ಸ್ಕಿಲ್ ಗೇಮ್ ವಿಚಾರ: ತಾ.ಪಂ.ನಲ್ಲಿ ಪ್ರತಿಧ್ವನಿಸಿದ ಉದಯವಾಣಿ ವರದಿ
Team Udayavani, Jun 25, 2018, 5:24 PM IST
ಸುಳ್ಯ: ಅವ್ಯಾಹತವಾಗಿ ನಡೆಯುತ್ತಿರುವ ಸ್ಕಿಲ್ ಗೇಮ್ ನಿಯಂತ್ರಿಸಬೇಕೆಂದು ಸೋಮವಾರ ತಾಲೂಕಿನ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ. ಸ್ಕಿಲ್ ಗೇಮ್ ಬಗ್ಗೆ ಉದಯವಾಣಿ ಪತ್ರಿಕೆ ಸ್ಕಿಲ್ ಗೇಮ್ ಮೋಹಕ್ಕೆ ನೂರಾರು ಬಲಿ ಎಂಬ ವಿಸ್ತೃತ ವರದಿ ಪ್ರಕಟಿಸಿತ್ತು. ಇಂದು ತಾಲೂಕು ಪಂಚಾಯತ್ನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಉದಯವಾಣಿ ವರದಿಯನ್ನು ಉಲ್ಲೇಖಿಸಿ ಚರ್ಚೆ ನಡೆಸಿದ್ದಾರೆ.
ಸುಲಭವಾಗಿ ಹಣ ಗಳಿಸುವ ಆಶೆುಂದ ಯುವಕರು,ವಿದ್ಯಾರ್ಥಿಗಳು ,ಕೂಲಿ ಕಾರ್ಮಿಕರು ,ಬಡ ಚಾಲಕರು ಈ ಜೂಜಿನ ಆಟಕ್ಕೆ ಬಲಿಯಾಗಿ ಹಣ, ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ರಾಜ್ಯದ ಇತರೆಡೆಗಳಲ್ಲೂ ಈ ದಂಧೆ ನಡೆಯುತ್ತಿದ್ದು ವ್ಯಾಪಕವಾಗಿ ಹರಡುವ ಮುನ್ನ ಇದನ್ನು ನಿಯಂತ್ರಿಸ ಬೇಕೆಂದು ಉದಯವಾಣಿ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ