುರ ಶ್ರೀ ಸತ್ಯದೇವತಾ ಧರ್ಮದೇವತಾ ಮಹೋತ್ಸವ ಸಮಿತಿ ವತಿಯಿಂದ ಎ. 28ರ ವರೆಗೆ ನಡೆಯುವ ಶ್ರೀ ಸತ್ಯದೇವತಾ ಧರ್ಮದೇವತಾ ಮಂದಿರದ ಪುನಃ ಪ್ರತಿಷ್ಠಾ ರಜತ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜಿ. ಜನಾರ್ದನ ಕೃಷ್ಣ ಭಟ್‌ ಮಂಟಪದ ಸತ್ಯಶ್ರೀ ವೇದಿಕೆಯಲ್ಲಿ ಬುಧವಾರ ಉದ್ಘಾಟಿಸಿ ಮಾತನಾಡಿದರು.

ದೇವರ ಲೀಲೆ, ಮಾಯೆ ಮತ್ತು ಅಸ್ತಿತ್ವವು ಅಳಿಯುವುದಕ್ಕೆ ಮತ್ತು ಅಳಿಸುವುದಕ್ಕೆ ಸಾಧ್ಯವಾಗದೇ ಇರುವ ವಿಶಿಷ್ಟ ಪ್ರಕ್ರಿಯೆ. ಶ್ರದ್ಧಾ ಭಕ್ತಿಯಿಂದ ಮತ್ತು ಗೌರವ ಪೂರ್ವಕವಾಗಿ ದೇವರ ಸೇವೆ ಮಾಡಿದರೆ ದೈವ ಸಾಕ್ಷಾತ್ಕಾರವಾಗುತ್ತದೆ. ಆ ಮೂಲಕ ದೈವತ್ವದ ಬಿಂದುವೊಂದು ನಮ್ಮಲ್ಲಿ ಸಿಂಧುವಾಗಿ ಜೀವನ ಪರಿಪೂರ್ಣ ವಾಗುತ್ತದೆ ಎಂದವರು ತಿಳಿಸಿದರು.

ಜಿ. ಅಣ್ಣಪ್ಪ ಪ್ರಭು ಮಂಗಳೂರು ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ಜಗನ್ನಾಥ ಶೆಣೈ, ಎಂ.ಎನ್‌. ಹೆಗ್ಡೆ, ಮಂಗಳೂರು ಕಾಮತ್‌ ಕೆಟರರ್ನ ಸುಧಾಕರ ಕಾಮತ್‌, ಸುರೇಂದ್ರ ಕುಡ್ವ ಮೂಲ್ಕಿ, ಗುರುಪುರ ಶ್ರೀ ವರದರಾಜ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಪಾಂಡುರಂಗ ಕಾಮತ್‌, ಖಂಡಿಗೆ ಪಾಂಡುರಂಗ ಪ್ರಭು ಸುರತ್ಕಲ್‌, ಗುರುದತ್ತ ಎಸ್‌. ಪೈ ಬೆಂಗಳೂರು, ಶ್ರೀ ಸತ್ಯಸಾಯಿ ಸೇವಾ ಸಮಿತಿಯ ಜಯಪುರ ಜಯವಂತ ಭಟ್‌, ಜೆ.ಪಿ. ನಾಯಕ್‌ ಮುಂಬಯಿ, ನಾಗರಾಜ ಪೈ ಮಂಗಳೂರು, ವಿಷ್ಣು ಕಾಮತ್‌ ಗುರುಪುರ ಮುಖ್ಯ ಅತಿಥಿಗಳಾಗಿದ್ದರು. ವೇ|ಮೂ| ಜಿ. ಅಶೋಕ್‌ ಭಟ್‌ ಮೊದಲಾದವರು ಉಪಸ್ಥಿತರಿದ್ದರು. ಭೀಮೇಶ್ವರ ಜೋಶಿ ಹಾಗೂ ಇತರ ಗಣ್ಯರನ್ನು ಈ ವೇಳೆ ಗೌರವಿಸಲಾಯಿತು.

ರತ್ನಾಕರ ಗುರುಪುರ ಪ್ರಸ್ತಾವನೆ ಗೈದರು. ಎಚ್‌. ರಾಘವೇಂದ್ರ ರಾವ್‌ ಸ್ವಾಗತಿಸಿ, ಲಕ್ಷ್ಮಣ್‌ ಶೆಟ್ಟಿ ಗುರುಪುರ ವಂದಿಸಿದರು. ಸೌಜನ್ಯಾ ಹೆಗ್ಡೆ ನಿರೂಪಿಸಿದರು. ಮಧುರಾಜ್‌ ಅತಿಥಿ ಪರಿಚಯ ಮಾಡಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.