ಶಿಕ್ಷಕರಿಗೆ ಕೌಶಲಾಭಿವೃದ್ಧಿ : ಮಾಹಿತಿ
Team Udayavani, Jul 27, 2017, 9:00 AM IST
ಬೆಳ್ತಂಗಡಿ: ಕಪುಚಿನ್ ಕೃಷಿಕ ಸೇವಾ ಕೇಂದ್ರ ದಯಾಳ್ಬಾಗ್ ಗ್ರಾಮಾಭಿವೃದ್ಧಿ ಯೋಜನೆ ವಿಮುಕ್ತಿ ಲಾಯಿಲ ಇದರ ವತಿಯಿಂದ ಓದುವ ಮತ್ತು ಗಣಿತದ ಕೌಶಲಾಭಿವೃದ್ಧಿ ಬಗ್ಗೆ ಶಿಕ್ಷಕರಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ನಿರ್ದೇಶಕ ಫಾ| ವಿನೋದ್ ಮಸ್ಕರೇನ್ಹಸ್ ಮಾತನಾಡಿ, ಮಕ್ಕಳು ಮೆಚ್ಚುವ ಶಿಕ್ಷಕರು ನಾವಾಗಿರಬೇಕು. ಕಲಿಕೆಯಲ್ಲಿ ಅಸಕ್ತಿ ತೋರದ ಮಕ್ಕಳನ್ನು ಪ್ರೀತಿಯಿಂದ ಅವರ ಜತೆ ಕುಳಿತು ವಿದ್ಯೆ ನೀಡುವುದು ಶಿಕ್ಷಕರಾದವರ ಕರ್ತವ್ಯ ಎಂದವರು ತಿಳಿಸಿದರು.
ಸಂಸ್ಥೆಯ ಸಹ ನಿರ್ದೇಶಕ ಫಾ| ರೋಹನ್ ಲೋಬೊ ಅವರು ಈ ವರ್ಷದಲ್ಲಿ ನಡೆಯಬೇಕಾದ ಚಟುವಟಿಕೆಗಳ ಕುರಿತು, ಮಕ್ಕಳ ಮಾಸಿಕ ಅರ್ಧ ವಾರ್ಷಿಕ ಮತ್ತು ವಾರ್ಷಿಕ ಮೌಲ್ಯಮಾಪನ ಮುಂತಾದವುಗಳ ಬಗ್ಗೆ ಶಿಕ್ಷಕರಿಗೆ ಮಾಹಿತಿ ನೀಡಿದರು. ಬೆಳ್ತಂಗಡಿ ತಾಲೂಕಿನ 25 ಶಾಲಾ ಶಿಕ್ಷಕರಿಗೆ ಈ ತರಬೇತಿಯನ್ನು ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು